Shankarpura Mallige and jaaji market todayRead More
ಮಿತ್ತಬಾಗಿಲು ಗ್ರಾಮದ ಮನೆಮನೆಗೂ ತಲುಪುತ್ತಿದೆ ಈ ಮೂವರ ತಂಡ ಶ್ವೇತಾ ಎಸ್ ಬೆಳ್ತಂಗಡಿ , ನ 01: ಬೆಟ್ಟಗುಡ್ಡಗಳನ್ನು ಹತ್ತಿ ಇಳಿದು, ಹಳ್ಳ ಕೊಳ್ಳಗಳನ್ನು ದಾಟಿ ಈ ಮೂರು ಮಂದಿಯ ತಂಡ ದನಕರುಗಳಿರುವ ಪ್ರತಿಯೊಂದು ಮನೆಗೆ ಭೇಟಿ ಕೊಡುತ್ತಿದೆ. ‘ಕಾಲು ಮತ್ತು ಬಾಯಿ ರೋಗ’ದ ವಿರುದ್ಧದ ಹೋರಾಟದಲ್ಲಿ, ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಮಿತ್ತಬಾಗಿಲು ಗ್ರಾಮದಲ್ಲಿ ಅವರಿಗೆ ಇದು ಸುಲಭದ ಕೆಲಸವಲ್ಲ. ವ್ಯಾಕ್ಸಿನೇಟರ್ ಮೋನಪ್ಪ, ಕುಸುಮಾ ಮತ್ತು ಶಾರದಾ ಅವರನ್ನೊಳಗೊಂಡ ಮೂರು ಮಂದಿಯ ತಂಡ ಈಗಾಗಲೇ ಗ್ರಾಮದ 100 […]Read More
Revised Darshan Timing: 8.30 am to 10 am and 2 pm to 6 pm Udupi, Nov 01: Paryaya Peetadhipathi Sri Eesha Priya Teertha Sripadaru has declared to extend darshan timing at Udupi Sri Krishna Matha. At present, the darshan is Read More
Mangaluru, Nov 01: Shakthi Residential School hosted a virtual Assembly on the occasion of Rashtriya Ekta Diwas. A power point presentation with details about the struggle and the role of Sardar Vallabhbhai Patel in re-shaping India Read More
Shwetha S Bengaluru, Nov 01: On 65th Karnataka Rajyotsava day, the ‘Suraaghavi,’ team has come up with something special for Kannadigas. ‘Kannadave Nammusiru,‘ a Bhavageethe by the team has attracted the attention of Kannadigas and is Read More
Rashtriya Ekta DiwasRead More
Belthangady, Nov 01: They are on a mission. They trek the hills and walk down the valley in Mittabagilu village, visiting every house with cattle. In their fight against the ‘Foot and Mouth disease,’ it is Read More
ಉಡುಪಿ, ನ 1 : ಉಡುಪಿ ಜಿಲ್ಲಾಡಳಿತ ವತಿಯಿಂದ , 65 ನೇ ಕನ್ನಡ ರಾಜ್ಯೋತ್ಸವದಿನಾಚರಣೆಯನ್ನು ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಆಚರಿಸಲಾಯಿತು. ಭುವನೇಶ್ವರಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವದ ಸಂದೇಶ ನೀಡಿದರು. ಜಿಲ್ಲಾ ಸಶತ್ರ ಮೀಸಲು ಪಡೆ, ಕರಾವಳಿ ಕಾವಲು ಪೊಲೀಸ್, ಗೃಹರಕ್ಷಕ ದಳ, ಅರಣ್ಯ ಇಲಾಖೆ ಮತ್ತಿತರ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 36 ಮಂದಿ ಸಾಧಕರಿಗೆ ಮತ್ತು 4 ಸಂಘ […]Read More
ಉಡುಪಿ, ಅ 01: ಕೊಂಡೆವೂರಿನ ಶ್ರಿಯೋಗಾನಂದ ಸರಸ್ವತಿ ಸ್ವಾಮೀಜಿಯವರು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು. ಶ್ರೀಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆಗಾಗಿ ತುಳಸಿಯನ್ನು ನೀಡಿ ದೇವರ ದರ್ಶನ ಪಡೆದುಕೊಂಡರು. ನಂತರ ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು ಕೊಂಡೆವೂರಿನ ಶ್ರಿಯೋಗಾನಂದ ಸರಸ್ವತಿ ಸ್ವಾಮೀಜಿಯವರನ್ನು ಶ್ರೀಕೃಷ್ಣ ದೇವರ ಪ್ರಸಾದ ನೀಡಿ ಗೌರವಿಸಿದರು.Read More
Shankarpura mallige and Jaaji market on Nov 1Read More
