ಉಡುಪಿ, ಡಿಸೆಂಬರ್ 16, 2020: ಕರ್ನಾಟಕದ ರಾಜ್ಯಪಾಲ ವಜುಭಾಯಿ ರುಡಾಭಾಯಿ ವಾಲಾರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮಂಗಳವಾರ ರಾಜಭವನದಲ್ಲಿ ಭೇಟಿಯಾದರು . ಅಯೋಧ್ಯಾ ರಾಮಮಂದಿರ ಕಾರ್ಯಕ್ಕೆ ಸಮಸ್ತರ ಬೆಂಬಲ ಸಹಕಾರ ಅಪೇಕ್ಷಿಸಿ ದಕ್ಷಿಣ ರಾಜ್ಯಗಳ ಸಂಚಾರದಲ್ಲಿರುವ ಶ್ರೀಗಳು ನಾಡಿನ ಜನತೆಯ ಬೆಂಬಲಕ್ಕಾಗಿ ರಾಜ್ಯಪಾಲರಿಗೆ ಪತ್ರ ಅರ್ಪಿಸಿದರು . ರಾಜ್ಯಪಾಲರು ಶ್ರೀಗಳೊಂದಿಗೆ ಸ್ವಲ್ಪ ಹೊತ್ತು ಸಮಾಲೋಚನೆ ನಡೆಸಿದರು. ಗೋಳ್ವಲ್ಕರ್ 1953 ರಲ್ಲಿ ಗೋಹತ್ಯಾ ನಿಷೇಧಕ್ಕೆ ಕರೆ ಕೊಟ್ಟಾಗ ಸ್ನೇಹಿತನನ್ನು ಕರೆದುಕೊಂಡು ಸೈಕಲ್ ನಲ್ಲಿ ಗುಜರಾತಿನಲ್ಲಿ ಮನೆ ಮನೆಗೆ […]Read More
ಬೆಳ್ತಂಗಡಿ ಡಿಸೆಂಬರ್, 15, 2020: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಂಗಳವಾರ ಸಮವಸರಣ ಪೂಜೆ ನಡೆಯಿತು. ತೀರ್ಥಂಕರರು ತಮ್ಮ ದಿವ್ಯಧ್ವನಿ ಮೂಲಕ ಧರ್ಮೋಪದೇಶ ನೀಡುವ ಧಾರ್ಮಿಕ ಸಭೆಗೆ “ಸಮವಸರಣ” ಎನ್ನುತ್ತಾರೆ. ಇಲ್ಲಿ ಸಕಲ ಪ್ರಾಣಿ, ಪಕ್ಷಿಗಳಿಗೂ, ಸರ್ವಧರ್ಮೀಯರಿಗೂ ಅವರವರ ಭಾಷೆಯಲ್ಲಿ ಧರ್ಮೋಪದೇಶ ಕೇಳುವ ಅವಕಾಶವಿದೆ. ಜೈನರ ಆರಾಧನಾ ಕೇಂದ್ರಗಳಾದ ಬಸದಿಗಳು ಸಮವಸರಣದ ಪ್ರತೀಕವಾಗಿವೆ. ಶಿಶಿರ್ ಇಂದ್ರರ ನೇತೃತ್ವದಲ್ಲಿ ಅಷ್ಟವಿಧಾರ್ಚನೆ ಪೂಜೆ ಹಾಗೂ ಧಾರ್ಮಿಕ ವಿಧಿ-ವಿಧಾನಗಳು ನಡೆದವು. ಸೌಮ್ಯ, ಸಾವಿತ್ರಿ, ಮಂಜುಳಾ ಮತ್ತು ಅಭಿಜ್ಞಾ ಭಜನೆ, […]Read More
ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಪ್ರಸ್ತುತ ಸಾಲಿನ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ...Read More
ಮಂಗಳೂರು, ಡಿ15 2020: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ಬಾಲೆ, ಕಲೆ, ಸಾಹಿತ್ಯ ಹಾಗೂ ಸಂಸ್ಕøತಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ಸಹಾಯಧನ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಪಿ.ಹೆಚ್.ಡಿ ಮತ್ತು ಎಂ.ಫಿಲ್.ಪದವಿ ಪಡೆದ ಮಹಾಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸೇವಾಸಿಂಧು ಮೂಲಕ ಹಾಗೂ ಸೃಜನೇತರ ಪ್ರಕಟಿತ ಗ್ರಂಥಗಳಿಗೆ ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ ವೆಬ್ ಸೈಟ್ www.kannadasiri.in ನಲ್ಲಿ ಪಡೆದು ಜನವರಿ 16 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತುಸಂಸ್ಕೃತಿ […]Read More
ಬೆಳಗ್ಗೆ 09:30 ಗಂಟೆ : ಸಾರ್ವಜನಿಕ ಭೇಟಿ – ಮಂಗಳೂರು ಮಹಾನಗರ ಪಾಲಿಕೆಯ ಶಾಸಕರ ಕಚೇರಿ ಮಧ್ಯಾಹ್ನ 2:30 ಗಂಟೆ : ಮೀಟಿಂಗ್ ಸಂಜೆ 04:30 ಗಂಟೆ : ಮೀಟಿಂಗ್ ಸಂಜೆ 6:00 ಗಂಟೆ : ಅಧಿಕಾರಿಗಳ ಸಭೆRead More
ಬೆಳ್ತಂಗಡಿ ಡಿಸೆಂಬರ್, 14, 2020: ಸಾಹಿತ್ಯ ಸಮಾಜದ ಕನ್ನಡಿಯಂತಿದ್ದು ಸಮಾಜದ ರಕ್ಷಣೆ ಮತ್ತು ಪೋಷಣೆಗೆ ಸಾಹಿತ್ಯ ಅಗತ್ಯ ಎಂದು ಬೆಂಗಳೂರಿನ ಹಿರಿಯ ವಿದ್ವಾಂಸ ಡಾ. ಎಸ್. ರಂಗನಾಥ್ ಹೇಳಿದರು. ಅವರು ಸೋಮವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 88ನೆ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ಸಾಹಿತ್ಯಕ್ಕೆ ಔಷಧೀಯ ಗುಣವೂ ಇದ್ದು ಜೀವನ ಮೌಲ್ಯಗಳ ಆಕರವಾಗಿದೆ. ಸಾಹಿತ್ಯದಲ್ಲಿ ಧರ್ಮ, ಕಲೆ, ಚಿತ್ರಕಲೆ, ಜೀವನ ಸೌಂದರ್ಯ, ವ್ಯಾಕರಣ, ವೈಚಾರಿಕತೆ – ಎಲ್ಲವೂ ಅಡಕವಾಗಿದೆ.ಕೊರೊನಾದಿಂದ ಮುಕ್ತಿ ಪಡೆಯಲು ಕೂಡಾ ಸಾಹಿತ್ಯ […]Read More
ಧರ್ಮಸ್ಥಳ, ಡಿಸೆಂಬರ್ 14, 2020: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವ ಪ್ರಯುಕ್ತ ಭಕ್ತರು ಅನೇಕ ರೀತಿ ಸೇವೆ ಸಲ್ಲಿಸುತ್ತಾರೆ. ಪ್ರತಿ ಬಾರಿಯಂತೆ ಈ ವರ್ಷ ಕೂಡ ಹರಕೆ ರೂಪದಲ್ಲಿ ಅಕ್ಕಿ ತೆಂಗಿನಕಾಯಿ ಸಿಹಿ ತಿಂಡಿ ಸಹಿತ ಹಲವು ವಸ್ತುಗಳನ್ನು ಭಕ್ತರು ನೀಡಿದ್ದಾರೆ. ಈ ಬಾರಿ ಹರಕೆ ರೂಪದಲ್ಲಿ ಬಂದ ಪ್ರಮುಖ ವಸ್ತುಗಳು: ಅಕ್ಕಿ : 1200 ಕ್ವಿಂಟಾಲ್ತರಕಾರಿ : 800 ಕ್ವಿಂಟಾಲ್ಬೆಲ್ಲ : 5 ಕ್ವಿಂಟಾಲ್ರಾಗಿ : 5 ಕ್ವಿಂಟಾಲ್ ಸಿಹಿ ತಿಂಡಿಗಳು : 1,20,000ಬಾದ್ಷಾ : 25,000ಮೈಸೂರು […]Read More
ದ.ಕ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಥಿ ಮಹೋತ್ಸವವು ನಡೆಯಲಿದ್ದುRead More
ಮಂಗಳೂರು, ಡಿಸೆಂಬರ್ 14 , 2020: ಪ್ರಸ್ತುತ ಸಾಲಿನಲ್ಲಿ ಕೇರಳ ರಾಜ್ಯದ ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದಿಂದ ಆಗಮಿಸುವ ಭಕ್ತಾದಿಗಳ ಆರೋಗ್ಯ ರಕ್ಷಣೆ ಹಾಗೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಮತ್ತು ಸೂಚನೆಗಳಂತೆ ಈ ಕೆಳಗಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಲು ತಿಳಿಸಲಾಗಿದೆ. ಯಾತ್ರಾರ್ಥಿಗಳು ಕಡ್ಡಾಯವಾಗಿ https://sabarimalaonline.org/ವೆಬ್ಸೈಟ್ನ ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಂಡಿದ್ದರೆ ಅನುಮತಿ ಸಿಕ್ಕ ಬಳಿಕ ಮಾತ್ರ ಶಬರಿ ಮಲೆ ದರ್ಶನಕ್ಕೆ ಅವಕಾಶ ಇರಲಿದೆ. ಪ್ರಥಮವಾಗಿ […]Read More
