The 50th Free Mass Marriage was held at Amritavarshini Auditorium in Sri Kshetra Dharmasthala on Wednesday.Read More
Train will halt at Valsad, Vapi, Vasai Road, Panvel, Roha, Mangaon, Veer, Khed, Chiplun, Sawarda, Sangameshwar Road, Ratnagiri, Rajapur Road, Vaibhavwadi Road, Kankavali, Sindhudurg, Kudal, Sawantwadi Road, Thivim, Karmali, Madgaon Jn., Karwar, Ankola, Gokarna Road, Read More
ಮಾನ್ಸೂನ್ ಪೂರ್ವ ಮಳೆಯು ಈಗಾಗಲೇ ಪ್ರಾರಂಭವಾಗಿದ್ದು, ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಗಳಲ್ಲಿ ಈ ಅವಧಿಯಲ್ಲಿ ಚಂಡಮಾರುತಗಳು ಬೀಸುವ ಸಾಧ್ಯತೆ ಇದೆ.Read More
ರಾಜ್ಯದಲ್ಲಿ ಬೆಳಗಾವಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಮಾತ್ರ ಈ ಯೋಜನೆಗೆ ಆಯ್ಕೆ ಮಾಡಿರುವುದು ವಿಶೇಷRead More
33/11 ಕೆವಿ ನೆಹರೂಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಎಂ.ಪಿ.ಟಿ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾದ ಕಾರಣ ಏ.27ರ ಬೆಳಗ್ಗೆ 10 ರಿಂದ 5 ರವರೆಗೆ ಬಂದರ್ ಪೆÇಲೀಸ್ ಸ್ಟೇಷನ್, ಗಾಂಧಿ ಸನ್ಸ್, ನೂರ್ ಮೊಹಮ್ಮದ್, ಅಜೀಜುದ್ದೀನ್ ರಸ್ತೆ, ಜೆ.ಎಂ.ರಸ್ತೆ, ಛೇಂಬರ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.Read More
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏ. 27ರ ಬುಧವಾರ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.Read More
IMD has issued a thunderstorm warning for Coastal Karnataka districts.Read More
He will inaugurate the new Annadasoha building of Excellent PU College. At 12.30 pm, he will visit Jain Basadi and at 1 pm he will lay the foundation stone for the construction of the new building at Read More
ಮಹಾನಗರ ಪಾಲಿಕೆ ವ್ಯಾಪ್ತಿಯ ಅಂಬೇಡ್ಕರ್ ವೃತ್ತದಿಂದ ಫಳ್ನೀರ್ ರಸ್ತೆಯವರೆಗೆ ಒಳಚರಂಡಿ ಅಳವಡಿಸುವುದರಿಂದ, ಯೆಯ್ಯಾಡಿ ಮುದ್ದರ ಮನೆ ರಸ್ತೆಗೆ ಕಾಲು ಸಂಕ ನಿರ್ಮಾಣ ಹಾಗೂ ಶರಬತ್ ಕಟ್ಟೆ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ನಡೆಯಲಿರುವುದರಿಂದ ಆ ರಸ್ತೆಗಳಲ್ಲಿ ಮೋಟಾರು ವಾಹನ ಕಾಯ್ದೆ ಪ್ರಕಾರ ರಸ್ತೆ ಸಂಚಾರಕ್ಕೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ.Read More
ಏ.27ರ ಬುಧವಾರ ಬೆಳಿಗ್ಗೆ 10.20ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.30ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಧ್ಯಾಹ್ನ 12 ಗಂಟೆಗೆ ಮೂಡಬಿದಿರೆಗೆ ಆಗಮಿಸಿ, ಅಲ್ಲಿನ ಎಕ್ಸಲೆಂಟ್ ಪಿ.ಯೂ ಕಾಲೇಜಿನ ನೂತನ ಅನ್ನದಾಸೋಹ ಕಟ್ಟಡವನ್ನು ಉದ್ಘಾಟಿಸುವರು. ಮಧ್ಯಾಹ್ನ 12.30ಕ್ಕೆ ಜೈನ ಬಸದಿಗೆ ಬೇಟಿ ನೀಡುವರು.Read More
