ಮಂಗಳೂರು ಸೆ 29:– ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಮಂಗಳೂರು, ಹೈದರಾಬಾದ್ ಮಾರ್ಗದಲ್ಲಿ ಅಂಬಾರಿ ಡ್ರೀಮ್ಕ್ಲಾಸ್ ಮಲ್ಟಿಅಕ್ಸ್ಲ್ ಎ.ಸಿ. ಸ್ಲೀಪರ್ ವಾಹನ ಹಾಗೂ ಉಡುಪಿ, ಹೈದರಾಬಾದ್ ಮಾರ್ಗದಲ್ಲಿ ರಾಜಹಂಸ ವಾಹನವನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 1 ರಿಂದ ಪ್ರಾರಂಭಿಸಲಾಗುತ್ತದೆ. ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್ಒಪಿ (Standard Operating Procedure) ಯ ನಿರ್ದೇಶನಗಳಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶಗಳನ್ನು ಕಲ್ಪಿಸಲಾಗುತ್ತದೆ. ಮಾರ್ಗದ ಸಾರಿಗೆ ಕಾರ್ಯಾಚರಣೆಯ […]Read More
ರಸ್ತೆ ತಡೆ ನಡೆಸಿ ಪ್ರತಿಭಟಿಸಲು ಎಸ್ ಡಿ ಪಿ ಐ ಸಿದ್ಧತೆ ಬಂಟ್ವಾಳ ಸೆ 29: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯ ವಿರುದ್ಧ ಅಣಕು ಪ್ರದರ್ಶನ ಮತ್ತು ರಸ್ತೆ ತಡೆಯ ಮೂಲಕ ಮೆಲ್ಕಾರ್ ಮತ್ತು ಕಲ್ಲಡ್ಕ ದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಎಸ್ ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಮಾತಾಡಿ ಭ್ರಷ್ಟಾಚಾರ ದಲ್ಲಿ ಮುಳುಗಿದ ರಾಜ್ಯ ಬಿಜೆಪಿ ಸರಕಾರ ಜನರ ಸಮಸ್ಯೆಗಳನ್ನು ಆಲಿಸುವ […]Read More
Areca Pepper market today Read More
Shankarpura Mallige, Jaaji market today Read More
Mangaluru, Sept 28: Finding a person guilty of sexual harassment and robbery, the 6th Additional District and Sessions Court today sentenced seven years of rigorous imprisonment. The incident took place during the early hours on December 5, 2017. Read More
The procurement period will remain unchanged in Kerala (from Sep 21) and Punjab and Haryana (from Sep 26). Uniform specification for Fortified Rice Kernels(FRK) for grade A &Common Rice for procurement of Fortified Rice Stocksalso Read More
Mangaluru, Sep 28: B.G.Mallya has taken over charge as Additional General Manager (AGM) of Southern Railway on Sep 28. An Officer of 1985 batch of Indian Railway Service of Electrical Engineers (IRSEE), B.G.Mallya joined Read More
ಮಂಗಳೂರು ಸೆ 28 : ಅಧಿಕ ಮಾಸ ಪ್ರಯುಕ್ತ ಕೊಂಚಾಡಿ ಶ್ರೀ ಕಾಶಿ ಮಠದಲ್ಲಿ ೩ ದಿನ ಗಳ ಪರ್ಯಂತ ನಡೆದ ಸುಮಧ್ವ ವಿಜಯ ಪಾರಾಯಣ ಹಾಗೂ ವ್ಯಾಖ್ಯಾನ ಕಾರ್ಯಕ್ರಮ ನಡೆದು ಬಳಿಕ ಇಂದು ಪಂಚ ಪ್ರಾಣ ಸೂಕ್ತಮ್ ಹವನ ಮಹಾ ಪೂರ್ಣಾಹುತಿ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು . ಸುಮಧ್ವ ವಿಜಯ ಪಾರಾಯಣ ಹಾಗೂ ವ್ಯಾಖ್ಯಾನ ವು ಪಂಡಿತ್ ನರಸಿಂಹ ಆಚಾರ್ಯರಿಂದ ಶ್ರೀ ದೇವಳದಲ್ಲಿ ೨ ದಿನಗಳ ಪರ್ಯಂತ […]Read More
Sirsi Areca and Pepper market today Read More
