ಸಾಸ್ತನದ ಚೇಂಪಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಕಲಾ ಮಂಟಪದಲ್ಲಿ Read More
ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ Read More
ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸಾರಿಗೆ ಹಾಗೂ ರಸ್ತೆ ಸುರಕ್ಷತೆ ಆಯುಕ್ತರು ಸಭೆಯಲ್ಲಿ ಚರ್ಚಿಸಿ, ನಿರ್ಣಯಿಸಿದಂತೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತಕ್ಕೆ ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.Read More
ಜು.8ರ ಶನಿವಾರ ಬೆಳಿಗ್ಗೆ 9:30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವರು. 10ಗಂಟೆಗೆ ಕನ್ಯಾಡಿ ರಾಮ ಮಂದಿರಕ್ಕೆ ಭೇಟಿ ನೀಡಿ ನಂತರ 11 ಗಂಟೆಗೆ ಉಜಿರೆಯ ಮಾತೃಶ್ರೀ ಡಿ. ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 29ನೇ ಪದವಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸುವರು. Read More
ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.6ರ ಗುರುವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.Read More
ಕೃಷಿ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ, ರೈತರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ, ವಿಮಾ ಮೊತ್ತ ಪ್ರತಿ ಹೆ.ಗೆ 63,750 ರೂ.ಗೆ ವಿಮಾ ಕಂತಿನ ದರ ಪ್ರತಿ ಹೆ.ಗೆ 1275 (2%) ರೂ.ಗಳಂತೆ ಜುಲೈ 31 ರ ಒಳಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.Read More
ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಜು.12ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಮೂಡಬಿದ್ರೆ ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ.Read More
ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಗ್ರಾಮ ಸಭೆಯ ನೋಡಲ್ ಅಧಿಕಾರಿಯಾಗಿ ಭಾಗವಹಿಸುವರು. Read More
ಗ್ರಾಮೀಣ ಹಾಗೂ ನಗರ ಪ್ರದೇಶಗಳ ಜನರು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾ ಕ್ಷಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 5 ರವರೆಗೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.5ರ ಬುಧವಾರ ರಜೆ ಘೋಷಿಸಲಾಗಿದೆ.Read More
