ಮಂಗಳೂರು ಅ 14: ಪ್ರಸಕ್ತ ಸಾಲಿನಲ್ಲಿ ಆಯಾ ಕಾಲೇಜುಗಳಲ್ಲಿ ಎರಡನೇ ಮುಂದುವರೆದ ಸುತ್ತಿನ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶ ಪಡೆದು ರದ್ದು ಪಡಿಸಿದ ನಂತರ ಲ್ಯಾಟರಲ್ ಎಂಟ್ರಿಯಲ್ಲಿ 2ನೇ ವರ್ಷದ ಡಿಪ್ಲೋಮಾ ಕೋರ್ಸಿಗಳಿಗೆ ಪ್ರವೇಶ ಪಡೆದಿರುವುದರಿಂದ ಉಳಿದ ಸೀಟುಗಳಿಗೆ ಆಫ್-ಲೈನ್ ಮುಖಾಂತರ ಮೆರಿಟ್ ಆಧಾರದ ಮೇಲೆ ರೋಷ್ಟರ್ಗನುಗುಣವಾಗಿ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆಹ್ವಾನಿಸಿದೆ. ಆಯಾ ಪಾಲಿಟೆಕ್ನಿಕ್ನ ಹಂತದಲ್ಲಿ ಅಕ್ಟೋಬರ್ 15 ರೊಳಗೆ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ […]Read More
ಮಂಗಳೂರು ಅ13:- ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆಯಿಂದ ನೀಡಲಾಗುತ್ತಿರುವ ಒಟ್ಟು ಆರು ಸೇವೆಗಳಾದ ಮಾಜಿ ಸೈನಿಕರ ಹಾಗೂ ಮೃತ ಮಾಜಿ ಸೈನಿಕರ ಪತ್ನಿಗೆ ಗುರುತಿನ ಚೀಟಿ ವಿತರಿಸುವುದು, ಉದ್ಯೋಗ ನೋಂದಣಿ, ಸಿ.ಇ.ಟಿ ಪ್ರಮಾಣ ಪತ್ರ, ಕನ್ನಡಕ ಅನುದಾನ, ಮದುವೆ ಅನುದಾನ ಹಾಗೂ ಮನೆ ದುರಸ್ಥಿ ಅನುದಾನ (ಯುದ್ಧ ಸಂತ್ರಸ್ಥರ ಪ್ರಕರಣಗಳಿಗೆ) ಸೇವೆಗಳನ್ನು ಕರ್ನಾಟಕ ಸಕಾಲ ಸೇವೆಗಳ ಮುಖಾಂತರ ನೀಡಲು ಸರ್ಕಾರವು ತಿರ್ಮಾನಿಸಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಆನ್ಲೈನ್ ತಂತ್ರಾಂಶ ಸೇವಾ ಸಿಂಧು www.sakala.kar.nic.in ಜಾಲತಾಣದಿಂದ […]Read More
ಮಂಗಳೂರು ಅ 10 :- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸ್ತುತ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ವೆಬ್ ಸೈಟ್ kacdc.karnataka.gov.in ನಲ್ಲಿ ನವೆಂಬರ್ 15 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಮಾಹಿತಿಯನ್ನು ಇಲಾಖೆಯ ವೆಬ್ಸೈಟ್ನಿಂದ ಪಡೆದು ಸಂಬಂಧಿಸಿದ ದಾಖಲಾತಿಗಳೊಂದಿಗೆ ನಿಗಮದ ಜಿಲ್ಲಾ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್ ಬಸ್ಸು ನಿಲ್ದಾಣದ ಹತ್ತಿರ, ಮಂಗಳೂರು ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ […]Read More
ಮಂಗಳೂರು ಅ 08 :- ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ/ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ/ಸಲ್ಲಿಸಿರುವ ಶಿಕ್ಷಕರಿಂದ ರಾಜ್ಯ ಪ್ರಶಸ್ತಿಗೆ ಅಕ್ಟೋಬರ್ 20 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನುwww.dwdsc.kar.nic.in ವೆಬ್ಸೈಟ್ನಿಂದ ಅಥವಾ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಟ್ವಾರ ಜಿಲ್ಲಾ ಪಂಚಾಯತ್ ಕಟ್ಟಡ, ಮಂಗಳೂರು […]Read More
ಉಡುಪಿ ಅ 01: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು ಪ್ರಸಕ್ತ ಸಾಲಿನಿಂದ ಪ್ರಾರಂಭಿಸಲಾಗಿದ್ದು, ಯೋಜನೆಯ ಅನುಷ್ಟಾನಕ್ಕಾಗಿ ಅರ್ಹ ವ್ಯಕ್ತಿಗಳಿಂದ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳು ಜಿಲ್ಲಾ ಮಟ್ಟದ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗಳಲ್ಲಿ ಲಭ್ಯವಿರುತ್ತವೆ. ಅರ್ಜಿಗಳನ್ನು ಪಡೆಯಲು ಅಕ್ಟೋಬರ್ ೧೬ ಕೊನೆಯ ದಿನ.ಭರ್ತಿ ಮಾಡಿದ ಅರ್ಜಿಯನ್ನು ಜಂಟಿ ಕೃಷಿ ನಿರ್ದೇಶಕರು, ಉಡುಪಿ ಇವರ ಕಚೇರಿಗೆ ಅಕ್ಟೋಬರ್ ೨೩ ಒಳಗೆ ಸಲ್ಲಿಸಬೇಕು. ಇದನ್ನೂ ಓದಿ: ಉಡುಪಿ […]Read More
ಕಾರವಾರ ಸೆ 24 : ಕರ್ನಾಟಕ ಜಾನಪದ ಅಕಾಡೆಮಿಯು 2019ರ ಜನವರಿ 1ರಿಂದ ಡಿಸೆಂಬರ್ 31ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಠ 150 ಪುಟಗಳ ಮಿತಿಯಲ್ಲಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ, ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆ ಅಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ. ಲೇಖಕರು, ಪ್ರಕಾಶಕರು, ಸಂಪಾದಕರು ನಾಲ್ಕು ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ಅಕ್ಟೋಬರ್ 25ರೊಳಗಾಗಿ ರಿಜಿಸ್ಟ್ರಾರ್ ಕರ್ನಾಟಕ ಜಾನಪದ […]Read More
2019-20ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಯುವಕ/ಯುವತಿಯರಿಗೆ ಜೀವರಕ್ಷಕ (ಲೈಫ್ ಗಾರ್ಡ್), ಜಿಮ್/Read More
ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಪ್ರಕಾರ ಕಾರಾಗೃಹಗಳ ಸಂದರ್ಶಕರ ಮಂಡಳಿಗೆ ರಾಜ್ಯ ಮಾನವ ಹಕ್ಕುಗಳು ಆಯೋಗದ ಪರವಾಗಿ ಪ್ರತಿನಿಧಿಯೊಬ್ಬರನ್ನು ಸೂಚಿಸಬೇಕಾಗಿರುತ್ತದೆ.Read More
ಮಂಗಳೂರು ಸೆ 02: ಡಾ|| ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿಯ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶ, ಪರಿಶಿಷ್ಟ ಪಂಗಡದ ಅರಣ್ಯ ಆಧಾರಿತ ಆದಿವಾಸಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮಸಮುದಾಯಗಳ ಅಭಿವೃದ್ಧಿ ಕೋಶ ಮತ್ತು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ ಪರಿಶಿಷ್ಟ ಜಾತಿ, […]Read More
ಮಂಗಳೂರು ಆಗಸ್ಟ್ 28: ಬಂಟ್ವಾಳ ತಾಲೂಕಿನ ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ಗೆ ಒಬ್ಬರಂತೆ ಎಸ್ಎಸ್ಎಲ್ಸಿಯಲ್ಲಿ ಉತ್ತೀರ್ಣರಾದ ವಿಕಲಚೇತನ (ಅಂಗಲವಿಕಲ)ರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆರೆಂದು ನೇಮಕ ಮಾಡಲು ಅವಕಾಶವಿದ್ದು ಅವರಿಗೆ ಮಾಸಿಕ ರೂ 6,000 ಗೌರವಧನವನ್ನು ನೀಡಲಾಗುತ್ತದೆ. ಹುದ್ದೆ ಖಾಲಿ ಇರುವ ಗ್ರಾಮ ಪಂಚಾಯತ್ಗಳ ವಿವರ ಇಂತಿವೆ: ಗೋಳ್ತಮಜಲು, ಕರಿಯಂಗಳ, ಕಳ್ಳಿಗೆ, ಅಮ್ಮುಂಜೆ, ನರಿಕೊಂಬು, ಇರ್ವತ್ತೂರು, ಸಜೀಪಮುನ್ನೂರು, ಬಾಳ್ತಿಲ, ನಾವೂರು, ಸಜಿಪಮೂಡ, ಉಳಿ, ಬಾಳೆಪುಣಿ, ಪುದು, ತುಂಬೆ, ಕುರ್ನಾಡು, ಫಜೀರು, ಸಜೀಪನಡು, ಸಜೀಪಪಡು, […]Read More