Mescom Managing Director Prashanth Kumar told this during the public hearing on tariff hike organized by Karnataka Electricity Regulatory Commission (KERC) at Mangaluru today. The MD was replying to a query of a farmer at Read More
ಮೀನುಗಾರಿಕೆ ಇಲಾಖೆಯ ವತಿಯಿಂದ ಡೀಸೆಲ್ ಮಾರಾಟ ತೆರಿಗೆ ಮರುಪಾವತಿ, ಕೇಂದ್ರ ಪುರಸ್ಕೃತ ಉಳಿತಾಯ ಪರಿಹಾರ ಯೋಜನೆ ಹಾಗೂ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೋವಿಡ್ ಪರಿಹಾರವನ್ನು ಡಿ.ಬಿ.ಟಿ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ತಂತ್ರಾಂಶದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರವಾಗಿ ಸಹಾಯಧನ ಪಾವತಿಸಲು ಕ್ರಮವಹಿಸಲಾಗಿರುತ್ತದೆ. Read More
Details of Vaccine centers in UdupiRead More
Ashok along with Minister Sunil Kumar, MLA Raghupathi Bhat arrived in a bullock cart. The villagers gave him a warm welcome on his arrival.Read More
ಜಿಲ್ಲೆಯಲ್ಲಿ ಹಿಜಾಬ್ - ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು, ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳ ಸುತ್ತ ಮುತ್ತಲಿನ 200 ಮೀ. ಪ್ರದೇಶದಲ್ಲಿ ಫೆಬ್ರವರಿ 21 ರ ಬೆಳಗ್ಗೆ 6 ಗಂಟೆಯಿಂದ ಫೆ. 28 ರ ಸಂಜೆ 6 ಗಂಟೆಯವರೆಗೆ ದಂಡ ಪ್ರಕ್ರಿಯೆ ಸಂಹಿತೆ 1973 ರ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ. Read More
Already the drivers and owners have been notified to get the stickers mentioning the zone to which they belong.Read More
ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲ್ಪಡುವ 2021 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ಫೆಬ್ರವರಿ 19 ರಿಂದ 21 ರ ವರೆಗೆ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ನಡೆಯಲಿದೆ.Read More
ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಫೆಬ್ರವರಿ 18 ಮತ್ತು 19 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.Read More
ರಾಜ್ಯದಲ್ಲಿ ಒಂದು ವರ್ಷಕ್ಕಿಂತ ಅಧಿಕ ದಿನಗಳಿಂದ ತೆರಿಗೆ ಪಾವತಿಸದೇ ಹೊರರಾಜ್ಯದ ವಾಹನಗಳು ಓಡಾಡುತ್ತಿರುವುದು ಕಂಡುಬಂದಿದ್ದು, ಹೊರ ರಾಜ್ಯದ ಮೋಟಾರು ವಾಹನ ಮಾಲೀಕರು ಈ ಪ್ರಕಟಣೆಯ ಒಂದು ವಾರದ ಒಳಗೆ ತಮ್ಮ ವಾಹನಗಳಿಗೆ ರಾಜ್ಯದ ತೆರಿಗೆ ಪಾವತಿಸಲು ಕ್ರಮ ಕೈಗೊಳ್ಳುವಂತೆ ಪಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ ಸೂಚನೆ ನೀಡಿದ್ದಾರೆ. Read More
The proposed theme of the Professional Boxing event is - “Punch to Beat the Wave”Read More
