ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ವಿಶ್ವವಿದ್ಯಾನಿಲಯ ಘಟಕದ ವತಿಯಿಂದ ಎನ್.ಇ.ಪಿ ಅಂತರಂಗ ಮತ್ತು ಬಹಿರಂಗ ಕ್ಯಾಂಪಸ್ ಟಾಕ್ ನಡೆಯಿತು.Read More
The following Unreserved Express Special trains will be operated with 12 Car MEMU rakes replacing the conventional Rake with effect from Jan 26.Read More
Due to Operational reasons that occurred because of Covid-19, four trains will be temporarily canceled from January 22 to 30.Read More
The Weekend curfew imposed from Friday 10 pm to Monday 5 am in the State is herewith withdrawn. However, Night Curfew will continue to be imposed from 10 pm to 5 am in the entire state asper the existing Read More
ನಗರದ 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ. ಮಾರ್ಕೆಟ್ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ.Read More
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ಎಲ್ಲಾ ತಾಲೂಕುಗಳ ಭತ್ತ ಖರೀದಿ ಕೇಂದ್ರಗಳನ್ನು ತೆರಯಲಾಗಿದೆ. ರೈತರು ಈ ಖರೀದಿ ಕೇಂದ್ರಗಳಲ್ಲಿ ಕನಿಷ್ಠ ಬೆಂಬಲ ಬೆಲೆ ಸಾಮಾನ್ಯ ಭತ್ತ ಕ್ವಿಂಟಲ್ಗೆ 1940 ರೂ.ಗಳು ಹಾಗೂ ಎ-ಗ್ರೇಡ್ ಭತ್ತಕ್ಕೆ 1960 ರೂ.ಗಳಿಗೆ ಮಾರಾಟ ಮಾಡಬಹುದಾಗಿದೆ. Read More
It has been decided to speed up Train no. 16515 Yeshvantpur - Karwar Tri- Weekly Express with revised timings between Mangaluru Jn. - Karwar section with effect from Jan 24. Read More
ದೇಶವನ್ನಾಳುವ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳಿಂದ ದೇಶದ ಅನ್ನದಾತರು ತೀವ್ರ ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಕೃಷಿ ರಂಗವೇ ದಿವಾಳಿ ಎದ್ದಿದ್ದು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಮತ್ತೊಂದು ಕಡೆ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡುವ ಮೂಲಕ ಕಾರ್ಮಿಕ ವರ್ಗದ ಬದುಕನ್ನೇ ನಾಶ ಮಾಡಲಾಗುತ್ತಿದೆ ಎಂದು ಸಿ.ಐ.ಟಿ.ಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.Read More
There is no plan to shift the National and International Coconut Gene Bank for South Asia, established at the Kidu Center of ICAR-CPCRI to any other placeRead More
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಕಿದು ನಲ್ಲಿರುವ ಅಂತರಾಷ್ಟ್ರೀಯ ತೆಂಗು ಜೀನ್ ಬ್ಯಾಂಕ್ (ಸೌತ್ ಏಷ್ಯಾ) ಸಂಶೋಧನಾ ಕೇಂದ್ರವನ್ನು ಸ್ಥಳಾಂತರಿಸುವ ಯಾವುದೇ ಪ್ರಸ್ತಾವನೆ ಕೇಂದ್ರ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮರ್ ರವರು ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲು ಇವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. Read More
