ಉಡುಪಿ, ನ 18: ಕೊರೋನಾ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ 16 ಮಂದಿ ಕೊರೋನಾ ವಾರಿಯರ್ಸ್ ಗೃಹರಕ್ಷಕರನ್ನು ರೋಟರಿ ಗವರ್ನರ್ ರಾಜಾರಾಮ್ ಭಟ್ ಬುಧವಾರ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಸನ್ಮಾನಿಸಿದರು. ಉಡುಪಿ ಜಿಲ್ಲೆಯ 8 ಘಟಕಗಳಿಂದ 16 ಮಂದಿ ಗೃಹರಕ್ಷಕರನ್ನು ಸನ್ಮಾನಿಸಿದ ರೋಟರಿ ಗವರ್ನರ್ ಗೃಹರಕ್ಷಕರನ್ನು ಅಭಿನಂದಿಸಿ ಮಾತನಾಡಿ, ಸಮಾಜಸೇವೆ ಸಲ್ಲಿಸುವುದು ಮಾನವನ ಭಾವನಾತ್ಮಕ ವಿಚಾರ. ನಿರಂತರವಾಗಿ ಎಲ್ಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಸಿಗುವ ಆತ್ಮತೃಪ್ತಿ ವಿಶಿಷ್ಟವಾದುದು ಎಂದರು. ಕಾರ್ಯಕ್ರಮದಲ್ಲಿ ಉಪರಾಜ್ಯಪಾಲ ದೇವದಾಸ್ ವಿ ಶೆಟ್ಟಿಗಾರ್, ಕಾರ್ಯದರ್ಶಿ ನವೀನ್ಚಂದ್ರ […]Read More
ಉಡುಪಿ, ನ 18: ಪ್ರಸ್ತುತ ಉಡುಪಿಯಲ್ಲಿರುವ ಜಿಲ್ಲಾಸ್ಪತ್ರೆಯನ್ನು 250 ಹಾಸಿಗೆಗಳ ಸಾಮಥ್ರ್ಯಕ್ಕೆ ಮೇಲ್ದರ್ಜೆಗೇರಿಸಿ, ಇತರೆ ಮೂಲಭೂತ ಸೌಕರ್ಯಗಳೊಂದಿಗೆ 115 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಗೊಳ್ಳಲು ಈಗಾಗಲೇ ಅನುಮೋದನೆ ದೊರೆತಿದ್ದು, ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡ ಪೂಣಗೊಳ್ಳುವವರೆಗೆ, ಈಗಿರುವ ಜಿಲ್ಲಾಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಬ್ರಹ್ಮಾವರಕ್ಕೆ ಸ್ಥಳಾಂತರಿಸುವ ಕುರಿತಂತೆ , ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಯಿತು. ನೂತನ ಜಿಲ್ಲಾಸ್ಪತ್ರೆ ಕಟ್ಟಡ ಕಾಮಗಾರಿಯು 2021 ರ ಫೆಬ್ರವರಿ […]Read More
ಕೊರೊನಾ ಭಯ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಕಾರಣಕ್ಕೆ ಪದವಿ ಅಂತಿಮ ವರ್ಷದ ತರಗತಿಗಳನ್ನು ಆರಂಭಿಸಿದ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಕಾಲೇಜಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಕೋವಿಡ್ ತಪಾಸಣಾ ವರದಿ ಮತ್ತು ಪಾಲಕರ ಒಪ್ಪಿಗೆ ಪತ್ರ ಕಡ್ಡಾಯ ಮಾಡಿರುವ ನಿಯಮಾವಳಿ ಒಪ್ಪಬಹುದಾದರೂ, ಸರ್ಕಾರ ಕೋವಿಡ್ ತಪಾಸಣೆಯಲ್ಲಿ ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯ ಮಾಡಿರುವುದು ಸರಿಯಲ್ಲ. ಪ್ರಸ್ತುತ ಸಂದರ್ಭದಲ್ಲಿ ಇದು ಸರ್ಕಾರಕ್ಕೆ ಆರ್ಥಿಕ ಹೊರೆಯಾಗುವ ವಿಚಾರ. ಇದಲ್ಲದೆ ಜಿಲ್ಲಾಮಟ್ಟದಲ್ಲಿ ದಿನವೊಂದಕ್ಕೆ ಸಾವಿರಾರು ಕೋವಿಡ್ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲು ಸೂಕ್ತ ವ್ಯವಸ್ಥೆ […]Read More
ಕಾರವಾರ, ನ 17: ಜಿಲ್ಲೆಯ ಅಂಕೋಲಾ ತಾಲೂಕಿನ ಬೇಲೆಕೇರಿ ಹೋಬಳಿಯಲ್ಲಿ ನಾಗರೀಕ ವಿಮಾನ ನಿಲ್ದಾಣ ಸ್ಥಾಪಿಸುವ ದೃಷ್ಠಿಯಿಂದ ಖಾಸಗಿ ಜಮೀನುಗಳ ಭೂಸ್ವಾಧೀನಕ್ಕೆ ಈಗಾಗಲೇ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದ್ದು, ಬಾಧಿತ ಭೂ ಮಾಲೀಕರಿಗೆ ಸೂಕ್ತ ಪುನರ್ವಸತಿ ಹಾಗೂ ಪುನರ್ನಿರ್ಮಾಣ ಯೋಜನೆ ರೂಪಿಸುವ ಉದ್ದೇಶದಿಂದ ಸಂಬಂಧಿಸಿದ ಗ್ರಾಮ ಪಂಚಾಯತ್ಗಳಲ್ಲಿ ಸಾರ್ವಜನಿಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ನವಂಬರ್ 23 ರಂದು ಬೆಳಿಗ್ಗೆ 11 ಗಂಟೆಗೆ ಬೇಲೆಕೇರಿ ಗ್ರಾಮ ಪಂಚಾಯತ್ ಸಭಾಭವನ ನವಂಬರ್ 24 ರಂದು ಬೆಳಿಗ್ಗೆ 11 ಗಂಟೆಗೆ ಅಲಗೇರಿ ಗ್ರಾಮದ ಸಣ್ಣಮ್ಮ […]Read More
ಮಂಗಳೂರು ನ 18: ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ಗಳಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ಸಾಂವಿಧಾನಿಕವಾಗಿ ವಾರ್ಡ್ ಸಮಿತಿಗಳನ್ನು ರಚಿಸಲು ಪಾಲಿಕೆಯ ವ್ಯಾಪ್ತಿಯೊಳಗಿನ ಸಾರ್ವಜನಿಕರಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 4 ರ ವರೆಗೆ ವಿಸ್ತರಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಹೀರಿಕೊಳ್ಳದೆಲ್ಲವು ಸಿಹಿನೀರ ತನ್ನೊಳಗೆಸಾರ ಹೀರದೆ ಇಲ್ಲಿ ಬದುಕಿ ಬಾಳುವರುದಾರದೊಳು ಹೊಲಿದ ಸಂಬಂಧಗಳು ಮನುಜರದುತೋರಗೊಡವವು ವಿಷವ ಪಣಿಯರಾಮ ||೦೦೯೫|| – ಜಯರಾಂ ಪಣಿಯಾಡಿRead More
ಮಂಗಳೂರು ನ 17: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಿಂಚಿನ ಮತದಾರರ ನೋಂದಾಣಿ ಅಭಿಯಾನವನ್ನು ನವೆಂಬರ್ 22, 29 ಹಾಗೂ ಡಿಸೆಂಬರ್ 6, ಮತ್ತು 13ರಂದು ಹಮ್ಮಿಕೊಳ್ಳಲಾಗಿದ್ದು, ಮತದಾರರ ಪಟ್ಟಿಗೆ ಹೆಸರು ಸೇರಿಸಲು ಡಿಸೆಂಬರ್ 17 ಕೊನೆಯ ದಿನವಾಗಿದೆ. ವಿಕಲಚೇತನರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನುಕೂಲಕ್ಕಾಗಿ ಮತದಾರರ ಮಿಂಚಿನ ನೋಂದಾಣಿ ಅಭಿಯಾನವು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಘಂಟೆಯವರೆಗೆ ನೋಂದಾಣಿ ಪ್ರಕ್ರಿಯೆಯು ನಡೆಯಲಿದ್ದು , ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಣಿ […]Read More
ಮಂಗಳೂರು ನ 17: ಮಂಗಳೂರು ವಿಶ್ವವಿದ್ಯಾನಿಲಯವು ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ನವೆಂಬರ್ 17 ರಿಂದ ಆರಂಭಿಸಲು ನಿರ್ಧರಿಸಲಾಗಿದೆ. ತರಗತಿಗೆ ಹಾಜರಾಗಲು ಸಿದ್ಧರಿರುವ ವಿದ್ಯಾರ್ಥಿಗಳು ಪೋಷಕರಿಂದ ನಿಗದಿತ ನಮೂನೆಯಲ್ಲಿ ಸಹಿ ಮಾಡಿದ ಒಪ್ಪಿಗೆ ಪತ್ರ ಹಾಜರುಪಡಿಸಬೇಕು, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಒಪ್ಪಿಗೆ ಪತ್ರದ ಮಾದರಿಯನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್ನಲ್ಲಿ ನೀಡಲಾಗಿದೆ. ವಿದ್ಯಾರ್ಥಿಗಳು ಆರೋಗ್ಯ ಇಲಾಖೆಯಿಂದ ಹೊರಡಿಸಲಾಗಿರುವ ಮಾರ್ಗಸೂಚಿಗಳ ಪ್ರಕಾರ ದೈಹಿಕ ಅಂತರ ಕಾಯ್ದುಕೊಳ್ಳಬೇಕು, ಪ್ರತೀ ವಿದ್ಯಾರ್ಥಿ ಕಡ್ಡಾಯವಾಗಿ ಮಾಸ್ಕನ್ನು ಸರಿಯಾಗಿ ಧರಿಸಬೇಕು, […]Read More
ಸುತ್ತೋಲೆ ಹೊರಡಿಸಿದ ಕೆ ಎಸ್ ಆರ್ ಟಿ ಸಿRead More
ಮಂಗಳೂರು, ನ 16: ಜನತೆಯ ಆಹಾರದ ಹಕ್ಕಿನ ಸಂರಕ್ಷಣೆಗಾಗಿ, ಸುಸಜ್ಜಿತ ಜಾನುವಾರು ವಧಾಗ್ರಹದ ನಿರ್ಮಾಣ ಒತ್ತಾಯಿಸಿ ಆಹಾರದ ಹಕ್ಕು ಸಂರಕ್ಷಣಾ ಹೋರಾಟ ಸಮಿತಿ ನೇತ್ರತ್ವದಲ್ಲಿ ಮಂಗಳೂರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಅಕ್ರಮ ಗೋಸಾಗಾಟದ ನೆಪದಲ್ಲಿ ಅಧಿಕ್ರತ ದಾಖಲೆಗಳನ್ನು ಹೊಂದಿದ್ದರೂ, ವಿನಾಕಾರಣ ಹಲ್ಲೆ ನಡೆಸುವುದು,ಹಣ ಮೊಬೈಲ್ ದರೋಡೆ ಮಾಡುವ ಘಟನೆಗಳು ಇಂದಿಗೂ ಅವ್ಯಾಹತವಾಗಿ ನಡೆಯುತ್ತಿದ್ದು, ಈ ಬಗ್ಗೆ ವ್ಯವಸ್ಥಿತವಾದ ಅಪಪ್ರಚಾರಗಳನ್ನು ನಡೆಸಲಾಗುತ್ತಿದೆ. ಇದರಿಂದಾಗಿ ಕಾನೂನುಬದ್ದವಾಗಿ ವ್ಯಾಪಾರ ನಡೆಸುವವರಿಗೂ ಭಾರೀ ತೊಂದರೆ ಎದುರಾಗಿದೆ,” ಎಂದು ಸಮಿತಿಯ ಸದಸ್ಯರು ಆಯುಕ್ತರಿಗೆ […]Read More
