ಉಡುಪಿ, ನ 09: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ ಪಂಚಾಯತ್ ಮಟ್ಟಕ್ಕೆ ಹಾಗೂ ಉದ್ದು, ನೆಲಗಡಲೆ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದೆ. ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಉಡುಪಿ ತಾಲೂಕಿನ 15 ಗ್ರಾಮ ಪಂಚಾಯತ್, ಕುಂದಾಪುರ ತಾಲೂಕಿನ 34 ಗ್ರಾಮ ಪಂಚಾಯತ್, ಕಾರ್ಕಳ ತಾಲೂಕಿನ 32 ಗ್ರಾಮ ಪಂಚಾಯತ್ ಒಟ್ಟು 81 ಗ್ರಾಮ ಪಂಚಾಯತ್ಗಳಲ್ಲಿ ವಿಮಾ ಮೊತ್ತ 86,000 ರೂ. (ಪ್ರತಿ ಹೆಕ್ಟರ್) ಗೆ, ವಿಮಾ […]Read More
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜ್ಞಾನತಾಣ ಕಾರ್ಯಕ್ರಮ ಉದ್ಘಾಟಿಸಿದರು.Read More
Details of Deepavali celebration and today's alankara Read More
ಬೆಳಗ್ಗೆ 09:00 ಗಂಟೆಗೆ : ಪೋರ್ಟ್ ವಾರ್ಡ್ ಭೇಟಿ ಬೆಳಗ್ಗೆ 11:00 ಗಂಟೆಗೆ : ಕಾರ್ಯಕ್ರಮ – ಫಳ್ನೀರ್ ಮಧ್ಯಾಹ್ನ 12:00 ಗಂಟೆಗೆ : ಕಾರ್ಯಕ್ರಮ – ಅಡ್ಯಾರ್ ಪದವು ಮಧ್ಯಾಹ್ನ 01:00 ಗಂಟೆಗೆ : ಕಾರ್ಯಕ್ರಮ – ವಾಮಂಜೂರು ಮಧ್ಯಾಹ್ನ 03:00 ಗಂಟೆಗೆ : ಗುದ್ದಲಿಪೂಜೆ – ಶಕ್ತಿನಗರ ಸಂಜೆ 04:00 ಗಂಟೆಗೆ : ಕಾರ್ಯಕ್ರಮ – ಬಿಜೆಪಿ ಕಚೇರಿ ಸಂಜೆ 06:30 ಗಂಟೆಗೆ : ಮೀಟಿಂಗ್Read More
ಮಂಗಳೂರು, ನವೆಂಬರ್ 08: ದಕ್ಷಿಣ ಕನ್ನಡ ಮಾಜಿ ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವುದಾಗಿ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆಯಲ್ಲಿದ್ದ ಸೆಂಥಿಲ್ ಸೆಪ್ಟೆಂಬರ್ 6, 2019 ರಂದು ಐ ಎ ಎಸ್ ಸೇವೆ ಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ರಾಜೀನಾಮೆ ನೀಡಿದ ಸಂದರ್ಭದಲ್ಲಿ ಸಕ್ರಿಯ ರಾಜಕೀಯಕ್ಕೆ ಬರುವುದಿಲ್ಲ ಎಂದು ಘೋಷಿಸಿದ್ದರೂ, ಸುಮಾರು ಒಂದು ವರ್ಷದ ಬಳಿಕ ಇಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದಾರೆ. Also read:Read More
ಮಂಗಳೂರು ನ 7 : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ವಿಭಾಗದಲ್ಲಿ ಸಮಸ್ಯೆಗಳು ಇದ್ದಲ್ಲಿ ಕಛೇರಿಯ ದೂರವಾಣಿ ಸಂಖ್ಯೆ: 0824-2220399 ನ್ನು ಸಂಪರ್ಕಿಸುವಂತೆ ಮಹಾನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಮಂಗಳೂರು ನ 07 : ಕಿರು ಅರಣ್ಯ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ಒದಗಿಸುವ ಕಾರ್ಯಕ್ರಮದಲ್ಲಿ ವನ-ಧನ ಕೇಂದ್ರಗಳನ್ನು ಸ್ಥಾಪಿಸಿ ಮೌಲ್ಯವರ್ಧಿತ ಮಾರುಕಟ್ಟೆ ಸೃಷ್ಟಿಸುವುದರ ಮೂಲಕ ಬುಡಕಟ್ಟು ಜನರನ್ನು ಆರ್ಥಿಕ ಸದೃಡರನ್ನಾಗಿಸುವ ವನಧನ ವಿಕಾಸ ಯೋಜನೆಯನ್ನು ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು. ಜಿಲ್ಲಾಪಂಚಾಯತ್ನಲ್ಲಿ ವೀಡಿಯೋ ಕಾನ್ಫೆರೆನ್ಸ್ ಮೂಲಕ ಆಯೋಜಿಸಲಾದ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಮಂಜೂರಾದ 02 ವನ-ಧನ ವಿಕಾಸ […]Read More
ಉಡುಪಿ, ನ 07 : ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಸ್ತ್ರೀವೇಷಧಾರಿ ಶ್ರೀ ಮೂರೂರು ವಿಷ್ಣು ಭಟ್ಟರಿಗೆ ನೀಡಿ ಸನ್ಮಾನಿಸಲಾಯಿತು. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀ ಅದಮಾರು ಮಠಾಧೀಶ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ನಡೆಸಿಕೊಂಡು ಬಂದಿರುವ ಚಿಟ್ಟಾಣಿ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಟಿ. ವಿ. ರಾವ್ ಪ್ರಶಸ್ತಿಯನ್ನು ಹವ್ಯಾಸಿ ಕಲಾವಿದ ಶ್ರೀ ಕೆ. ಅಜಿತ್ ಕುಮಾರ್ ಅಂಬಲಪಾಡಿ ಇವರಿಗೆ ಪ್ರದಾನ ಮಾಡಲಾಯಿತು. ಯಕ್ಷಗಾನ ಕಲಾರಂಗದ […]Read More
ಕಾರವಾರ, ನ ೦7: ಅಂಕಿತ ಅಧಿಕಾರಿಗಳ ಕಚೇರಿಯಲ್ಲಿ ಇರುವ ಎಣ್ಣೆ, ತೊಗರಿಬೇಳೆ, ಇನ್ನಿತರ ಬಳಕೆಗೆ ಯೋಗ್ಯವಲ್ಲ ಎಂದು ತೀರ್ಮಾನವಾಗಿರುವ ವಸ್ತುಗಳನ್ನು ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಸ್ಥಳಾಂತರಿಸಿ ಕೂಡಲೇ ವಿಲೇಗೊಳಿಸಲು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ, ಕಾರವಾರ ತಹಶೀಲ್ದಾರ್ ಅವರನ್ನು ವಿನಂತಿಸಿದ್ದಾರೆ. “ಈ ಹಿಂದೆ ನೆರೆ ಬಂದ ಸಂದರ್ಭದಲ್ಲಿ ಮಾನ್ಯ ಶಾಸಕಿ ಶ್ರೀಮತಿ ರೂಪಾಲಿ ನಾಯ್ಕ ರವರು ನೆರೆ ಪೀಡಿತ ಪ್ರದೇಶದಲ್ಲಿ ನೆರೆ ಪೀಡಿತರಿಗೆ ಆಹಾರ ಸಾಮಗ್ರಿಗಳನ್ನು ನೀಡಿದ್ದರು.ಆದರೆ ಅವರು ನೀಡಿದ ಕೆಲವು ಸಾಮಗ್ರಿಗಳು ಅವಧಿ ಮುಗಿದ […]Read More
