COVID-19 bulletin Read More
Squad succeeds in tracking cattle theftRead More
He was hiding gold in powder form in his body.Read More
ಮಂಗಳೂರು ಅ 23: ಏಳು ಜನರ ಜಿಲ್ಲಾ ಮರಳು ಸಮಿತಿಯು ಪ್ರಸ್ತುತ ಮರಳು ದಿಬ್ಬಗಳನ್ನು ತೆರವುಗೊಳಿಸಲು ಷರತ್ತು ಬದ್ಧ ತಾತ್ಕಾಲಿಕ ಪರವಾನಿಗೆ ನೀಡಲು ನಿರ್ಣಯಿಸಿದೆ. ಮರಳು ದಿಬ್ಬ ತೆರವುಗೊಳಿಸಲು ತಾತ್ಕಾಲಿಕ ಪರವಾನಿಗಾಗಿ ಸ್ವೀಕೃತಗೊಂಡ 318 ಅರ್ಜಿಗಳಲ್ಲಿ ಕಳೆದ ಸಾಲಿನಲ್ಲಿ ತಾತ್ಕಾಲಿಕವಾಗಿ ಪರವಾನಿಗೆ ಹೊಂದಿದೆ. 105 ಅರ್ಜಿಗಳನ್ನು ಮೊದಲ ಹಂತದಲ್ಲಿ ಪರಿಶೀಲನಾ ಸಮಿತಿ ಪರಿಶೀಲನೆ ನಡೆಸಿ ಶಿಫಾರಸ್ಸಿನಂತೆ ಜಿಲ್ಲಾ 7 ಸದಸ್ಯರ ಸಮಿತಿಯು ಚರ್ಚಿಸಿ ಪೂರಕ ದಾಖಲೆಗಳು ಸರಿ ಇರುವ 79 ಅರ್ಜಿದಾರರಿಗೆ ಮರಳು ದಿಬ್ಬಗಳನ್ನು ತೆರವುಗೊಳಿಸಲು ಷರತ್ತುಬದ್ಧ […]Read More
Mangaluru, Oct 21: Renowned entrepreneur and Founder president of Billava Mahamandala, Jaya C Suvarna passed away in Mumbai on Oct 21 morning. He was 74. Born on May 15, 1946, at Adve village near Mulky in Dakshina Kannada district, Jaya Read More
ಮಂಗಳೂರು ಅ 19: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯಲ್ಲಿ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವ ಅರ್ಜಿದಾರರು ಎಲ್ಇ-5 ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಅಕ್ಟೋಬರ್ 27 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಆಯುಕ್ತರ ಕಚೇರಿ, ಎ.ಬಿ ಶೆಟ್ಟಿ ವೃತ್ತದ ಬಳಿ, ಮಂಗಳೂರು ನಗರ, ದೂ.ಸಂ: 0824-2220803 ನ್ನು ಸಂಪರ್ಕಿಸಲು ಪೆÇಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿ ಹೊರತುಪಡಿಸಿ ಉಳಿದೆಡೆ: ಮಂಗಳೂರು ಕಮಿಷನರೇಟ್ […]Read More
COVID-19: DK bulletin Read More
Tithi: Bidige ತಿಥಿ : ಬಿದಿಗೆNakshatra: Swathi ನಕ್ಷತ್ರ: ಸ್ವಾತಿMonth: Ashwayuja ಮಾಸ : ಆಶ್ವಯುಜ Shri Durgadevi Temple is in Mittabagilu Gram Panchayat of Belthangady Taluk. The temple is situated about 18 kms from Taluk headquarters and about 34 kms from Sri Kshetra Dharmasthala. Today’s Read More
ಮಂಗಳೂರು ಅ 17: ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ನಾಡಹಬ್ಬ ದಸರಾವನ್ನು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಸರಳ ರೀತಿಯಲ್ಲಿಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾಕಾಯ್ದೆ 2005 ರ ಕಲಂ26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದ.ಕಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷನಾಗಿ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಆಧ್ಯಾದೇಶ 2020 ಕಲಂ 4 ರಲ್ಲಿ ಪ್ರದತ್ತವಾದಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಡಾI ರಾಜೇಂದ್ರ ಕೆ.ವಿ ಈ ಕೆಳಕಂಡಂತೆ ಆದೇಶಿಸಿರುತ್ತಾರೆ. ಕೋವಿಡ್-19 ವೈರಾಣು ಸೋಂಕು […]Read More
Mangaluru, Oct 17: In the All India entrance examination for medical college admission NEET held this year, 1085 of the total 1118 students who wrote the exams at Expert PU college Mangalore have secured eligibility for medical admission. Read More
