ರಾಜ್ಯದ ಎಲ್ಲಾ ಕೇಂದ್ರ / ಜಿಲ್ಲಾ ಕಾರಾಗೃಹಗಳ ಸಂದರ್ಶಕರ ಮಂಡಳಿಗಳಿಗೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಅಯೋಗದ ಪರವಾಗಿ ನಾಮನಿರ್ದೇಶನ ಮಾಡುವ ಸಲುವಾಗಿ ಮಾನವ ಹಕ್ಕುಗಳ ಸಂರಕ್ಷಣಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ನೋಂದಾಯಿತ ಸಂಘ ಸಂಸ್ಥೆಗಳ ಸದಸ್ಯರನ್ನು ಆಯ್ಕೆ ಮಾಡಿ ವರದಿಯನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಸಲ್ಲಿಸಬೇಕಾಗಿರುತ್ತದೆ.Read More
ಮಂಗಳೂರು ಸೆ 14 : ಮಿಲಿಟರಿ ಕುಟುಂಬ ಪಿಂಚಣಿ ವಿಳಂಬವಾಗುತ್ತಿರುವ ಬಗ್ಗೆ ಹೆಚ್ಚಿನ ದೂರುಗಳು ಬರುತ್ತಿವೆ. ಆದರೆ, ಮಾಜಿ ಸೈನಿಕರು ಜೀವಂತವಿರುವಾಗಲೇ ಪತ್ನಿ ಹಾಗೂ ದಿವ್ಯಾಂಗ ಮಕ್ಕಳ ಹೆಸರನ್ನು ಮಿಲಿಟಿರಿ ದಾಖಲಾತಿಯಲ್ಲಿ ನೊಂದಾಯಿಸದೇ ಇರುವುದು ಕಂಡು ಬಂದಿರುತ್ತದೆ. ಈ ರೀತಿ ನೊಂದಾಯಿಸದಿದ್ದಲ್ಲಿ ಕುಟುಂಬ ಪಿಂಚಣಿ ಪಾವತಿ ವಿಳಂಬವಾಗುತ್ತಿದೆ. ಆದ್ದರಿಂದ ಈ ಪ್ರಕ್ರಿಯೆಯನ್ನು ಮಾಜಿ ಸೈನಿಕರು ಪೂರ್ತಿಗೊಳಿಸಿದಲ್ಲಿ ಅವರ ಕುಟುಂಬದವರು ಯಾವುದೇ ಅಡಚಣೆ ಇಲ್ಲದೇ ಕುಟುಂಬ ಪಿಂಚಣಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೈನಿಕ ಕಲ್ಯಾಣ ಮತ್ತು […]Read More
ಉಡುಪಿ ಸೆ 14: ಮನೆಯಲ್ಲಿಯೇ ತಯಾರಿಸಿದ ಸಾವಯವ ಗೊಬ್ಬರದಿಂದ ಬೆಳೆಯುವ ತರಕಾರಿಗಳ ಸೇವನೆಯಿಂದ ಆರೋಗ್ಯವು ಸ್ಥಿರವಾಗಿರುತ್ತದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಸೋಮವಾರ ಉಡುಪಿ ತಾಲೂಕು ಪಂಚಾಯತ್ನಲ್ಲಿ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇದರ ಸಹಯೋಗದಲ್ಲಿ ನಡೆದ ಪೋಷಣ್ ಮಾಸಾಚರಣೆ-ಸೆಪ್ಟೆಂಬರ್- 2020 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪೌಷ್ಟಿಕಾಂಶಯುಕ್ತ ಸಸಿಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ವಿತರಿಸಿಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು. ಕೈತೋಟ, ತರಕಾರಿ […]Read More
ಮಂಗಳೂರು ಸೆ 14:- ಅಡಿಕೆ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಪ್ರಮುಖ ಬೆಳೆ. ಶತಮಾನಗಳಿಂದ ಇಲ್ಲಿನ ಅನೇಕ ರೈತರು ಅಡಿಕೆಯನ್ನೇ ಪ್ರಮುಖ ಕೃಷಿಯನ್ನಾಗಿ ಆರಿಸಿಕೊಂಡಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಈ ಕೃಷಿಯಲ್ಲಿ ಅನೇಕ ಆವಿಷ್ಕಾರಗಳು ಹಾಗೂ ಹೊಸ ಪ್ರಯತ್ನಗಳು ನಡೆದಿವೆ. ಅವುಗಳಲ್ಲಿ ಮಿತವಾದ ನೀರಿನ ಬಳಕೆಯಿಂದ ಕೃಷಿ ಮಾಡುವುದು ಒಂದು. ಆದ್ದರಿಂದ ನೈಸರ್ಗಿಕ ವರದಾನವಾಗಿ ಸಿಕ್ಕಿರುವ ನೀರನ್ನು ಮಿತವಾಗಿ ಬಳಸಿ ಉತ್ತಮ ಗುಣಮಟ್ಟದ ಇಳುವರಿಯನ್ನು ಪಡೆಯಲು ರೈತರ ಆರ್ಥಿಕತೆಗೆ ಸಹಕಾರಿಯಾಗುವಂತೆ ತೋಟಗಾರಿಕೆ ಇಲಾಖೆಯು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ […]Read More
ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಪ್ರಯುಕ್ತ ದೇವರ ವಿಶೇಷ ಪೂಜೆಗಾಗಿ ಲಡ್ಡಿಗೆಯನ್ನು ತಯಾರಿಸಲುRead More
ನಾರಾಯಣಾಚಾರ್ ಅವರ ಮನೆ ಇದ್ದ ಸ್ಥಳಕ್ಕೆ ತೆರಳಿ ಪರಿವೀಕ್ಷಣೆ ನಡೆಸಿದ ಭಾರತ ಸರ್ಕಾರದ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಕೆ.ವಿ.ಪ್ರತಾಪ್, ಭಾರತ ಸರ್ಕಾರದ ವಿತ್ತ ಸಚಿವಾಲಯದ ಡಾ.ಭಾತೇರ್ಂದು ಕುಮಾರ್ ಸಿಂಗ್ ಹಾಗೂ ಭಾರತ ಸರ್ಕಾರದ ಕೆ.ಎಸ್.ಡಿ.ಎಂ.ಎ. ಆಯುಕ್ತರಾದ ಮನೋಜ್ ರಾಜನ್ ಅವರು ಜಿಲ್ಲಾಧಿಕಾರಿ ಅವರಿಂದ ಘಟನೆ ನಡೆದ ದಿನಾಂಕ, ರಕ್ಷಣಾ ಕಾರ್ಯಾಚರಣೆ ಮತ್ತು ಮೃತದೇಹಗಳ ಪತ್ತೆ ಕಾರ್ಯಾಚರಣೆ ಸಂಬಂಧ ಮಾಹಿತಿ ಪಡೆದರು.Read More
3 ನೇ ಉಚಿತ ಆರೋಗ್ಯ ಶಿಬಿರ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ನಡೆಯಿತು.Read More
