ಮಂಗಳೂರು ಅ 12 : ಮಂಗಳೂರು ತಾಲೂಕಿನಲ್ಲಿ ಬೆಳೆ ಸಮೀಕ್ಷೆ ಮೂಲಕ ಮುಂಗಾರು ಹಂಗಾಮಿನಲ್ಲಿ ರೈತರ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಸರ್ಕಾರವು ಈ ಬೆಳೆಗಳ ಮಾಹಿತಿಯನ್ನು ಬೆಳೆ ವಿಮೆ, ಕನಿಷ್ಠ ಬೆಂಬಲ ಬೆಲೆ, ಬೆಳೆ ನಷ್ಟ ಪರಿಹಾರ ಇತ್ಯಾದಿ ಯೋಜನೆಗಳಲ್ಲಿ ಉಪಯೋಗಿಸುವುದರಿಂದ ಬೆಳೆ ಮಾಹಿತಿ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ಬೆಳೆ ದರ್ಶಕ್ – 2020 ಮೊಬೈಲ್ ಆ್ಯಪ್ ಅಭಿವೃದ್ಧಿ ಪಡಿಸಲಾಗಿದ್ದು, ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 15 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ […]Read More
ಉಡುಪಿ, ಅ 07 : ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗ, ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರದ ಪ್ರಾತ್ಯಕ್ಷಿಕೆ“ಅಡಿಕೆಯಲ್ಲಿ ಬೇರು ಹುಳದ ಸಮಗ್ರ ಪೀಡೆ ನಿರ್ವಹಣೆಯ” ತರಬೇತಿ ಕಾರ್ಯಕ್ರಮವು ಶಿರ್ಲಾಲು ಗ್ರಾಮದ ಧರಣೀಂದ್ರ ಜೈನ್ ಮನೆಯ ವಠಾರದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಬಿ ಧನಂಜಯ, ಅಡಿಕೆ ಬೇರು ಹುಳದ ಹಾನಿಯಿಂದಾಗುವ ನಷ್ಟದ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ಕೀಟಶಾಸ್ತ್ರಜ್ಞ […]Read More
New Delhi, Sep 29: Union Minister Dr Jitendra Singh said today that the contract agreement, brought in through the new Agricultural Laws , will be for the crops and not for the land, and alleged that the farmers are being misled to believe otherwise. Launching a campaign from his Lok Sabha constituency in support of the […]Read More
ಎಪಿಎಮ್ ಸಿ ಕಾನೂನಿಗೆ ತಿದ್ದುಪಡಿ ಮತ್ತು ಕರ್ನಾಟಕ ಭೂ ಮಸೂದೆ ಕಾಯ್ದೆ ತಿದ್ದುಪಡಿ ನಿಜವಾಗಿಯೂ ರೈತಪರ ಕಾನೂನೇ? ಒಂದು ಅನಿಸಿಕೆ Read More
ತಾಲೂಕಿನನಲ್ಲಿ ಕೃಷಿ ಹೊಂಡ ಇರುವ ರೈತರಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ2) ಅವರ ಕಚೇರಿಯಲ್ಲಿ ಉಚಿತವಾಗಿ 250 ಮೀನಿನ ಮರಿಗಳನ್ನು ನೀಡಲಾಗುತ್ತಿದೆ.Read More
ಮಂಗಳೂರು ಸೆ 22:- 2020-21ನೇ ಸಾಲಿನ ಮುಂಗಾರಿನಲ್ಲಿ ಕಳೆದ ಹಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭತ್ತದ ಕೃಷಿ ಭೂಮಿಗೆ ನೀರು ನುಗ್ಗಿ ನಷ್ಟ ಉಂಟಾಗಿದೆ. ಸಮಸ್ಯೆಗೊಳಗಾದ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬೇಕು. ಭತ್ತದ ಬೆಳೆ ವಿಮೆ ಮಾಡಿಸಿದ ರೈತರು ಮಿಡ್ ಸೀಸನ್ ಅಡ್ವರ್ಸಿಟಿ (Mid season adversity) ಅಡಿಯಲ್ಲಿ 72 ಗಂಟೆಯೊಳಗಾಗಿ ಸಂಬಂಧಿಸಿದ ವಿಮಾ ಸಂಸ್ಥೆಗೆ ಅಥವಾ ವಿಮೆ ಮಾಡಿಸಿದ ಬ್ಯಾಂಕಿಗೆ ದೂರು ದಾಖಲಿಸಬೇಕು. […]Read More
Cabinet approves Minimum Support Prices (MSP) for Rabi Crops for marketing season 2021-22Read More
New Delhi, Sep 20: Parliament today passed two bills aimed at transforming agriculture in the country and raising farmers’ incomes. The Farmers’ Produce Trade and Commerce (Promotion and Facilitation) Bill, 2020 and The Farmers (Empowerment and Protection) Agreement of Price Assurance and Farm Services Bill, 2020 which were passed by Lok Sabha on Sep 17 […]Read More
ಮಂಗಳೂರು ಸೆ 14:- ಅಡಿಕೆ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಪ್ರಮುಖ ಬೆಳೆ. ಶತಮಾನಗಳಿಂದ ಇಲ್ಲಿನ ಅನೇಕ ರೈತರು ಅಡಿಕೆಯನ್ನೇ ಪ್ರಮುಖ ಕೃಷಿಯನ್ನಾಗಿ ಆರಿಸಿಕೊಂಡಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಈ ಕೃಷಿಯಲ್ಲಿ ಅನೇಕ ಆವಿಷ್ಕಾರಗಳು ಹಾಗೂ ಹೊಸ ಪ್ರಯತ್ನಗಳು ನಡೆದಿವೆ. ಅವುಗಳಲ್ಲಿ ಮಿತವಾದ ನೀರಿನ ಬಳಕೆಯಿಂದ ಕೃಷಿ ಮಾಡುವುದು ಒಂದು. ಆದ್ದರಿಂದ ನೈಸರ್ಗಿಕ ವರದಾನವಾಗಿ ಸಿಕ್ಕಿರುವ ನೀರನ್ನು ಮಿತವಾಗಿ ಬಳಸಿ ಉತ್ತಮ ಗುಣಮಟ್ಟದ ಇಳುವರಿಯನ್ನು ಪಡೆಯಲು ರೈತರ ಆರ್ಥಿಕತೆಗೆ ಸಹಕಾರಿಯಾಗುವಂತೆ ತೋಟಗಾರಿಕೆ ಇಲಾಖೆಯು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ […]Read More
Udupi Mallige and Jaaji price today Read More