ಜಿಲ್ಲೆಯ ಅಭಿವೃದ್ಧಿಗಾಗಿ ಜಾರಿಗೊಂಡಿರುವ ಸ್ಮಾರ್ಟ್ ಸಿಟಿ ಯೋಜನೆ ಆರಂಭಗೊಂಡು ಏಳು ವರ್ಷ ಪೂರ್ಣಗೊಂಡಿದೆ, ಈ ಸಂದರ್ಭದಲ್ಲಿ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ನಗರದ ಪರಿಸರಕ್ಕೆ ಪೂರಕವಾದ ಮನಮಹೋತ್ಸವ, ಸ್ವಚ್ಚತಾ ಅಭಿಯಾನಗಳನ್ನು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಬೀದಿ ನಾಟಕಗಳನ್ನು ಏಳು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ, ಆ ಮೂಲಕ ಸ್ಮಾರ್ಟ್ ಸಿಟಿ ಯೋಜನೆ ಕೇವಲ ಕಾಮಗಾರಿಗಳಿಗಷ್ಟೇ ಸೀಮಿತವಲ್ಲ ಎಂದು ಸಾರ್ವಜನಿಕರಿಗೆ ಮನವರಿಕೆ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.Read More
According to IMD Heavy to very heavy rain (115.6mm to 204.4 mm) is likely.Read More
ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಗೆ ಉಚಿತವಾಗಿ ಅಲ್ಪಾವಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.Read More
The fest included contests like Dance Competition, Face Painting, Photography, Singing and Street Play. Read More
ಮಂಗಳೂರು,ಜೂ.22, 2022: 2022-23ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ(ಡಿ.ಹೆಚ್.ಟಿ.ಟಿ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು, ವ್ಯಾಸಂಗದ ಸಮಯದಲ್ಲಿ ಪ್ರತಿ ತಿಂಗಳು 2,500ರೂ. ಶಿಷ್ಯವೇತನ ನೀಡಲಾಗುತ್ತದೆ. ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಮೂಲಕ ಕಲ್ಪಿಸಲಾಗುವುದು. ತರಬೇತಿಗೆ ಲಭ್ಯವಿರುವ ಸಂಸ್ಥೆಗಳ ವಿವರ: ಗದಗ-ಬೆಟಗೇರಿ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-22, ಸೇಲಂ ತಮಿಳುನಾಡು ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-17 […]Read More
ವಿವಿಧೆಡೆ ವಿದ್ಯುತ್ ವ್ಯತ್ಯಯRead More
ಗ್ರಾಮ ಒನ್ನಲ್ಲಿ ಬಸ್ಸು, ರೈಲು ಟಿಕೇಟ್ಗಳು, ವಾಹನಗಳ ವಿಮೆ ಸೇರಿದಂತೆ ವಿವಿಧ ರೀತಿಯ ವಿಮೆಗಳನ್ನು ಮಾಡಿಸುವುದು ಹಾಗೂ ಬ್ಯಾಂಕಿಂಗ್ ವಹಿವಾಟಿಗೆ ಅನುಕೂಲ ಮಾಡಿಕೊಡುವಂತಹ ಅವಕಾಶಗಳನ್ನು ಮುಂದೆ ಕಲ್ಪಿಸಿಕೊಡಲಾಗುವುದು ಎಂದ ಅವರು, ಈ ಕೇಂದ್ರಗಳು ಸರ್ಕಾರದ ಕಚೇರಿಗಳಂತೆ ಸೇವೆ ನೀಡುವ ವಾತಾವರಣ ಹೊಂದಿರಬೇಕು, ಆದರೆ ಕಿರಾಣಿ ಅಂಗಡಿಗಳಂತೆ ಇರಬಾರದು ಎಂದು ಹೇಳಿದರು.Read More
Mangaluru, June 21, 2022: Srinivas University Institute of Social Sciences and Humanities, Pandeshwar campus under Unnat Bharath Abhiyan Forum, Srinivas Institute of Rural Reconstruction Agency (SIRRA), and NSS conducted International Yoga Day Celebration at Dakshina Kannada Zilla Read More
The mission was coordinated by Indian Coast Guard Ships Vikram and Amartya. Read More
The yoga team led by yoga instructor Gloria Barbara performed various asanas, pranayama, rhythmic chanting, and the Surya Namaskar which all stakeholders from CISF, airport security, immigration, customs, airport rescue and firefighting and AAI performed Read More
