ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. Read More
ಇದಕ್ಕಾಗಿ 18 ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Read More
ಆಸಕ್ತ 18 ರಿಂದ 45 ವರ್ಷ ವಯೋಮಿತಿ ಹೊಂದಿರವ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಮತ್ತು ಯುವತಿಯರು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ. Read More
ಮೂರು ವರ್ಷದ ಅವಧಿಯ 2023-24ನೇ ಸಾಲಿನ ಡಿಪ್ಲೋಮ ಪ್ರವೇಶಕ್ಕೆ Read More
ಅರ್ಹ ವಿದ್ಯಾಥಿಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 5 ರವರೆಗೆ ವಿಸ್ತರಿಸಲಾಗಿದೆRead More
ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಿ 2023ರ ಆಗಸ್ಟ್ 31ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. Read More
ಆ.16ರೊಳಗೆ 18ರಿಂದ 45ವರ್ಷ ವಯೋಮಿತಿಯ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.Read More
ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗದಿಂದ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿ ಪಾಸ್ಗಳನ್ನು ಸಂಪೂರ್ಣ ಗಣಕೀಕೃತವಾಗಿ ವಿತರಿಸಲಾಗುವುದು. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು.Read More
ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್, ಸಾಧನ ಸಲಕರಣೆಗಳು, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನೆ ಮತ್ತು ಪ್ರತಿಭೆ, ವಿವಾಹ ಪ್ರೋತ್ಸಾಹಧನ, ಶಿಶು ಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಯಂತ್ರಚಾಲಿತ ದ್ವಿಚಕ್ರವಾಹನ, ಆಧಾರ ಯೋಜನೆ, ಬ್ರೈಲ್ ಕಿಟ್ ಹಾಗೂ ಹೊಲಿಗೆ ಯಂತ್ರಗಳನ್ನು ನೀಡಲಾಗುವುದು.Read More
2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಹಾಗೂ ಇತರೆ ಕೋರ್ಸ್ಗಳಲ್ಲಿ ಶೇಕಡಾ 60 ಕಿಂತ ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆRead More
