ಒಸರಿಲ್ಲದಿರೆ ಅಲ್ಲಿ ಹಸಿರಾಗಿರದು ಬಾಳುಹಸಿರಲ್ಲದೆಡೆ ಹಕ್ಕಿ ಕಲರವವು ಶೂನ್ಯ |ಹೆಸರಿಹುದು ಹರಿದು ಒಡಲುಣಿಸಿರುವ ನದಿಗಷ್ಟೆಮಸಿಯಾಗದಿರು ಬೆಂದು ಪಣಿಯರಾಮ||೦೦೮೧|| ಜಯರಾಂ ಪಣಿಯಾಡಿRead More
ಕಾರವಾರ ಸೆ. 19 : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ಆದೇಶದನ್ವಯ ಉತ್ತರ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ‘ಬನ್ನಿ ರಾಜಿ ಸಂಧಾನ ಮಾಡೋಣಾ’ ಎನ್ನುವ ಘೋಷವಾಖ್ಯದೊಂದಿಗೆ ಶನಿವಾರ ಜಿಲ್ಲೆಯ 22 ಬೆಂಚ್ಗಳಲ್ಲಿ ಆನ್ಲೈನ್ ಇ-ಲೋಕ್ ಅದಾಲತ್ ಹಮ್ಮಿಕೊಂಡು 1,482 ಪ್ರಕರಣಗಳನ್ನು ರಾಜಿಸಂಧಾನ ಮಾಡುವ ಮೂಲಕ ಅದ್ಬುತ್ ಯಶಸ್ಸು ಸಾಧಿಸಿತು. ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯಾಗಬಹುದಾದಂತಹ ಅಪರಾಧಿಕ, ಚೆಕ್ ಬೌನ್ಸ್, ಮೋಟಾರ್ ವಾಹನ ಅಪಘಾತ ಪರಿಹಾರ, ವೈವಾಹಿಕ/ಕೌಟುಂಬಿಕ, ಸಿವಿಲ್ ಪ್ರಕರಣಗಳು ಸೇರಿದಂತೆ ಇತರೆ […]Read More
ಕಾರವಾರ ಸೆ. 19: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ-2005ರ ಯೋಜನೆಯಡಿ ಕಾಮಗಾರಿಗಳ ಅನುಷ್ಠಾನದಲ್ಲಿ ವಂಚನೆಗಳು ಕಂಡು ಬಂದಲ್ಲಿ ದೂರು ನೀಡುವಂತೆ ಒಂಬುಡ್ಸಮನ್ ಆರ್ ಜಿ ನಾಯಕ ತಿಳಿಸಿದ್ದಾರೆ. ಮಾರ್ಗಸೂಚಿಗಳ ಉಲ್ಲಂಘನೆ, ಗುತ್ತಿಗೆದಾರರು, ಯಂತ್ರಗಳ ಬಳಕೆ, ಕಳಪೆ ಅಪೂರ್ಣ ಕಾಮಗಾರಿ, ಹಣದುರುಪಯೋಗ, ಕೆಲಸ ನಿರಾಕರಣೆ, ಉದ್ಯೋಗ ಚೀಟಿ ಪಂಚಾಯತಿ ಸುಪರ್ಧಿಯಲ್ಲಿ ಇಟ್ಟುಕೊಳ್ಳುವುದು, ಕನಿಷ್ಠ ಕೂಲಿ ಪಾವತಿಯಲ್ಲಿ ಕಡಿತ, ವಿಳಂಬ ಸೌಲಭ್ಯಗಳ ನೀಡಿಕೆಯಲ್ಲಿ ನಿರಾಕರಣೆ ವಂಚನೆ ಮೊದಲಾದ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಸಾರ್ವಜನಿಕರು, ಕೂಲಿ […]Read More
ಉಡುಪಿ ಸೆ 8 : ಜಿಲ್ಲೆಯ ಪಡುಬಿದ್ರೆ ಬೀಚ್ ಗೆ ಅಂತಾರಾಷ್ಟ್ರೀಯ ಬ್ಲೂ ಫ್ಲಾಗ್ ಮಾನ್ಯತೆಗೆ ಇನ್ನುಒಂದು ಹೆಜ್ಜೆ ಮಾತ್ರ ಇದ್ದು, ಶೀಘ್ರದಲ್ಲಿ ಪಡುಬಿದ್ರೆ ಬೀಚ್ ಗೆ ಬ್ಲೂ ಫ್ಲಾಗ್ ಸರ್ಟಿಫಿಕೇಶನ್ ದೊರೆಯಲಿದೆ ಎಂದು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ವಿಶ್ವಾಸ ವ್ಯಕ್ತಪಡಿಸಿದರು. ಅವರು ಶುಕ್ರವಾರ ಪಡುಬಿದ್ರೆಯ ಬ್ಲೂ ಫ್ಲಾಗ್ ಬೀಚ್ ನಲ್ಲಿ , ಕೇಂದ್ರ ಸರ್ಕಾರದ ಸ್ವಚ್ಛತಾ ಅಭಿಯಾನದ ಮುಂದುವರೆದ ಭಾಗವಾಗಿ ನಡೆದ, ಐ ಆಮ್ ಸೇವಿಂಗ್ ಮೈ ಬೀಚ್ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದ […]Read More
ಮಂಗಳೂರು ಸೆ 16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಲ ಕೊರತೆ ತೀವ್ರವಾಗಿದ್ದು, ಸಮುದ್ರ ಭಾಗದಲ್ಲಿ ವಾಸವಾಗಿರುವ ಜನರಲ್ಲಿ ಆಂತಕ ಮನೆ ಮಾಡಿದೆ. ಕಡಲ ಕೊರೆತ ಸಮಸ್ಯೆಯ ಹಾನಿ ತಡೆಗಟ್ಟಲು ಸರ್ಕಾರದಿಂದ ಶಾಶ್ವತವಾದ ಪರಿಹಾರ ನೀಡುವ ನಿಟ್ಟಿನಲ್ಲಿ ಯೋಜನೆಯನ್ನು ಅದಷ್ಟು ಬೇಗನೆ ರೂಪಿಸಲಾಗುವುದು ಎಂದು ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಮ್ಯಾರಿಟೈಮ್ ಬೋರ್ಡ್ ಸಿಇಓ ಕಪಿಲ್ ಮೋಹನ್ ತಿಳಿಸಿದ್ದಾರೆ. ಅವರು ಬುಧವಾರ ಜಿಲ್ಲೆಯ ವಿವಿದೆಡೆ ಕಡಲಕೊರೆತ ನಿಯಂತ್ರಣಕ್ಕೆ ನಡೆಯುತ್ತಿರುವ […]Read More
ಮಂಗಳೂರು ಸೆ 16 : ಜೋಕಟ್ಟೆ ಆಸುಪಾಸಿನಲ್ಲಿ ಎಂ.ಆರ್.ಪಿ.ಎಲ್. ನಿಂದ ಉಂಟಾಗುತ್ತಿರುವ ಶಬ್ದ ಮತ್ತು ವಾಯು ಮಾಲಿನ್ಯದ ನಿಖರ ಪ್ರಮಾಣ ಮಾಡಲು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ. ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎಂ.ಆರ್.ಪಿ.ಎಲ್. 3ನೇ ಹಂತದ ಕೋಕ್ ಮತ್ತು ಸಲ್ಫರ್ ಘಟಕದಿಂದ ಸ್ಥಳೀಯರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ಸಭೆಯಲ್ಲಿ ಮಾತನಾಡಿದರು. ಈ ಪ್ರದೇಶದ ಸುತ್ತಮುತ್ತ ಮಾಲಿನ್ಯ ಉಂಟಾಗುತ್ತಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ […]Read More
