Palimaru Matadhipathi Sri Vidyadheesha Tirtha Sripadaru, Mother of Sorrows Church Church Parish Priest Rev Fr Charles Menezes, and Udupi MLA K Raghupathi Bhat inaugurated the 'Fit Raho Udupi,' - a 75 km marathon near Clock Tower today.Read More
ವಿದ್ಯಾರ್ಥಿಗಳ ಮೂಲಕ ಭವಿಷ್ಯದ ಭಾರತ ನಿರ್ಮಾಣ ಮಾಡುವ ಹೊಣೆಗಾರಿಗೆ ಶಿಕ್ಷಕರಿಗಿದ್ದು , ದೇಶದ ಹಲವು ಸಮಸ್ಯೆಗಳನ್ನು ಬಗೆಹರಿಸಿ, ನವ ಭಾರತ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.Read More
ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಅತೀ ಉತ್ಕೃಷ್ಟವಾದ ಸ್ಥಾನವಿದೆ. ವೇದ ಪುರಾಣ ಕಾಲದಿಂದಲೂ , ರಾಜ ಮಹಾರಾಜರುಗಳ ಕಾಲದಿಂದಲೂ ಗುರುವನ್ನು ಉನ್ನತ ಪೀಠದಲ್ಲಿ ಕುಳ್ಳಿರಿಸಿ ಗೌರವ ಸೂಚಿಸುತ್ತಿದ್ದರು. ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ವಿಶೇಷ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಗುರುಗಳ ಸಲಹೆ ಸೂಚನೆಗಳನ್ನು ಪಡೆದು ಅವರ ಮಾರ್ಗದರ್ಶನದಂತೆ ನಡೆಯುತ್ತಿದ್ದರು. Read More
Devotees entering Sri Mookambika Temple at Kollur will now have to show their Aadhar card at the entrance and register their details there. Those from Kerala will now have to produce an RT-PCR negative certificate.Read More
Coastal districts are likely witness heavy rain for the next few days. IMD has issued very heavy rainfall alert. Read More
Famous actor Anant Nag and his wife Gayathri offered prayers at Udupi Sri Krishna Matha today. They received 'Anugraha Mantrakshate,' from Paryaya Peetadhipathi Sri Eeshapriya Tirtha Sripadaru.Read More
ಉಡುಪಿ ನಗರಸಭಾ ವ್ಯಾಪ್ತಿಯ ಸಗ್ರಿ ಶಾಲೆ ರಸ್ತೆ ಜೋಯಿಸರ ಮನೆ ಬಳಿ 350mm ವ್ಯಾಸದ ಎಂ. ಎಸ್. ಪೈಪ್ ಲೈನ್ ಸ್ಥಳಾಂತರಿಸುವ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳಬೇಕಾಗಿರುವುದರಿಂದ ಸೆಪ್ಟೆಂಬರ್ 5 ವರೆಗೆ ಉಡುಪಿ ನಗರಸಭಾ ವ್ಯಾಪ್ತಿಯ ಪೆರಂಪಳ್ಳಿ ವಾರ್ಡ್ ಪ್ರದೇಶ, ವಿ.ಎಂ ನಗರ, ಆದಿಶಕ್ತಿ ದೇವಸ್ಥಾನ ಪ್ರದೇಶ, ಕಕ್ಕುಂಜೆ ರೈಲ್ವೇ ಬ್ರಿಡ್ಜ್ ವರೆಗಿನ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.Read More
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಇಂದು ಉಡುಪಿ ಜಿಲ್ಲಾಸ್ಪತ್ರೆಯ ಕೋವಿಡ್ ಲ್ಯಾಬ್ ಗೆ ಭೇಟಿ ನೀಡಿ ಅಲ್ಲಿನ ಕಾರ್ಯ ವೈಖರಿಯನ್ನು ಪರಿಶೀಲಿಸಿದರು.Read More
ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣ ಕಾರ್ಯಕ್ರಮವು ಅತ್ಯುತ್ತ್ತಮವಾಗಿ ನಡೆಯುತ್ತಿದ್ದು, ಸರ್ಕಾರದ ಈ ಕಾರ್ಯದಲ್ಲಿ ಜನಪ್ರತಿನಿಧಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳು ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.Read More
The Mangalotsava of 'Pavamana Pata,' was held at Udupi Sri Krishna Matha today.Read More