ರಾಜ್ಯ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್), ಧಾರವಾಡ, ಸಿಡಾಕ್, ಕಾರವಾರ ಹಾಗೂ ಸಾಪ್ಟೆಕ್ ಕಂಪ್ಯೂಟರ್ಸ, ದಾಂಡೇಲಿ ಇವರ ಸಂಯುಕ್ತ ಆಶ್ರಯದಲ್ಲಿ ಜೂ 28 ಬೆಳಿಗ್ಗೆ 10.30 ಗಂಟೆಗೆ ದಾಂಡೇಲಿ ಕರ್ನಾಟಕ ಭವನದಲ್ಲಿ ಒಂದು ದಿನದ ಉದ್ಯಮಶೀಲತಾ ಜಾಗೃತಿ ಶಿಬಿರ ಆಯೋಜಿಸಲಾಗಿದೆ.Read More
ಜಿಲ್ಲಾ ಸಣ್ಣ ಕೈಗಾರಿಕಾ ಸಂಘ, ಯೆಯ್ಯಾಡಿ, ಮಂಗಳೂರು ಇದರ ಮಹಿಳಾ ವಿಭಾಗದ ವತಿಯಿಂದ 3 ತಿಂಗಳ ಟೈಲರಿಂಗ್ ಮತ್ತು ಗಾರ್ಮೆಂಟ್ ಮೇಕಿಂಗ್ ಬಗ್ಗೆ ಉಚಿತ ತರಬೇತಿ ನಡೆಯಲಿದೆ.Read More
ಅವರು ಬುಧವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಜಿಲ್ಲೆಯ ಅಭಿವೃದ್ಧಿಗಾಗಿ ಜಾರಿಗೊಂಡಿರುವ ಸ್ಮಾರ್ಟ್ ಸಿಟಿ ಯೋಜನೆ ಆರಂಭಗೊಂಡು ಏಳು ವರ್ಷ ಪೂರ್ಣಗೊಂಡಿದೆ, ಈ ಸಂದರ್ಭದಲ್ಲಿ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ನಗರದ ಪರಿಸರಕ್ಕೆ ಪೂರಕವಾದ ಮನಮಹೋತ್ಸವ, ಸ್ವಚ್ಚತಾ ಅಭಿಯಾನಗಳನ್ನು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಬೀದಿ ನಾಟಕಗಳನ್ನು ಏಳು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ, ಆ ಮೂಲಕ ಸ್ಮಾರ್ಟ್ ಸಿಟಿ ಯೋಜನೆ ಕೇವಲ ಕಾಮಗಾರಿಗಳಿಗಷ್ಟೇ ಸೀಮಿತವಲ್ಲ ಎಂದು ಸಾರ್ವಜನಿಕರಿಗೆ ಮನವರಿಕೆ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.Read More
ವಿಮಾ ಕಂತು ಪಾವತಿಸಲು ಭತ್ತ (ಮಳೆಯಾಶ್ರಿತ ಮತ್ತು ನೀರಾವರಿ) ಬೆಳೆಗಾರರು ಆ. 14 ರೊಳಗಾಗಿ, ಮುಸುಕಿನ ಜೋಳ (ಮಳೆಯಾಶ್ರಿತ) ಬೆಳೆಗಾರರು ಜುಲೈ. 31 ರೊಳಗಾಗಿ ಪಂಚಾಯತ್ ಮಟ್ಟದಲ್ಲಿ ಹಾಗೂ ಹತ್ತಿ(ಮಳೆಯಾಶ್ರಿತ) ಬೆಳೆಗಾರರು ಜುಲೈ. 31 ರೊಳಗಾಗಿ ಹೋಬಳಿ ಮಟ್ಟದಲ್ಲಿ ಬೆಳೆ ಸಾಲ ಪಡೆಯುವ ರೈತರು ವಿಮಾ ಕಂತಿನ ಹಣವನ್ನು ಸಾಲ ಪಡೆಯುವ ಹಣಕಾಸು ಸಂಸ್ಥೆಗಳಲ್ಲಿ ಕಟ್ಟಬೇಕು.Read More
ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಗೆ ಉಚಿತವಾಗಿ ಅಲ್ಪಾವಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.Read More
ಮಂಗಳೂರು,ಜೂ.22, 2022: 2022-23ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ(ಡಿ.ಹೆಚ್.ಟಿ.ಟಿ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು, ವ್ಯಾಸಂಗದ ಸಮಯದಲ್ಲಿ ಪ್ರತಿ ತಿಂಗಳು 2,500ರೂ. ಶಿಷ್ಯವೇತನ ನೀಡಲಾಗುತ್ತದೆ. ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಮೂಲಕ ಕಲ್ಪಿಸಲಾಗುವುದು. ತರಬೇತಿಗೆ ಲಭ್ಯವಿರುವ ಸಂಸ್ಥೆಗಳ ವಿವರ: ಗದಗ-ಬೆಟಗೇರಿ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-22, ಸೇಲಂ ತಮಿಳುನಾಡು ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-17 […]Read More
ವಿವಿಧೆಡೆ ವಿದ್ಯುತ್ ವ್ಯತ್ಯಯRead More
ಗ್ರಾಮ ಒನ್ನಲ್ಲಿ ಬಸ್ಸು, ರೈಲು ಟಿಕೇಟ್ಗಳು, ವಾಹನಗಳ ವಿಮೆ ಸೇರಿದಂತೆ ವಿವಿಧ ರೀತಿಯ ವಿಮೆಗಳನ್ನು ಮಾಡಿಸುವುದು ಹಾಗೂ ಬ್ಯಾಂಕಿಂಗ್ ವಹಿವಾಟಿಗೆ ಅನುಕೂಲ ಮಾಡಿಕೊಡುವಂತಹ ಅವಕಾಶಗಳನ್ನು ಮುಂದೆ ಕಲ್ಪಿಸಿಕೊಡಲಾಗುವುದು ಎಂದ ಅವರು, ಈ ಕೇಂದ್ರಗಳು ಸರ್ಕಾರದ ಕಚೇರಿಗಳಂತೆ ಸೇವೆ ನೀಡುವ ವಾತಾವರಣ ಹೊಂದಿರಬೇಕು, ಆದರೆ ಕಿರಾಣಿ ಅಂಗಡಿಗಳಂತೆ ಇರಬಾರದು ಎಂದು ಹೇಳಿದರು.Read More
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ದ 13 ನೇ ಸಂಸ್ಥಾಪನಾ ದಿನಾಚರಣೆಯು ಜೂನ್ 21 ರಂದು ನಡೆಯಲಿದೆ. Read More
