ನಿನ್ನೆ ನಡೆದ ತಜ್ಞರ ಸಮಿತಿ ಸಭೆ ಮತ್ತು ಜಿಲ್ಲೆಯ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಇಂದು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯಿಸಿರುವಂತೆ, ಸಾರ್ವಜನಿಕರ ಅನಗತ್ಯ ಓಡಾಟದಿಂದ ಸೋಂಕು ಹರಡಿ ಪರಿಸ್ಥಿತಿಯು ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆಗಳಿರುವುದರಿಂದ ಜಿಲ್ಲೆಯ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-19 ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ.Read More
ಜಿಲ್ಲೆಯಾದ್ಯಂತ ಪೂರ್ವ ನಿಗದಿತವಾಗಿರುವ ಸಭೆ ಸಮಾರಂಭಗಳನ್ನು ಮಾಡಲು ಮೇ.15 ರವರೆಗೆ ಮಾತ್ರ ಅವಕಾಶ.Read More
Today's dataRead More
ಮುಂದಿನ 2 ದಿನಗಳು ವೆನ್ಲಾಕ್ ಜಿಲ್ಲಾಸ್ಪತ್ರೆ ಸೇರಿದಂತೆ ನಗರ Read More
India Meteorological Department (IMD) has issued yellow alert forRead More
ಲಾಕ್ ಡೌನ್ ಘೋಷಿಸಿರುವ ಸರಕಾರ ಪ್ರತಿ ಕುಟುಂಬಕ್ಕೆ ಮಾಸಿಕ ತಲಾ ₹ 10 ಸಾವಿರ ನೀಡಬೇಕು. ಎಲ್ಲಾ ಕಾರ್ಮಿಕರಿಗೂ ಪೂರ್ಣ ವೇತನದ ಜೊತೆಗೆ ಮುಂಚೂಣಿ ಕಾರ್ಮಿಕರು, ಕೋವಿಡ್ ವಾರಿಯರ್ಸ್ ಗಳಿಗೆ ಸುರಕ್ಷಿತ ಕಿಟ್ ಕೊಡಬೇಕು ಎಂದು ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ಕಾರ್ಯದರ್ಶಿ ಶಿವಕುಮಾರ್ ಎಸ್. ಎಂ ಹೇಳಿದರು.Read More
ಹೋಮ್ ಐಸೋಲೇಷನ್ ಒಳಗಾದವರಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರನ್ನು ಒಳಗೊಂಡ 78 ಕ್ಕೂ ಹೆಚ್ಚು ತಂಡಗಳನ್ನು ರಚಿಸುವುದರೊಂದಿಗೆ ಅವರುಗಳು ಮನೆಮನೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು. ಇವುಗಳ ಮೇಲ್ವಿಚಾರಣೆ ಮಾಡಲು ಸಹ ಅಧಿಕಾರಿಗಳನ್ನು ನೇಮಕ ಮಾಡಬೇಕು Read More
Today's priceRead More
ರೈತರಿಗೆ ಕೃಷಿ ಸಂಬಂಧಿತ ಸಮಸ್ಯೆಗೆ ಪರಿಹಾರ ಪಡೆಯಲು ಅನುಕೂಲವಾಗುವಂತೆ ಕೃಷಿ ಸಂಜೀವಿನಿ ಎಂಬ ವಿನೂತನ ಯೋಜನೆಯು ಜಾರಿಗೆ ಬಂದಿದೆ.Read More
Today's dataRead More
