ಮಂಗಳೂರು ಅ03 :- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 1ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ www.scholarships.gov.in ನಲ್ಲಿ ಹಾಗೂ ಹೊಸ ಮತ್ತು ನವೀಕೃತ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ www.gokdom.kar.nic.in ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಅಝಾದ್ ಭವನ, ಓಲ್ಡ್ ಕೆಂಟ್ ರೋಡ್, […]Read More
ಮಂಗಳೂರು ಅ 03 :- ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸಿಸುತ್ತಿರುವ ಮೂಲನಿವಾಸಿ ಪಂಗಡದವರಾದ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹ ಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುವುದು. ಅರ್ಜಿಗಳನ್ನು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು, (ಗ್ರೇಡ್-1&2) ಸಮಾಜ ಕಲ್ಯಾಣ ಇಲಾಖೆಯಲ್ಲಿ ಪಡೆದು ನವೆಂಬರ್ 30 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ:0824-2451269,2450114 ಸಂಪರ್ಕಿಸಲು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ […]Read More
Mangaluru, Oct 02: On the occasion of Gandhi Jayanthi, Konkan Railway conducted Swachhata Pakhwara 2020 and awareness to eradicate single use plastic at Surathkal . The programme was lead by Vinaya Kumar, Regional Traffic Manager, Mangaluru and Sudha Read More
ಮಂಗಳೂರು ಅ 01: ಮಂಗಳೂರು ಮಹಾನಗರ ಪಾಲಿಕೆ ಬೆಂಗ್ರೆ ವಾರ್ಡಿನ ಸಾರ್ವಜನಿಕ ರಿಗೆ ಅನುಕೂಲ ಆಗುವಂತೆ ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾದ ಮಾಹಿತಿ ಮತ್ತು ಸೇವಾ ಕೇಂದ್ರ ಹಾಗೂ ಕಾರ್ಪೊರೇಟ್ ಕಛೇರಿಯನ್ನು ಪಕ್ಷದ ರಾಜ್ಯ ಅಧ್ಯಕ್ಷರಾದ ಇಲ್ಯಾಸ್ ಮುಹಮ್ಮದ್ ತುಂಬೆ ಉದ್ಘಾಟಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧಕ್ಷಿಣ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ಸುಹೈಲ್ ಖಾನ್ ವಹಿಸಿದ್ದರು.. ಬೆಂಗರೆ ಮುಯ್ಯುದ್ದೀನ್ ಜುಮ್ಮಾ ಮಸೀದಿ ಇದರ ಖತೀಬರಾದ ಶರೀಫ್ ದಾರಿಮಿ ದುವಾ ಆಶಿರ್ವಚನ ನೀಡಿದರು. ಈ ಸಂಧರ್ಭದಲ್ಲಿ […]Read More
Mangaluru, Oct 02: Sri Narasimha Stuti Havana, Manyu Sooktha Havan and Sri Vayu stuti Havana were held yesterday at Konchady Shree Kashi Math on the occasion of Adhika Masa. The event was held in the presence Read More
Mangaluru, Oct 01: A bike rider died in a road accident in Puttur rural police station limits on Thursday morning. The incident took place at around 10.15 am when one Mohit Kumar was driving a bike from Read More
Bantwal, Oct 01: Bantwal Rural police have arrested a person and seized 230 gram Marijuana (Ganja) from him. On Sept 30 morning, the Bantwal police stopped a person on motorbike near Ammemar Railway Bridge. While he tried to Read More
ಉಜಿರೆ, ಅ.1: ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಭಾಸ್ಕರ ಹೆಗಡೆ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ಪಿ.ಎಚ್.ಡಿ ಪದವಿ ನೀಡಿದೆ. ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಜಿ.ಪಿ.ಶಿವರಾಂ ಅವರ ಮಾರ್ಗದರ್ಶನದಲ್ಲಿ ‘ಪತ್ರಿಕೆಗಳ ಮೂಲಕ ಔಪಚಾರಿಕ ಶಿಕ್ಷಣ: ಕನ್ನಡ ಪ್ರಮುಖ ದೈನಿಕಗಳ ತೌಲನಿಕ ಅಧ್ಯಯನ’ ಶೀರ್ಷಿಕೆಯಲ್ಲಿ ಪಿ.ಎಚ್.ಡಿ ಮಹಾಪ್ರಬಂಧವನ್ನು ಸಲ್ಲಿಸಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಾಳಕೋಡು ಗ್ರಾಮದವರಾದ ಭಾಸ್ಕರ ಹೆಗಡೆ ಅವರು […]Read More
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ದನ, ಎಮ್ಮೆ, ಹಂದಿಗಳಿಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಪಲ್ಸ್ ಪೋಲಿಯೋ ಮಾದರಿ 17 ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮRead More
Mangaluru, Oct 01: The 173rd birth anniversary of philosopher and educationist Dr. Annie Besant was celebrated at Besant Pre University College Auditorium on Thursday. In the backdrop of COVID-19, the program was held with all precautionary Read More
