Mangaluru, Oct 03: There will be no Hulivesha during Navarathri and no crackers for Deepavali this time. With few days left for Navarathri and Deepavali, the District Dharmika Parishad has taken some major decisions in the Read More
ಧರ್ಮಸ್ಥಳ, ಅ 03: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ‘ಪ್ರಾರ್ಥನಾ ಸಮಾವೇಶ’ ವು ಇಂದು ನಡೆಯಿತು. ಶ್ರೀ ಕ್ಷೇತ್ರದಲ್ಲಿ 22 ನೇ ವರ್ಷದ ಭಜನಾ ತರಬೇತಿ ಕಮ್ಮಟದ ಬದಲಾಗಿ ಸಾಂಕೇತಿಕವಾಗಿ ಈ ಬಾರಿ ‘ಪ್ರಾರ್ಥನಾ ಸಮಾವೇಶ’ ವು ನಡೆಯಿತು. “ಹೆಚ್ಚು ಜನ ಸೇರಿದರೆ ಅಪಾಯವೆಂದು ಅರಿತು ಸಾಂಕೇತಿಕವಾಗಿ ಈ ವರ್ಷ ‘ಪ್ರಾರ್ಥನಾ ಸಮಾವೇಶ’ವನ್ನು ನಡೆಸಿದ್ದೇವೆ. ಮುಂದಿನ ವರ್ಷದಿಂದ ಲಕ್ಷಾಂತರ ಜನರಿಗೆ ಭಜನಾ ಕಮ್ಮಟದ ತರಬೇತಿಯನ್ನು ವೀಕ್ಷಿಸಲು ಆನ್ಲೈನ್ ಮೂಲಕ ವ್ಯವಸ್ಥೆ ಮಾಡುವ ಬಗ್ಗೆ […]Read More
ಮಂಗಳೂರು ಅ: ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರದ ಜಾಕ್ವೆಲ್ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸಲು, ಜಾಕ್ವೆಲ್ ಶುಚಿಗೊಳಿಸುವ ಕೆಲಸ ನಡೆಯಲಿದೆ. ಈ ಕಾರಣದಿಂದ ಅಕ್ಟೋಬರ್ 5 ರಂದು ಬೆಳಿಗ್ಗೆ 6 ಗಂಟೆಯಿಂದ ಅಕ್ಟೋಬರ್ 6 ಬೆಳಗ್ಗೆ 6 ಗಂಟೆಯವರೆಗೆ 24 ಗಂಟೆ ಅವಧಿಯಲ್ಲಿ ಪಡೀಲ್, ಮಂಗಳಾದೇವಿ, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಉಲ್ಲಾಸ್ನಗರ, ಮುಳಿಹಿತ್ಲು, ಕಾರ್ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ಬ್ಯಾಂಕ್ ಇತ್ಯಾದಿ […]Read More
Rubber price continues to fall Read More
ಮಂಗಳೂರು ಅ03 :- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 1ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ www.scholarships.gov.in ನಲ್ಲಿ ಹಾಗೂ ಹೊಸ ಮತ್ತು ನವೀಕೃತ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ www.gokdom.kar.nic.in ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಅಝಾದ್ ಭವನ, ಓಲ್ಡ್ ಕೆಂಟ್ ರೋಡ್, […]Read More
ಮಂಗಳೂರು ಅ 03 :- ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸಿಸುತ್ತಿರುವ ಮೂಲನಿವಾಸಿ ಪಂಗಡದವರಾದ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹ ಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುವುದು. ಅರ್ಜಿಗಳನ್ನು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು, (ಗ್ರೇಡ್-1&2) ಸಮಾಜ ಕಲ್ಯಾಣ ಇಲಾಖೆಯಲ್ಲಿ ಪಡೆದು ನವೆಂಬರ್ 30 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ:0824-2451269,2450114 ಸಂಪರ್ಕಿಸಲು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ […]Read More
Mangaluru, Oct 02: On the occasion of Gandhi Jayanthi, Konkan Railway conducted Swachhata Pakhwara 2020 and awareness to eradicate single use plastic at Surathkal . The programme was lead by Vinaya Kumar, Regional Traffic Manager, Mangaluru and Sudha Read More
ಮಂಗಳೂರು ಅ 01: ಮಂಗಳೂರು ಮಹಾನಗರ ಪಾಲಿಕೆ ಬೆಂಗ್ರೆ ವಾರ್ಡಿನ ಸಾರ್ವಜನಿಕ ರಿಗೆ ಅನುಕೂಲ ಆಗುವಂತೆ ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾದ ಮಾಹಿತಿ ಮತ್ತು ಸೇವಾ ಕೇಂದ್ರ ಹಾಗೂ ಕಾರ್ಪೊರೇಟ್ ಕಛೇರಿಯನ್ನು ಪಕ್ಷದ ರಾಜ್ಯ ಅಧ್ಯಕ್ಷರಾದ ಇಲ್ಯಾಸ್ ಮುಹಮ್ಮದ್ ತುಂಬೆ ಉದ್ಘಾಟಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧಕ್ಷಿಣ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ಸುಹೈಲ್ ಖಾನ್ ವಹಿಸಿದ್ದರು.. ಬೆಂಗರೆ ಮುಯ್ಯುದ್ದೀನ್ ಜುಮ್ಮಾ ಮಸೀದಿ ಇದರ ಖತೀಬರಾದ ಶರೀಫ್ ದಾರಿಮಿ ದುವಾ ಆಶಿರ್ವಚನ ನೀಡಿದರು. ಈ ಸಂಧರ್ಭದಲ್ಲಿ […]Read More
Mangaluru, Oct 02: Sri Narasimha Stuti Havana, Manyu Sooktha Havan and Sri Vayu stuti Havana were held yesterday at Konchady Shree Kashi Math on the occasion of Adhika Masa. The event was held in the presence Read More
