ಬಿದ್ದ ಮೋಡದ ನೀರು ಇದ್ದ ಜನರೆಲ್ಲರಿಗು..Read More
ಮಂಗಳೂರು, ಜನವರಿ 02, 2021: ಉಜಿರೆ ವಿಜಯೋತ್ಸವ ವಿವಾದಕ್ಕೆ ಸಂಬಂಧಿಸಿದಂತೆ ಪೊಲೀಸರ ಕ್ರಮ ಖಂಡಿಸಿರುವ ಮಾಜಿ ಮೇಯರ್ ಹಾಗೂ ಮುಸ್ಲಿಮ್ ಒಕ್ಕೂಟ ಅಧ್ಯಕ್ಷ ಕೆ.ಅಶ್ರಫ್, ಪ್ರಕರಣದ ನಿಷ್ಪಕ್ಷ ತನಿಖೆಗೆ ಆಗ್ರಹಿಸಿದ್ದಾರೆ. “ಪಕ್ಷವೊಂದರ ಕಾರ್ಯಕರ್ತರು ಗೆಲುವಿನ ಸಂಭ್ರಮಾಚರಣೆಯ ವೇಳೆ ಪಾಕಿಸ್ತಾನ ಝಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆಂಬ ವದಂತಿಯ ಆಧಾರದಲ್ಲಿ ಕೆಲವು ಯುವಕರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಪ್ರಥಮ ವರ್ತಮಾನ ವರದಿ ದಾಖಲಿಸಿ,ಪೊಲೀಸರು ಈ ಬಗ್ಗೆ ಕೂಲಂಕಷ ತನಿಖೆ ನಡೆಸದೆ,ಪ್ರಕರಣ ದ ಸತ್ಯಾಸತ್ಯತೆ ಅರಿಯದೆ ಅಮಾಯಕ ಯುವಕರನ್ನು ಬಂಧಿಸಿರುವುದು ಖಂಡನೀಯ,” […]Read More
ಉಡುಪಿ, ಜನವರಿ 02, 2021: ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ ನಡೆಯುತಿದ್ದ ಶ್ರೀ ಭಾಗವತ ಸಪ್ತಾಹ ಇಂದು ಮುಕ್ತಾಯಗೊಂಡಿತು. ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಂಶುಪಾಲರಾದ ಡಾ.ಎಚ್.ಸತ್ಯನಾರಾಯಣ ಆಚಾರ್ಯರಿಂದ ನಡೆಯುತ್ತಿದ್ದ ಭಾಗವತ ಸಪ್ತಾಹ ಉಪನ್ಯಾಸ ಇಂದು ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಅವಭ್ರತ ಸ್ನಾನದೊಂದಿಗೆ ಮುಕ್ತಾಯವಾಯಿತು.Read More
12 ಜಾತಿಯ ಮೀನುಗಳ ಆಹಾರ ಮಾದರಿಯನ್ನು ತೆಗೆದು ಬೆಂಗಳೂರಿನ ಪ್ರಯೋಗಾ ಶಾಲಾ ವಿಶ್ಲೇಷಣೆಗೆ ಕಳುಹಿಸಲಾಗಿತ್ತು ಉಡುಪಿ, ಜನವರಿ 02, 2021: ಉಡುಪಿ ಜಿಲ್ಲೆಯಲ್ಲಿ ಮೀನಿನಲ್ಲಿ ಫಾರ್ಮಲಿನ್ ಇರುವುದು ಕಂಡು ಬಂದಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನಿನಲ್ಲಿ ಫಾರ್ಮಲಿನ್ ಬಳಕೆ ಮಾಡುತ್ತಿರುವ ಕುರಿತು ದೂರು ಬಂದ ಹಿನ್ನಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಮತ್ತು ಮೀನುಗಾರಿಕಾಅಧಿಕಾರಿಗಳು ಡಿಸೆಂಬರ್ 18 ರಂದು ಮಲ್ಪೆ ಬಂದರಿಗೆ ಭೇಟಿ ನೀಡಿ ವಿವಿಧ 12 ಜಾತಿಯ ಮೀನುಗಳ ಆಹಾರ […]Read More
ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿRead More
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜು ಪ್ರಾರಂಭವಾಗಿರುವುದರಿಂದ Read More
ಕೋವಿಡ್-19 ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರು Read More
ಎಸ್ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಶಬರಿ, ವಾಲ್ಮೀಕಿ, ಗುಹಾ, ಏಕಲವ್ಯ ಕುಟೀರಗಳ ಉದ್ಘಾಟನೆRead More
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎ ಪ್ರವರ್ಗದ ಅಧಿಸೂಚಿತ ದೇವಾಲಯಗಳಲ್ಲಿ ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.Read More
