ಮನೆಯೊಳಗೆ ಮಕ್ಕಳಿರದಿರೆ.....Read More
ಮಂಗಳೂರು ಸೆ 07 : ಸಮಾಜದಲ್ಲಿ ಇದ್ದಂತಹ ಅವಿಭಕ್ತ ಕುಟುಂಬಗಳು ಮಾಯವಾಗಿ ಈಗ ವಿಭಕ್ತ ಕುಟುಂಬಗಳನ್ನು ಹೆಚ್ಚು ಕಾಣುತ್ತೇವೆ. ಹಿರಿಯರ ಸೂಕ್ತ ಮಾರ್ಗದರ್ಶವಿಲ್ಲದೇ ಕುಟುಂಬದಲ್ಲಿ ಗಂಡ-ಹೆಂಡತಿ ಸಣ್ಣ ಸಣ್ಣ ಕಾರಣಗಳಿಂದ ಜಗಳವಾಡಿ ಸಂಶಯಪಟ್ಟು ಒಬ್ಬರಿಂದ ಒಬ್ಬರು ದೂರವಾಗುತ್ತಿದ್ದಾರೆ. ಕೋವಿಡ್ ವೈರಸ್ ವ್ಯಾಪಕವಾಗಿ ಹರಡಿದ ಪರಿಣಾಮದಿಂದಾಗಿ ದೇಶದಾದ್ಯಂತ ಕೆಲವು ತಿಂಗಳ ಕಾಲ ಲಾಕ್ಡೌನ್ ಜ್ಯಾರಿಗೊಳಿಸಲಾಗಿತ್ತು. ಇದರ ಪರಿಣಾಮ ಕುಟುಂಬದ ಎಲ್ಲಾ ಸದಸ್ಯರು ಮನೆಯಲ್ಲೇ ವಾಸ ಮಾಡಬೇಕಾದ ಕಾರಣ ಗಂಡ-ಹೆಂಡತಿ ಪರಸ್ಪರ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಜೀವನ ಸಾಗಿಸಲು ಸೂಕ್ತವಾದ […]Read More
ಉಡುಪಿ, ಸೆ 07: ಶ್ರೀಕೃಷ್ಣ ಮಠದಲ್ಲಿ, ಜನ್ಮಾಷ್ಟಮಿ ಪ್ರಯುಕ್ತ ದಿನಾಂಕ ಸೆ 11ರಂದು ನಡೆಯುವ ಶ್ರೀಕೃಷ್ಣ ಲೀಲೋತ್ಸವದ ಮೊಸರು ಕುಡಿಕೆಯ ಮಡಿಕೆಗಳಿಗೆ ರಂಗವಲ್ಲಿ ಬಿಡಿಸಲಾಯಿತು.Read More
ಕದ್ರಾ: 34.50ಮೀ (ಗರಿಷ್ಟ), 30.75 ಮೀ (2020), 3503.00 ಕ್ಯೂಸೆಕ್ಸ್ (ಒಳಹರಿವು) 2277.00 ಕ್ಯೂಸೆಕ್ಸ (ಹೊರ ಹರಿವು) ಕೊಡಸಳ್ಳಿ: 75.50 ಮೀ (ಗರಿಷ್ಟ), 70.70 ಮೀ. (2020), 5225.0 ಕ್ಯೂಸೆಕ್ಸ್ (ಒಳ ಹರಿವು) 1665.0 (ಹೊರಹರಿವು) ಸೂಪಾ: 564.00 ಮೀ (ಗ), 554.50 ಮೀ (2020), 3423.593 ಕ್ಯೂಸೆಕ್ಸ್ (ಒಳ ಹರಿವು), 0.00 ಕ್ಯೂಸೆಕ್ಸ್ (ಹೊರ ಹರಿವು) ತಟ್ಟಿಹಳ್ಳ: 468.38ಮೀ (ಗ), 465.88 ಮೀ (2020), 907.00 ಕ್ಯೂಸೆಕ್ಸ್ (ಒಳ ಹರಿವು) 1998.00 ಕ್ಯೂಸೆಕ್ಸ್ (ಹೊರ ಹರಿವು), […]Read More
ಭಾನುವಾರ ಹಾಗೂ ರಜೆ ದಿನದಂದು ದರ್ಶನ ಇಲ್ಲRead More
ಶಿಕ್ಷಕರ ದಿನಾಚರಣೆಗೆ ಕೊಡುಗೆಯಾಗಿ ನೀಡಿದ ಕಲಾ ಶಿಕ್ಷಕರು Read More
ರಾಜ್ಯದ ಉತ್ತರ ಕರ್ನಾಟಕದ ಭಾಗಗಳಲ್ಲಿ ಈ ರೋಗವು ಕಂಡು ಬಂದಿದ್ದು, ಇತ್ತೀಚೆಗೆ ಉಡುಪಿ ಜಿಲ್ಲೆಯ ಕೆಲ ಭಾಗಗಳಲ್ಲಿ ಕಾಣಿಸಿಕೊಂಡಿದೆ. Read More
ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿ ಮತ್ತು ಜನತೆಯು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಸಮಾಜ ಮುಖಿಯಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವುದು ಸಮಾಜಕ್ಕೆ ಬಹುದೊಡ್ಡ ಕೊಡುಗೆRead More
ಮಕ್ಕಳು ನಿಗದಿತ ಪ್ರಾಯ ತಲುಪುವ ಮೊದಲು ಅವರಿಗೆ ವಿವಾಹ ನಡೆಸಿದರೆ, ಅದರಲ್ಲಿ ತೊಡಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಸೂಚಿಸಿದ್ದಾರೆ.Read More
