ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆ ಹಾಗೂ ವೆನ್ಲಾಕ್ನಲ್ಲಿ ಮುನ್ನೆಚ್ಚರಿಕಾ ಲಸಿಕಾಡೋಸ್ಗಳನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
People traveling between Mangaluru-Bengaluru will now have to take either NH 73 (Charmadi Ghat) or NH 275 (Sampaje Ghat).Read More
The governing body of Campco led by Chairman Kishore Kumar Kodgi on Friday felicitated Dharmasthala Dharmadhikari Dr. D Veerendra Heggade on his nomination to Rajya Sabha.Read More
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜು.19ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಪ್ರವಾಸ ಕೈಗೊಂಡಿದ್ದಾರೆ.Read More
ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಜತೆಯಲ್ಲಿದ್ದು, ಸಮಸ್ಯೆಗಳನ್ನು ಅದಷ್ಟು ಸ್ಥಳದಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. Read More
L.N.Kudoor, Former President of Campco released the logo. Read More
ಆಗಸ್ಟ್ ತಿಂಗಳಿನಲ್ಲಿ ಪುನಃ ಪರಿಶೀಲನೆ ಮಾಡಿ ಅಗತ್ಯಕ್ಕೆ ಅನುಸಾರವಾಗಿ ಹಣ ಬಿಡುಗಡೆ ಮಾಡಲಾಗುವುದು . ಪ್ರವಾಹವನ್ನು ಸಮರೋಪಾದಿಯಲ್ಲಿ ಎದುರಿಸಲು ಅಧಿಕಾರಿಗಳು, ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್, ಜಿಲ್ಲಾಡಳಿತ ಹಾಗೂ ಶಾಸಕರು ಸನ್ನದ್ದ ರಾಗಿದ್ದೇವೆ. ಜನರ ಸಂಕಷ್ಟ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ಕಳೆದ ವರ್ಷ 14 ಲಕ್ಷ ಹೆಕ್ಟೇರ್ ಗೆ 1600 ಕೋಟಿ ರೂ.ಗಳನ್ನು ರೈತರ ಬೆಳೆಗಳಿಗೆ ಪರಿಹಾರವನ್ನು ಒಂದು ತಿಂಗಳಲ್ಲಿ ಬಿಡುಗಡೆ ಮಾಡಿತ್ತು. ಅದೇ ರೀತಿ ಈ ವರ್ಷವೂ ಕೂಡಲೇ ಹಣ ಬಿಡುಗಡೆ ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.Read More
ಮಂಗಳೂರಿನ ಕೆಲವೆಡೆ ಪವರ್ ಕಟ್ Read More
Last year Rs1600 cr was paid within a month for farmers to compensate for their crop losses in 14 lakh hectares. This year too compensation would be released immediately. Read More
