ಸಸ್ಯ ಜನ್ಯ ಕೀಟನಾಶಕಗಳು ಪರಿಸರ, ಪರತಂತ್ರ ಮತ್ತು ಪರಭಕ್ಷಕ ಜೀವಿಗಳ ಮೇಲೆ ಯಾವುದೇ ತರಹದ ತೊಂದರೆಯನ್ನುಂಟು ಮಾಡದೆ ಉತ್ತಮವಾಗಿ ಕೀಟಗಳನ್ನುRead More
Karwar, Nov 27, 2020: The Karnataka State Biodiversity Board proposes to include the salt produced at the Sanikatta area in the biodiversity heritage list. Sanikatta, on the way to Gokarna, in Kumta Taluk is famous for salt production. Board chairman Anat Hegde Ashisar was speaking to reporters during his visit to Karwar on Friday. “Salt […]Read More
ಜಿಲ್ಲೆಯಲ್ಲಿ ಟೊಮ್ಯಾಟೊ ಬೆಳೆಗೆ ಎಲೆ ಸುರಂಗ ಹಾಗೂ ಕಾಯಿಕೊರೆಯುವ /ಹೂಜಿ ಹುಳುವಿನ ಕೀಟವು ತುಂಬಾ ಹಾನಿಯನ್ನುಂಟು ಮಾಡುತ್ತಿದ್ದುRead More
ಮಂಗಳೂರು ನ 12 : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಪ್ರಸ್ತುತ ಸಾಲಿನಲ್ಲಿ ಭತ್ತ ಖರೀದಿಯನ್ನು ಮಾಡಲು ಅಗತ್ಯವಿರುವ ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ತಮ್ಮ ಕಛೇರಿ ಸಭಾಂಗಣದಲ್ಲಿ ಪ್ರಸ್ತುತ ಸಾಲಿನ ಕನಿಷ್ಟ ಬೆಂಬಲ ಯೋಜನೆ ಕಾರ್ಯಚರಣೆಗೆ ಸಂಬಂಧಿಸಿದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತರಿಂದ ಕನಿಷ್ಟ ಬೆಂಬಲ ಯೋಜನೆಯಡಿ ಸಾಮಾನ್ಯ ಭತ್ತವನ್ನು 1868 ರೂ.ಗಳಲ್ಲಿ ಹಾಗೂ ಗೇಡ್-1 ಭತ್ತಗಳನ್ನು1888 ರೂ.ಗಳಲ್ಲಿ […]Read More
ಉಡುಪಿ, ನ 09: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ ಪಂಚಾಯತ್ ಮಟ್ಟಕ್ಕೆ ಹಾಗೂ ಉದ್ದು, ನೆಲಗಡಲೆ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದೆ. ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಉಡುಪಿ ತಾಲೂಕಿನ 15 ಗ್ರಾಮ ಪಂಚಾಯತ್, ಕುಂದಾಪುರ ತಾಲೂಕಿನ 34 ಗ್ರಾಮ ಪಂಚಾಯತ್, ಕಾರ್ಕಳ ತಾಲೂಕಿನ 32 ಗ್ರಾಮ ಪಂಚಾಯತ್ ಒಟ್ಟು 81 ಗ್ರಾಮ ಪಂಚಾಯತ್ಗಳಲ್ಲಿ ವಿಮಾ ಮೊತ್ತ 86,000 ರೂ. (ಪ್ರತಿ ಹೆಕ್ಟರ್) ಗೆ, ವಿಮಾ […]Read More
ಮಂಗಳೂರು ನ 07 : ಕಿರು ಅರಣ್ಯ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ಒದಗಿಸುವ ಕಾರ್ಯಕ್ರಮದಲ್ಲಿ ವನ-ಧನ ಕೇಂದ್ರಗಳನ್ನು ಸ್ಥಾಪಿಸಿ ಮೌಲ್ಯವರ್ಧಿತ ಮಾರುಕಟ್ಟೆ ಸೃಷ್ಟಿಸುವುದರ ಮೂಲಕ ಬುಡಕಟ್ಟು ಜನರನ್ನು ಆರ್ಥಿಕ ಸದೃಡರನ್ನಾಗಿಸುವ ವನಧನ ವಿಕಾಸ ಯೋಜನೆಯನ್ನು ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು. ಜಿಲ್ಲಾಪಂಚಾಯತ್ನಲ್ಲಿ ವೀಡಿಯೋ ಕಾನ್ಫೆರೆನ್ಸ್ ಮೂಲಕ ಆಯೋಜಿಸಲಾದ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಮಂಜೂರಾದ 02 ವನ-ಧನ ವಿಕಾಸ […]Read More
ಉಡುಪಿ, ನ 06 : ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ ಮುಂಗಾರು ಹಂಗಾಮಿನ ಬೆಳೆಸಮೀಕ್ಷೆ ಕಾರ್ಯವು ಕೈಗೊಳ್ಳಲಾಗಿರುತ್ತದೆ. ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆ ಇದ್ದಲ್ಲಿ ಬೆಳೆ ಸಮೀಕ್ಷೆ ವೆಬ್ ಪೋರ್ಟಲ್ www.cropsurvey.karnataka.gov.in ಅಥವಾ ಮೊಬೈಲ್ ಆಪ್ Bele Darshak Karnataka-2020-21 ಮೂಲಕ ಆಕ್ಷೇಪಣೆ ಸಲ್ಲಿಸಬಹುದು. ರೈತರಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಸಂಬಂಧಿಸಿದ ಗ್ರಾಮದ ಮೇಲ್ವಿಚಾರಕರಿಂದ ಪರಿಶೀಲಿಸಿ, ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಬೆಳ್ತಂಗಡಿ ಅ 24: ಕೃಷಿಕರಿಗೆ ಪ್ರೋತ್ಸಾಹ ನೀಡಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 15 ಕೋಟಿ ರೂಪಾಯಿ ವೆಚ್ಚದಲ್ಲಿ “ಯಂತ್ರ ಶ್ರೀ” ಯೋಜನೆಯಡಿ ಯಂತ್ರಗಳನ್ನು ಖರೀದಿಸಿ ಎಂಟು ಸಾವಿರ ಎಕರೆ ಪ್ರದೇಶದಲ್ಲಿ ಕೃಷಿಗೆ ಕಾಯಕಲ್ಪ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸಿದರು. ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಶನಿವಾರ ತಮ್ಮ 53 ನೆ ವರ್ಷದ ಪಟ್ಟಾಭಿಷೇಕ ವರ್ಧಂತಿಯ ಸರಳ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಮಾಭಿವೃದ್ಧಿ ಯೋಜನೆಯು ಕರ್ನಾಟಕ ರಾಜ್ಯದ 25 ಜಿಲ್ಲೆಗಳ […]Read More
ಉಡುಪಿ, ಅ 19: ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಮಳೆಯಿಂದ 29 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ ಹೇಳಿದರು. ಅವರು ಇಂದು ಉಡುಪಿ ಜಿಲ್ಲೆಯ ಮಾಸಿಕ ಕೆಡಿಪಿ ಸಭೆಗೆ ಮಳೆ ಹಾನಿ ಕುರಿತು ಮಾಹಿತಿ ನೀಡಿದರು. ಮಟ್ಟು ಸುತ್ತುಮುತ್ತಲಿನ ಪ್ರದೇಶದಲ್ಲಿ ಬೆಳೆದಿದ್ದ 6.68 ಹೆಕ್ಟೇರ್ ಮಟ್ಟುಗುಳ್ಳ ಬೆಳೆಗೆ ಹಾನಿಯಾಗಿದ್ದು, ಐವತ್ತ ನಾಲ್ಕು ಬೆಳೆಗಾರರು ನಷ್ಟ ಅನುಭವಿಸಿದ್ದಾರೆ. ಎಕರೆಗೆ ₹ 20,000 ದಂತೆ ಪರಿಹಾರ ನೀಡಲು ಸರಕಾರಕ್ಕೆ ಶಿಫಾರಸು ಮಾಡಲಾಗಿದೆ. […]Read More
ಉಡುಪಿ, ಅ ೧೯: ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಮಳೆಯಿಂದ 29 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ ಹೇಳಿದರು. ಅವರು ಇಂದು ಉಡುಪಿ ಜಿಲ್ಲೆಯ ಮಾಸಿಕ ಕೆಡಿಪಿ ಸಭೆಗೆ ಮಳೆ ಹಾನಿ ಕುರಿತು ಮಾಹಿತಿ ನೀಡಿದರು. ಮಟ್ಟು ಸುತ್ತುಮುತ್ತಲಿನ ಪ್ರದೇಶದಲ್ಲಿ ಬೆಳೆದಿದ್ದ 6.68 ಹೆಕ್ಟೇರ್ ಮಟ್ಟುಗುಳ್ಳ ಬೆಳೆಗೆ ಹಾನಿಯಾಗಿದ್ದು, ಐವತ್ತ ನಾಲ್ಕು ಬೆಳೆಗಾರರು ನಷ್ಟ ಅನುಭವಿಸಿದ್ದಾರೆ. ಎಕರೆಗೆ ₹ 20,000 ದಂತೆ ಪರಿಹಾರ ನೀಡಲು ಸರಕಾರಕ್ಕೆ ಶಿಫಾರಸು ಮಾಡಲಾಗಿದೆ. […]Read More