ಮಂಗಳೂರು, ಆ 24: ಇತ್ತೀಚೆಗೆ ಭಾರತ ಸರಕಾರ ಮತ್ತು ಕರ್ನಾಟಕ ಸರಕಾರ ಅನ್ಲಾಕ್ -೩ ಗಾಗಿ ಹೊರಡಿಸಲಾದ ಮಾರ್ಗಸೂಚಿಗಳನ್ವಯ (ಉಲ್ಲೇಖ- ೩ ಮತ್ತು ೪) ವ್ಯಕ್ತಿಗಳ ಮತ್ತು ಸರಕುಗಳ ಅಂತರ- ರಾಜ್ಯ ಚಲನೆಗೆ ಕುರಿತಾಗಿ ಯಾವುದೇ ನಿರ್ಬಂಧಗಳಿರುವುದಿಲ್ಲ. ಈ ಹಿನ್ನಲೆಯಲ್ಲಿ ಮತ್ತು ಪ್ರಸ್ತುತ ಪರಿಸ್ಥಿತಿಗಳಲ್ಲಿ ಈ ಕೆಳಗಿನಂತೆ ಮಾರ್ಗಸೂಚಿಗಳನ್ನು ನೀಡಲಾಗಿದೆ।. ಈ ಕೆಳಗಿನ ಅಂಶಗಳನ್ನು ಒಳಗೊಂಡಂತೆ ಅಂತರ ರಾಜ್ಯ ರಾಯಣಕ್ಕೆ ಸಂಭಧಿಸಿದಂತೆ ಹಿಂದಿನ ಎಲ್ಲಾ ಸುತ್ತೋಲೆ ರದ್ದುಗೊಳಿಸಲಾಗಿದೆ ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡುವುದು ರಾಜ್ಯದ ಗಾಡಿಗಳು […]Read More
Editor canara
August 24, 2020
ಉಡುಪಿ, ಆ 24: ಶ್ರೀಕೃಷ್ಣ ಮಠದಲ್ಲಿ ಸೆಪ್ಟೆಂಬರ್ 11ರಂದು ನಡೆಯುವ ಶ್ರೀಕೃಷ್ಣ ಲೀಲೋತ್ಸವದ ಅಂಗವಾಗಿ ರಥಬೀದಿಯಲ್ಲಿ ಗುರ್ಜಿ ನೆಡುವ ಮುಹೂರ್ತವನ್ನು ನೆರವೇರಿಸಲಾಯಿತು. ಶ್ರೀಮಠದ ದಿವಾನರಾದ ಶ್ರೀ ಲಕ್ಷ್ಮೀನಾರಾಯಣ ಮುಚ್ಚಿಂತ್ತಾಯ, ಪಾರುಪತ್ಯ ಗಾರರದ ಮುದರಂಗಡಿ ಲಕ್ಷ್ಮೀಶ ಭಟ್, ಶ್ರೀರಮಣ ಆಚಾರ್ಯ, ವ್ಯವಸ್ಥಾಪಕರಾದ ಗೋವಿಂದರಾಜ್, ಪದ್ಮನಾಭ ಮೇಸ್ತ್ರಿ, ಪ್ರದೀಪ್ ಕುಮಾರ್ ಮತ್ತು ಮಠದ ಸಿಬ್ಬಂಧಿಗಳು ಉಪಸ್ಥಿತರಿದ್ದರು.Read More