ವಿಮಾ ಕಂತು ಪಾವತಿಸಲು ಭತ್ತ (ಮಳೆಯಾಶ್ರಿತ ಮತ್ತು ನೀರಾವರಿ) ಬೆಳೆಗಾರರು ಆ. 14 ರೊಳಗಾಗಿ, ಮುಸುಕಿನ ಜೋಳ (ಮಳೆಯಾಶ್ರಿತ) ಬೆಳೆಗಾರರು ಜುಲೈ. 31 ರೊಳಗಾಗಿ ಪಂಚಾಯತ್ ಮಟ್ಟದಲ್ಲಿ ಹಾಗೂ ಹತ್ತಿ(ಮಳೆಯಾಶ್ರಿತ) ಬೆಳೆಗಾರರು ಜುಲೈ. 31 ರೊಳಗಾಗಿ ಹೋಬಳಿ ಮಟ್ಟದಲ್ಲಿ ಬೆಳೆ ಸಾಲ ಪಡೆಯುವ ರೈತರು ವಿಮಾ ಕಂತಿನ ಹಣವನ್ನು ಸಾಲ ಪಡೆಯುವ ಹಣಕಾಸು ಸಂಸ್ಥೆಗಳಲ್ಲಿ ಕಟ್ಟಬೇಕು.Read More
ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಗೆ ಉಚಿತವಾಗಿ ಅಲ್ಪಾವಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.Read More
ಮಂಗಳೂರು,ಜೂ.22, 2022: 2022-23ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ(ಡಿ.ಹೆಚ್.ಟಿ.ಟಿ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು, ವ್ಯಾಸಂಗದ ಸಮಯದಲ್ಲಿ ಪ್ರತಿ ತಿಂಗಳು 2,500ರೂ. ಶಿಷ್ಯವೇತನ ನೀಡಲಾಗುತ್ತದೆ. ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಮೂಲಕ ಕಲ್ಪಿಸಲಾಗುವುದು. ತರಬೇತಿಗೆ ಲಭ್ಯವಿರುವ ಸಂಸ್ಥೆಗಳ ವಿವರ: ಗದಗ-ಬೆಟಗೇರಿ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-22, ಸೇಲಂ ತಮಿಳುನಾಡು ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-17 […]Read More
ಯೋಜನಾ ಉದ್ಯೋಗ ವಿನಿಮಯ ಕಚೇರಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಬೆಂಗಳೂರಿನ ಟಯೋಟ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಜೂ. 22 ರಂದು ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ 1 ವರ್ಷದ ಅಪ್ರೆಂಟಿಸ್ ಗಾಗಿ ಅಪ್ರೆಂಟಿಸ್ ಮೇಳ ಆಯೋಜಿಸಲಾಗಿದೆ.Read More
ಡಾ. ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆಯಡಿ 2021-22 ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.Read More
ಜಿಲ್ಲಾ ಪಂಚಾಯತ್ ಅನುದಾನದಡಿ ನೀಡಲಾಗುವ ಪ್ರೋತ್ಸಾಹ ಧನಕ್ಕೆ ಜಿಲ್ಲೆಯ ಬಾಲಕ-ಬಾಲಕಿಯರು ಹಾಗೂ 30 ವರ್ಷದೊಳಗಿನ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದು.Read More
2022-23ನೇ ಸಾಲಿನಲ್ಲಿ ಸರ್ಕಾರದ ವಿವಿಧ ಯೋಜನೆಗಳ ಸಲವತ್ತು ಪಡೆಯಲು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಸಿಖ್ಖರು, ಬೌದ್ದ ಜನಾಂಗದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಉತ್ತಮ ಅನುಭವವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 2022-23ನೇ ಸಾಲಿಗೆ ಹೊಸ ವಿದ್ಯಾರ್ಥಿಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More
2021-22ನೇ ಸಾಲಿನಲ್ಲಿ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ಪ್ರತಿಭಾವಂತ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
