ಕೇದಾರೋತ್ಥಾನ ಟ್ರಸ್ಟ್ ಉಡುಪಿ ಮೂಲಕ "ಹಡಿಲು ಭೂಮಿ ಕೃಷಿ ಅಂದೋಲನ"ದಡಿ ಸಾವಯವ ಕೃಷಿ ಮಾಡಿ ಬೆಳೆದಿರುವ ಭತ್ತದಿಂದ ಉತ್ಪಾದಿಸಿದ "ಉಡುಪಿ ಕೇದಾರ ಕಜೆ" ಹುಬ್ಬಳ್ಳಿ - ಧಾರವಾಡ ಬಂಟರ ಸಂಘದ ಶ್ರೀ ಆರ್ ಎನ್ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀಯುತ ಜಗದೀಶ್ ಶೆಟ್ಟರ್ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.Read More
Manipal March 26, 2022: Department of Information & Communication Technology, Manipal Institute of Technology organized a two-day workshop ping 2.0.2.2 on March 25 and 26.Read More
ಕ್ರೀಡಾ, ನೃತ್ಯ, ಸಂಗೀತ, ಸಾಹಿತ್ಯ, ಕರಕುಶಲ, ಚಿತ್ರಕಲೆ ಕ್ಷೇತ್ರಗಳಲ್ಲಿ ಹಾಗೂ ಬಹುಮುಖ ಪ್ರತಿಭೆ, ನಾಟಕ ಕ್ಷೇತ್ರದಂತಹ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಪ್ರಶಸ್ತಿ ಪುರಸ್ಕೃತ ಮಕ್ಕಳು ಸ್ವಯಂ ದೃಢೀಕೃತ ನಕಲು, ಸ್ವವಿವರ, ದಾಖಲೆಗಳೊಂದಿಗೆ ಹಾಗೂ 2021 ರ ಜನವರಿಯಿಂದ ಡಿಸೆಂಬರ್ವರೆಗೆ ಪ್ರಕಟಗೊಂಡ ಸ್ವ-ರಚಿತ ಮಕ್ಕಳ ಸಾಹಿತ್ಯದ ಕೃತಿಗಳ (ಮಕ್ಕಳೇ ರಚಿಸಿದ) 4 ಪ್ರತಿಯೊಂದಿಗೆ ಮಾರ್ಚ್ 31 ರ ಒಳಗೆ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ-ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ-580004 ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸಲ್ಲಿಸುವಾಗ ಅಕಾಡೆಮಿ ಬಾಲಗೌರವ ಪ್ರಶಸ್ತಿ ಅರ್ಜಿ ಎಂದು ಲಕೋಟೆ ಮೇಲೆ ನಮೂದಿಸಿರಬೇಕು.Read More
ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ, ನಿರ್ಲಕ್ಷತೆ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗದಿಂದ ಮಂಗಳೂರು-ಮಂತ್ರಾಲಯ-ಮಂಗಳೂರು ಮಾರ್ಗದಲ್ಲಿ ವೋಲ್ವೋ ಸಾರಿಗೆ ಪ್ರಾರಂಭಿಸಲಾಗುತ್ತಿದೆ.Read More
The event was held as part of the pre-conference workshop of Mangalore Physiocon 2022. About 90 delegates from within and outside MAHE participated in the event.Read More
ಅವರು ಇಂದು ಮಲ್ಪೆ ಬೀಚ್ ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಚೇರಿ,ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಪೆ ಸಹಯೋಗದಲ್ಲಿ ನಡೆದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More
The workshop aims to promote interaction with professionals working in industries. Industry experts from Deutsche Bank and other reputed organizations will provide a deeper view into AI and machine learning techniques.Read More
Enthusiastic players from Pan Coast Guard Western region participated in the event. Read More
The India Meteorology Department (IMD) bulletin has warned of heavy rain Read More
