6 ಜಿಲ್ಲೆಗಳ 287 ಶಾಲೆಗಳಿಗೆ 2550 ಬೆಂಚ್, ಡೆಸ್ಕ್ಗಳನ್ನು ಹಸ್ತಾಂತರಿಸಲಾಯಿತುRead More
ಇಲ್ಲಿದೆ ನೋ ಪಾರ್ಕಿಂಗ್ ರಸ್ತೆಗಳ ಪಟ್ಟಿ Read More
ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಅರ್ಜಿ ಸಲ್ಲಿಸಬಹುದು.Read More
ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿRead More
ಕಟೀಲು 5ನೇ ಮೇಳದ ಪ್ರಧಾನ ಭಾಗವತ ಪದ್ಯಾಣ ಗೋವಿಂದ ಭಟ್ ಅವರು "ಶ್ರೀ ಕದ್ರಿ" ಪ್ರಶಸ್ತಿಗೆ ಭಾಜನರಾಗಿದ್ದಾರೆ.Read More
ಉಡುಪಿ, ಡಿ 24, 2020: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂಘ- ಸಂಸ್ಥೆಗಳ ಚಟುವಟಿಕೆಗಳಿಗೆ, ವಾದ್ಯ ಪರಿಕರ / ವೇಷ ಭೂಷಣ ಖರೀದಿಗೆ ಚಿತ್ರಕಲಾ / ಶಿಲ್ಪಕಲಾ ಶಿಬಿರಗಳನ್ನು ಏರ್ಪಡಿಸಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 5 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-22230282, 080-22279954 ಅಥವಾ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಕೆ.ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿ ನಗರ, […]Read More
ಪರವಾನಿಗೆ ಹೊಂದಿದ ಮಳಿಗೆಗಳನ್ನು ಹೊರತುಪಡಿಸಿ ಬೇರೆ ಯಾವುದೇ ಅನಧಿಕೃತ ಮಾರಾಟಗಾರರು ಕಂಡುಬಂದಲ್ಲಿಅಂತಹವರಿಂದ ಗೊಬ್ಬರ ಖರೀದಿಸದೆ, ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ದೂರು ನೀಡಬೇಕು. Read More
ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ 2021ನೇ ಸಾಲಿನ ಕ್ಯಾಲೆಂಡರನ್ನು Read More
