ಉಡುಪಿ, ಡಿ 02: ಜಿಲ್ಲೆಯಲ್ಲಿ ಡಿಸೆಂಬರ್ 22 ರಂದು ಮೊದಲ ಹಂತದ ಹಾಗೂ ಡಿಸೆಂಬರ್ 27 ರಂದು ಎರಡನೇ ಹಂತದ ಗ್ರಾಮ ಪಂಚಾಯತ್ಗಳ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಹಾಗೂ ಡಿಸೆಂಬರ್ 30 ರಂದು ಮತ ಎಣಿಕೆ ನಡೆಯಲಿದೆ. ಈ ಸಂದರ್ಭದಲ್ಲಿ ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಸಾರ್ವಜನಿಕ ಹಿತದೃಷ್ಟಿಯಿಂದ, ಜಿಲ್ಲೆಯಲ್ಲಿ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಡಿಸೆಂಬರ್ 31 ರ ವರೆಗೆ ಯಾವುದೇ ಶಸ್ತ್ರಾಸ್ತ್ರಗಳು, ಆಯುಧಗಳು ಮತ್ತು ಮದ್ದುಗುಂಡುಗಳೊಂದಿಗೆ ಸಂಚರಿಸುವುದನ್ನು ಮತ್ತು ಅವುಗಳನ್ನು ಬಳಸುವುದನ್ನು […]Read More
ಉಡುಪಿ, ಡಿ 02: ಕೋವಿಡ್ ನಿಯಮ ಉಲ್ಲಂಘನೆ- ದಂಡ ವಿಧಿಸಲು ಅಧಿಕಾರಿಗಳ ನೇಮಕ ಮಾಡಲಾಗಿದೆ. ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೇ, ನಿಯಮಗಳನ್ನು ಪಾಲನೆ ಮಾಡದೇ ಇರುವ ಬಗ್ಗೆ ಸರ್ಕಾರದ ಅಧಿಸೂಚನೆಯಲ್ಲಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ರೂ.200 ಮತ್ತು ಇತರೆ ಕಡೆಗಳಲ್ಲಿ ರೂ 100 ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲು ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಯಾವ ಅಧಿಕಾರಿ? ಪೋಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಮೇಲ್ಪಟ್ಟ ಪೊಲೀಸ್ ಅಧಿಕಾರಿಗಳು, ಗ್ರಾಮ […]Read More
ಉಡುಪಿ, ಡಿ 02: ಕರಾರಸಾ.ನಿಗಮದ ವತಿಯಿಂದ ಮಂಗಳೂರು-ಮೂಡಬಿದ್ರೆ-ಧರ್ಮಸ್ಥಳ-ಬೆಂಗಳೂರು ಮಾರ್ಗದಲ್ಲಿ ರಾತ್ರಿ ಸಾರಿಗೆಯಾಗಿ “ರಾಜಹಂಸ” ವಾಹನವನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಡಿಸೆಂಬರ್ 4 ರಿಂದ ಪ್ರಾರಂಭಿಸಲಾಗುತ್ತಿದೆ. ವಿಭಾಗದ ಮಂಗಳೂರು ಬಸ್ಸು ನಿಲ್ದಾಣದಿಂದ ಬೆಂಗಳೂರಿಗೆ ವಯಾ ಕುಲಶೇಖರ-ವಾಮಂಜೂರು-ಗುರುಪುರ-ಕೈಕಂಬ-ಗಂಜಿಮಠ-ಎಡಪದವುRead More
ಸಸ್ಯ ಜನ್ಯ ಕೀಟನಾಶಕಗಳು ಪರಿಸರ, ಪರತಂತ್ರ ಮತ್ತು ಪರಭಕ್ಷಕ ಜೀವಿಗಳ ಮೇಲೆ ಯಾವುದೇ ತರಹದ ತೊಂದರೆಯನ್ನುಂಟು ಮಾಡದೆ ಉತ್ತಮವಾಗಿ ಕೀಟಗಳನ್ನುRead More
ಕಾರವಾರ, ಡಿಸೆಂಬರ್ 2, 2020: ಅಂತರಾಷ್ಟ್ರೀಯ ದತ್ತು ಮಾಸಾಚರಣೆಯ ಅಂಗವಾಗಿ ದತ್ತು ವಿಷಯಗಳಿಗೆ ಸಂಭದಿಸಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಆನ್ಲೈನ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ. ದತ್ತು ಪಡೆದ ಮಗುವಿನ ಸುರಕ್ಷಾ, ಆರೈಕೆ, ಮಕ್ಕಳನ್ನು ದತ್ತು ಪಡೆಯುವುದು ಪೋಷಕರಿಗೆ ಹಾಗೂ ಮಕ್ಕಳಿಗೆ ಹೇಗೆ ಸಂತೋಷದಾಯವಾಗುತ್ತದೆ ಹಾಗೂ ಪೋಷಕತ್ವ ವಿಷಯಗಳ ಕುರಿತು ಪೋಸ್ಟರ್, ಡಾನ್ಸ್ ಕೀರು ಚಿತ್ರ (ಶಾರ್ಟ ಫಿಲ್ಮ ಎರಡು ನಿಮಿಷಕ್ಕೆ ಮೀರಿರದ ) ಹಾಗೂ ಪದ್ಯ ರಚಿಸುವಂತಹ ಆನ್ಲೈನ್ […]Read More
ಕಾರವಾರ, ಡಿಸೆಂಬರ್ 30, 2020: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2020-21ನೇ ಸಾಲಿನ ಸಹಾಯಧನ ಯೋಜನೆಯಡಿ ಹಿಂದುಳಿದ ವರ್ಗಗಳಿಗೆ ಸೇರಿದ ವರ್ಗ-1, 2ಎ, 3ಎ ಮತ್ತು 3ಬಿ ವರ್ಗಗಕ್ಕೆ ಸೇರಿದ ಯುವಕರಿಗೆ ಬೈಕ್ ಕೊಂಡುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಇ-ವಾಣಿಜ್ಯ ಸಂಸ್ಥೆಗಳಾದ zomato, swiggy, uber, amazon ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಮಾಡುವಂತ ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ ರೂ. 25,000/-ಗಳ ಸಹಾಯಧನ ಹಾಗೂ ಉಳಿಕೆ ಸಾಲದ ಮೊತ್ತವನ್ನು ಬ್ಯಾಂಕುಗಳ ಮೂಲಕ ಪಡೆಯಬಹುದಾಗಿದೆ. ಸೌಲಭ್ಯ […]Read More
ಮಂಗಳೂರು,ಡಿಸೆಂಬರ್ 1, 2020: ಕೇರಳದ ಕಾಸರಗೋಡು ಜಿಲ್ಲೆಯ ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಮತ್ತು ಲೂಟಿ ಪ್ರಕರಣದಲ್ಲಿ ಭಾಗಿಯಾದ ಅಬ್ದುಲ್ ಅಜೀಜ್ (33) ಎಂಬ ಕುಖ್ಯಾತ ಆರೋಪಿಯು ಸೆಪ್ಟೆಂಬರ್ 14ರಂದು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಂದರ್ಭದಲ್ಲಿ ಆರಕ್ಷಕರಿಂದ ತಪ್ಪಿಸಿಕೊಂಡಿದ್ದಾನೆ. ಆರೋಪಿ ಬಗ್ಗೆ ಮಾಹಿತಿ ನೀಡಿದವರಿಗೆ ರೂ.2 ಲಕ್ಷ ನಗದು ಬಹುಮಾನವನ್ನು ನೀಡುವುದಾಗಿ ಕೇರಳ ಪೊಲೀಸ್ ಮಹಾ ನಿರ್ದೇಶಕರು ಘೋಷಿಸಿದ್ದಾರೆ, ಎಂದು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಉಡುಪಿ, ಡಿ 01, 2020: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಫೆಲೋಶಿಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ವೆಬ್ಸೈಟ್ https://karnatakasangeetanrityaacademy.com ಮೂಲಕ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 15 ರ ಒಳಗೆ ರಿಜಿಸ್ಟಾçರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ ರಸ್ತೆ, […]Read More
ಮಂಗಳೂರು,ನ 30, 2020: ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ದ.ಕ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ದ.ಕ ಜಿಲ್ಲಾಮಟ್ಟದ ಬೃಹತ್ ಪಿಎಂಸ್ವನಿಧಿ ಸಾಲ-ಉತ್ಸವ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರವನ್ನು ಡಿಸೆಂಬರ್ 1 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಪುರಭವನದಲ್ಲಿ ಆಯೋಜಿಸಲಾಗಿದೆ. ದ.ಕ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಮುಂದಾಳತ್ವದಲ್ಲಿ ಹಾಗೂ ಶಾಸಕರ ಸಹಕಾರದೊಂದಿಗೆ ಸಮಾವೇಶವನ್ನು ಆಯೋಜಿಸಲಾಗುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ […]Read More
ಉಡುಪಿ, ನ 27: ಬಜೆ ನೀರು ಪಂಪಿಂಗ್ ಸ್ಟೇಷನ್ನಲ್ಲಿ ನೀರು ಸರಬರಾಜು ಮುಖ್ಯಕೊಳವೆ ದುರಸ್ಥಿ ಕಾಮಗಾರಿ ನಡೆಸಬೇಕಾಗಿರುವುದರಿಂದ ಡಿಸೆಂಬರ್ 2 ರಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿನಗರಸಭೆ ಪೌರಾಯುಕ್ತ ಆನಂದ ಕಲ್ಲೋಳಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
