ಮಂಗಳೂರು ಸೆ 22:- 2020-21ನೇ ಸಾಲಿನ ಮುಂಗಾರಿನಲ್ಲಿ ಕಳೆದ ಹಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭತ್ತದ ಕೃಷಿ ಭೂಮಿಗೆ ನೀರು ನುಗ್ಗಿ ನಷ್ಟ ಉಂಟಾಗಿದೆ. ಸಮಸ್ಯೆಗೊಳಗಾದ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬೇಕು. ಭತ್ತದ ಬೆಳೆ ವಿಮೆ ಮಾಡಿಸಿದ ರೈತರು ಮಿಡ್ ಸೀಸನ್ ಅಡ್ವರ್ಸಿಟಿ (Mid season adversity) ಅಡಿಯಲ್ಲಿ 72 ಗಂಟೆಯೊಳಗಾಗಿ ಸಂಬಂಧಿಸಿದ ವಿಮಾ ಸಂಸ್ಥೆಗೆ ಅಥವಾ ವಿಮೆ ಮಾಡಿಸಿದ ಬ್ಯಾಂಕಿಗೆ ದೂರು ದಾಖಲಿಸಬೇಕು. […]Read More
Cabinet approves Minimum Support Prices (MSP) for Rabi Crops for marketing season 2021-22Read More
New Delhi, Sep 20: Parliament today passed two bills aimed at transforming agriculture in the country and raising farmers’ incomes. The Farmers’ Produce Trade and Commerce (Promotion and Facilitation) Bill, 2020 and The Farmers (Empowerment and Protection) Read More
ಮಂಗಳೂರು ಸೆ 14:- ಅಡಿಕೆ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಪ್ರಮುಖ ಬೆಳೆ. ಶತಮಾನಗಳಿಂದ ಇಲ್ಲಿನ ಅನೇಕ ರೈತರು ಅಡಿಕೆಯನ್ನೇ ಪ್ರಮುಖ ಕೃಷಿಯನ್ನಾಗಿ ಆರಿಸಿಕೊಂಡಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಈ ಕೃಷಿಯಲ್ಲಿ ಅನೇಕ ಆವಿಷ್ಕಾರಗಳು ಹಾಗೂ ಹೊಸ ಪ್ರಯತ್ನಗಳು ನಡೆದಿವೆ. ಅವುಗಳಲ್ಲಿ ಮಿತವಾದ ನೀರಿನ ಬಳಕೆಯಿಂದ ಕೃಷಿ ಮಾಡುವುದು ಒಂದು. ಆದ್ದರಿಂದ ನೈಸರ್ಗಿಕ ವರದಾನವಾಗಿ ಸಿಕ್ಕಿರುವ ನೀರನ್ನು ಮಿತವಾಗಿ ಬಳಸಿ ಉತ್ತಮ ಗುಣಮಟ್ಟದ ಇಳುವರಿಯನ್ನು ಪಡೆಯಲು ರೈತರ ಆರ್ಥಿಕತೆಗೆ ಸಹಕಾರಿಯಾಗುವಂತೆ ತೋಟಗಾರಿಕೆ ಇಲಾಖೆಯು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ […]Read More
Udupi Mallige and Jaaji price today Read More
ಚಿಕ್ಕಮಗಳೂರು.ಸೆ,೦೮: ಜಿಲ್ಲೆಯ ಕೆಲ ಭಾಗಗಳಲ್ಲಿ ರುಗೋಸ್ ಸುರುಳಿಯಾಕಾರದ ಬಿಳಿ ನೋಣವು ತೆಂಗು, ಬಾಳೆ, ತರಕಾರಿ ಮತ್ತು ಹಲವು ಅಲಂಕಾರಿಕ ಗಿಡಗಳಲ್ಲಿ ಕಂಡು ಬಂದಿದ್ದು, ತೆಂಗು ಮತ್ತು ಅಡಿಕೆ ಗಿಡಗಳಲ್ಲಿ ಸಂತಾನೋತ್ಪತ್ತಿ ಮಾಡುತ್ತಿದೆ. ಬಿಳಿ ನೋಣಗಳನ್ನು ಗುರುತಿಸಬಹುದಾದ ಲಕ್ಷಣಗಳೆಂದರೆ ಇದು ರಸ ಹೀರುವ ಕೀಟವಾಗಿದ್ದು, ಗಾತ್ರದಲ್ಲಿ ಚಿಕ್ಕದಾಗಿದ್ದು, ಮೈ ತುಂಬ ಬಿಳಿ ಬಣ್ಣದ ಮೇಣದಂತಹ ಹುಡಿ ಇರುತ್ತದೆ. ಕೀಟವು ಹಳದಿ ಮೈ ಬಣ್ಣದಿಂದ ಕೂಡಿದ್ದು, ೪ ಬಿಳಿ ಬಣ್ಣದ ರೆಕ್ಕೆಗಳನ್ನು ಹೊಂದಿದೆ. ಈ ಕೀಟವು ತನ್ನ ಎಲ್ಲಾ ಜೀವನದ […]Read More
ರಾಜ್ಯದ ಉತ್ತರ ಕರ್ನಾಟಕದ ಭಾಗಗಳಲ್ಲಿ ಈ ರೋಗವು ಕಂಡು ಬಂದಿದ್ದು, ಇತ್ತೀಚೆಗೆ ಉಡುಪಿ ಜಿಲ್ಲೆಯ ಕೆಲ ಭಾಗಗಳಲ್ಲಿ ಕಾಣಿಸಿಕೊಂಡಿದೆ. Read More
Arecanut price today Read More
ಮಲೆನಾಡು ಭಾಗಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಪ್ರದೇಶಗಳಲ್ಲಿ ಅತಿವೃಷ್ಠಿಯಿಂದಾಗಿ ಕಾಫಿ, ಅಡಿಕೆ, ಕಾಳುಮೆಣಸು, ತೆಂಗು ಸೇರಿದಂತೆ ಹಲವು ಬೆಳೆಗಳು ಹಾನಿಯಾಗಿದ್ದು ಈ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದರು.Read More
Sirsi arecamarket today Read More
