ಮಂಗಳೂರಿನಿಂದ ಎರ್ನಾಕುಲಂಗೆ ಮಲ್ಟಿ ಆಕ್ಸೆಲ್ ಬಸ್ ಸಂಚಾರ ಆರಂಭವಾಗಲಿದೆ. Read More
ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿದ್ದ 7 ಮಂದಿ ಅಭ್ಯರ್ಥಿಗಳಲ್ಲಿ ಮಂಗಳೂರು, ನ 26, 2021: ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿದ್ದ 7 ಮಂದಿ ಅಭ್ಯರ್ಥಿಗಳಲ್ಲಿ ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ನ.26 ರ ಶುಕ್ರವಾರ ನಾಲ್ವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ.Read More
ನ. 29 ರಂದು ಮಂಗಳೂರಿನ ಕೆಲವೆಡೆ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.Read More
ಅದರಂತೆ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್ ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶವಿರುವ ಗಡಿಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಕಾರ್ಯವನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.Read More
ವಿಶೇಷ ಘಟಕ ಗಿರಿಜನ ಉಪಯೋಜನೆಯಡಿ ಆಸಕ್ತ ಯುವಕ-ಯುವತಿಯರಿಂದ ಜಿಲ್ಲಾ ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆ ಅರ್ಜಿ ಆಹ್ವಾನಿಸಿದೆ.Read More
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳ ಸಮೀಕ್ಷೆ ಕೈಗೊಳ್ಳಲಾಗಿದೆ.Read More
Chandika Havana was held at Konchadi Sri Kashi Matha in the presence of Sri Samyamindra Thirtha Swamiji.Read More
ಕೋವಿಡ್ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಮಾಹಿತಿ ಒದಗಿಸಲು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. Read More
The newly elected Board of Trustees of Konkani Bhas Ani Sanskriti Prathistan popularly known as World Konkani Centre, Mangaluru took charge on Nov 25 at the Meeting of Board of Trustees.Read More
To ensure every person in the district is vaccinated, the Dakshina Kannada district administration has organized a massive Covid vaccination camp on Nov 26 and 27.Read More
