Prof. Narendra L Nayak, Chairman of Expert Group of Institutions, congratulated the achievers and acknowledged their hard work and dedication.Read More
From July 22, 2024, the airline will increase the frequency of its flights to Abu Dhabi to daily from the current four per week. Read More
The India Meteorological Department (IMD) has issued a heavy rain alertRead More
ಮನೆಯ ಸುತ್ತಮುತ್ತ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿರುವ ನೀರಿನ ತೊಟ್ಟಿಗಳು, ಡ್ರಮ್ಗಳು, ಬ್ಯಾರಲ್ಗಳು, ಹೂವಿನಕುಂಡ, ಹಳೆ ಟಯರ್ಗಳು, ಎಳೆನೀರು ಚಿಪ್ಪು ಮತ್ತಿತರ ವಸ್ತುಗಳಲ್ಲಿ ಅಥವಾ ಖಾಲಿ ಜಾಗಗಳಲ್ಲಿ ನೀರು ನಿಂತು ಸಂಗ್ರಹವಾದರೆ ಸೊಳ್ಳೆಗಳ ಲಾರ್ವಾಗಳು ಉತ್ಪತ್ತಿಯಾಗುತ್ತವೆ. Read More
In response to a severe weather warningRead More
ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಡೆಂಗ್ಯೂ ನಿಯಂತ್ರಣದ ಕುರಿತು ವಾರ್ ರೂಂ ಅನ್ನು ಜುಲೈ 13 ರಿಂದ ಸಕ್ರಿಯಗೊಳಿಸಲಾಗಿದೆ. Read More
ಜಿಲ್ಲೆಯಲ್ಲಿ ಪ್ರಥಮ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಸಂಬಂಧ ಪಟ್ಟ ಡಿಪ್ಲೋಮ ಇನ್ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಆ್ಯಂಡ್ ಮೆಷಿನ್ ಲನಿರ್ಂಗ್ ಕೋರ್ಸ್ ಪ್ರಾರಂಭಿಸಿದ್ದು, ಜೊತೆಗೆ ಮೆಕ್ಯಾನಿಕಲ್ ಇಂಜಿನಿಯರಿಂಗ್ಗೆ ಸಂಬಂಧಪಟ್ಟ ಕೋರ್ಸ್ಗಳಾದ ಡಿಪ್ಲೋಮ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ ಮತ್ತು ಡಿಪ್ಲೋಮ ಇನ್ ಫಿಸಿಷನ್ ಮ್ಯಾನುಫ್ಯಾಕ್ಚರಿಂಗ್ ಕೋರ್ಸಿಗೆ ಮೊದಲು ಬಂದವರಿಗೆ ಆದ್ಯತೆ ಮೇರೆಗೆ ನೇರವಾಗಿ ಕಾಲೇಜಿನ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.Read More
ಆಯ್ಕೆಯಾದ ವಿದ್ಯಾರ್ಥಿಗಳಿಗೆ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು, ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ, ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡಲಾಗುತ್ತದೆ.Read More
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪುನರ್ವವಸತಿ ಕೇಂದ್ರ, ಗ್ರಾಮೀಣ ಮತ್ತು ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರು ಹಾಗೂ ಸ್ಥಳೀಯ ಇಲಾಖೆ ಮತ್ತು ಸಂಘ ಸಂಸ್ಥೆಗಳ ನೆರವಿನೊಂದಿಗೆ ಅಲಿಂಕೋ ಸಂಸ್ಥೆ ಬೆಂಗಳೂರು ಇವÀರ ಸಂಯುಕ್ತಾಶ್ರಯದಲ್ಲಿ ವಿಕಲಚೇತನರಿಗೆ ಅಗತ್ಯ ಸಾಧನ ಸಲಕರಣೆಗೆ ಮೌಲ್ಯಮಾಪನ ಶಿಬಿರವನ್ನು ಜುಲೈ 20 ರಿಂದ ಹಮ್ಮಿಕೊಳ್ಳಲಾಗಿದೆ.Read More
This meet not only served as a vital platform for networking and idea exchange among industry professionals but also strengthened the PR community in the region.Read More
