ಕೋವಿಡ್ ಸಾಂಕ್ರಾಮಿಕ ಪ್ರಸರಣ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದರಿಂದ ಅವರ ಹಿಂದಿನ ಶೈಕ್ಷಣಿಕ ಸಾಧನೆಗಳನ್ನು ಆಧರಿಸಿ ಫಲಿತಾಂಶ ಘೋಷಿಸಿ ಎಲ್ಲರನ್ನು ಉತ್ತೀರ್ಣಗೊಳಿಸಿರುವುದರಿಂದ ಎಲ್ಲರಿಗೂ ಪದವಿ ತರಗತಿಗಳಲ್ಲಿ ಸೀಟುಗಳನ್ನು ದೊರೆಯುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ.Read More
Senior Congress leader and former Union Minister Oscar Fernandes has been admitted to the hospital after he fell in his house on Tuesday morning.Read More
ಮೊದಲ ದಿನ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುರಕ್ಷಿತ ವಾತಾವರಣದಲ್ಲಿ ಅತ್ಯಂತ ಉತ್ಸಾಹ ಮತ್ತು ಲವಲವಿಕೆಯಿಂದ ಪರೀಕ್ಷೆ ಬರೆದಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.Read More
The state government has permitted colleges and institutions under the higher education department to reopen from July 26. However, attendance of students will be optional.Read More
ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮೂಲಕ ರಾಜ್ಯ ಉಚ್ಚ ನ್ಯಾಯಾಲಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದ್ದು, ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.Read More
ಬದಲಾದ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆಯನ್ನು ಪರಿಹರಿಸುವ ಸಂಬಂಧದಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರಾಜ್ಯದ ಮುಖ್ಯಕಾರ್ಯದರ್ಶಿಯವರ ಜೊತೆ ಸುದೀರ್ಘವಾಗಿ ಚರ್ಚಿಸಿದರು.Read More
Food Kit will be distributed to the registered construction workers of Karkala Taluk.Read More
ಈ ಬಾರಿಯ ಎಸ್ಸೆಸ್ಸೆಲ್ಲಿ ಪರೀಕ್ಷೆಯು ಸುರಕ್ಷಿತ ವಾತಾವರಣದಲ್ಲಿ ನಡೆಸುವ ಸಲುವಾಗಿ ಹಲವಾರು ಸಂಘ ಸಂಸ್ಥೆಸಗಳು ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ ನೀಡಿವೆ.Read More
Shobha Karandlaje took charge as the Minister of State in the Ministry of Agriculture and Farmers Welfare today. Read More
Higher Education Minister Dr. Ashwathnarayan CN has clarified thatRead More