ಮಂಗಳೂರು ಡಿಸೆಂಬರ್ 07, 2020: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕುವೆಂಪು ಸಾಹಿತ್ಯ : ಪರಿಸರಯಾನ ಎಂಬ ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟವನ್ನು ಡಿಸೆಂಬರ್ 27 ರಿಂದ 29 ರವರೆಗೆ ಕುಪ್ಪಳ್ಳಿಯ ಕುವೆಂಪು ಪ್ರತಿಷ್ಠಾನ ಇವರ ಸಹಯೋಗದೊಂದಿಗೆ ಕುಪ್ಪಳ್ಳಿ, ಶಿವಮೊಗ್ಗ ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 40ವರ್ಷದೊಳಗಿನ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಡಿಸೆಂಬರ್ 11 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ, […]Read More
2021ನೇ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ/ ನವೀಕರಣದ ವಿಕಲಚೇತನರ ರಿಯಾಯತಿ ಬಸ್ ಪಾಸ್ಗಾಗಿ ಆನ್ಲೈನಲ್ಲಿRead More
ಉಡುಪಿ, ಡಿ 06 2020: ಭಾರತೀಯ ಶಸ್ತ್ರಾಸ್ತ್ರ ತಿದ್ದುಪಡಿ ಕಾಯ್ದೆಯ ಪ್ರಕಾರ ಆತ್ಮರಕ್ಷಣೆ ಹಾಗೂ ಬೆಳೆ ರಕ್ಷಣೆಗಾಗಿ ಅಧಿಕೃತ ಶಸ್ತ್ರಾಸ್ತ್ರ ಪರವಾನಿಗೆದಾರರು ತಮ್ಮ ಶಸ್ತ್ರಾಸ್ತ್ರಪರವಾನಿಗೆಯಲ್ಲಿನ ಮೂರನೇ ಆಯುಧವನ್ನು ಹೊಂದಲು ಅವಕಾಶವಿರುವುದಿಲ್ಲ ಮತ್ತು ತಮ್ಮ ಶಸ್ತ್ರಾಸ್ತ್ರ ಪರವಾನಿಗೆಯಲ್ಲಿ ಗರಿಷ್ಟ 2 ಶಸ್ತ್ರಾಸ್ತ್ರವನ್ನು ಹೊಂದಲು ಮಾತ್ರ ಅವಕಾಶವಿರುತ್ತದೆ. ಆದ್ದರಿಂದ ಎಲ್ಲಾ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಮೂರನೇ ಶಸ್ತ್ರಾಸ್ತ್ರವನ್ನು ಡಿಸೆಂಬರ್ 13 ರ ಒಳಗಾಗಿ ಹತ್ತಿರದ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡಬೇಕು […]Read More
ಉಡುಪಿ, ಡಿ 06 2020: ಡಿಸೆಂಬರ್ 22 ಮತ್ತು 27 ರಂದು ಎರಡು ಹಂತಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯಲಿರುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬoಧಿಸಿದoತೆ ಚುನಾವಣೆ ನೀತಿ ಸಂಹಿತೆ ಅವಧಿಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಅಬಕಾರಿ ಉಪ ಆಯುಕ್ತರ ಕಛೇರಿ, ಅಬಕಾರಿ ಭವನ, ಅಜ್ಜರಕಾಡು, ಉಡುಪಿ ಜಿಲ್ಲೆ ಇಲ್ಲಿ ನಿಯಂತ್ರಣ ಕೊಠಡಿಯನ್ನು ತೆರೆಯಲಾಗಿದೆ. ಸದರಿ ನಿಯಂತ್ರಣ ಕೊಠಡಿಯು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು, ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ : 0820-2532732 […]Read More
ಮಂಗಳೂರು, ಡಿ 06 2020: ಎಂಡೋಸಲ್ಫಾನ್ ಸಂತ್ರಸ್ತರ ಮಿತವೇತನ ಪಾವತಿ ಬಾಕಿಯಾಗಿರುವ ಕುರಿತು ಸಂಬಂಧಿಸಿದ ನಿರ್ದೇಶನಾಲಯಕ್ಕೆ ಪತ್ರ ಬರೆದು ಇತ್ಯರ್ಥಗೊಳಿಸುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಸೂಚಿಸಿದರು. ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ತಾಲೂಕು ಮಟ್ಟದಲ್ಲಿ ಸಂತ್ರಸ್ತರ ಕಾರ್ಯಕ್ರಮದ ಬಗ್ಗೆ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಬೇಕು ಹಾಗೂ ಪ್ರತಿ ಮಾಸಿಕ ತಜ್ಞ ವೈದ್ಯರಿಂದ […]Read More
ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ತೋಟಗಾರಿಕೆ ಕಸಿ/ ಸಸಿ ಗಿಡಗಳನ್ನು ಉತ್ಪಾದಿಸಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. Read More
ಉಡುಪಿ, ಡಿ 05 2020: ಉಡುಪಿ ಸರಕಾರಿ ಐ.ಟಿ.ಐ ಸಂಸ್ಥೆಯಲ್ಲಿ ಐ.ಟಿ.ಐ ಕೋರ್ಸುಗಳಲ್ಲಿಖಾಲಿ ಉಳಿದಿರುವ ಕೆಲವು ಸ್ಥಾನಗಳ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಸಂಸ್ಥೆಗೆ ದಾಖಲಾತಿಗಳೊಂದಿಗೆ ಹಾಜರಾಗಿ ಅರ್ಜಿ ಸಲ್ಲಿಸಿ ಪ್ರವೇಶಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ: 0820-2986145 ಅನ್ನು ಸಂಪರ್ಕಿಸುವAತೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಕಾರವಾರ ಡಿಸೆಂಬರ್ 5, 2020: ಕಾರವಾರ ವಿಭಾಗೀಯ ಅಂಚೆ ಪಿಂಚಣಿ ಅದಾಲತ್ ಡಿ 29 ರಂದು ಬೆಳಿಗ್ಗೆ 11 ಕ್ಕೆ ಕಾರವಾರ ಅಂಚೆ ಅಧೀಕ್ಷಕರ ಕಾರ್ಯಾಲಯ ದಲ್ಲಿ ನಡೆಯಲಿದೆ. ಕಾರವಾರ ವಿಭಾಗದಲ್ಲಿ ನಿವೃತ್ತಿ ಹೊಂದಿರುವ ಅಂಚೆ ಪಿಂಚಣಿದಾರರು ಮಾತ್ರ ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ. ಗ್ರಾಮೀಣ ಅಂಚೆ ಇಲಾಖೆಯ ಮೂಲಕ ಪಿಂಚಣಿ ಪಡೆಯುತ್ತಿರುವ ಇತರೆ ನೌಕರರಿಗೆ ಯಾವುದೆ ಅವಕಾಶ ಇರುವುದಿಲ್ಲ ಹಾಗೂ ಭತ್ಯೆ ಕೊಡಲಾಗುವುದಿಲ್ಲ. ಪಿಂಚಣಿದಾರರು ತಮಗೆ ಬಂದಿರುವ ಸಮಸ್ಯೆಗಳನ್ನು ಲಿಖಿತವಾಗಿ ತಮ್ಮ ವಿವರ, ವಿಳಾಸ ಪಿ. ಪಿ. ಒ […]Read More
ಮಂಗಳೂರು,ಡಿ 04: ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ಯುಜಿಸಿ ನಿಯಮಗಳನ್ನು ಆಧರಿಸಿ ನವೀಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಿದ್ದು ವಿದ್ಯಾರ್ಥಿಗಳು, ಪೋಷಕರು ಮತ್ತು ಪ್ರಾಧ್ಯಾಪಕರು ಆತಂಕಿತರಾಗಬೇಕಿಲ್ಲ ಎಂದು ಕುಲಸಚಿವ ಕೆ. ರಾಜುಮೊಗವೀರ ಹೇಳಿದ್ದಾರೆ. ಕುಲಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ನಗರದ ವಿಶ್ವವಿದ್ಯಾನಿಲಯ ಕಾಲೇಜಿಗೆ ಬುಧವಾರ ಮೊದಲ ಬೇಟಿ ನೀಡಿದ ಅವರು, ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು. ಪದವಿಯ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿ ಪಾಠ ಆರಂಭಿಸುವ ಕುರಿತು ಪ್ರಯತ್ನಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳ ಸಭೆಯನ್ನೂ ನಡೆಸಲಾಗಿದೆ. […]Read More
ಕಾರವಾರ, ಡಿಸೆಂಬರ್ 04, 2020: ಗೃಹರಕ್ಷಕ ದಳದ ಹೆಸರನ್ನು ಕರ್ನಾಟಕ ಪ್ಯಾರಾ ಪೊಲೀಸ್ ಪಡೆಗೆ ಬದಲಾಯಿಸಲು ಮತ್ತು ಪೊಲೀಸ್ ಇಲಾಖಾ ನೇಮಕಾತಿಯಲ್ಲಿ ವಿಶೇಷ ಮೀಸಲಾತಿ ಸಹಿತ ಗೃಹರಕ್ಷಕರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ತೆಲಂಗಾಣ ಮಾದರಿಯಂತೆ ಒದಗಿಸುವಂತೆ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಕರ್ನಾಟಕ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ. ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸುತ್ತಿರುವವರ ಪರ ಹೋರಾಟ ಕೈಗೆತ್ತಿಕೊಂಡಿರುವ ಮಾಧವ ನಾಯಕ ಅವರು ಇಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಕಾರವಾರದಲ್ಲಿ ಭೇಟಿಯಾಗಿ ಮನವಿ […]Read More
