Udupi district administration will provide vaccination on priority for those who have to go abroad for studies and jobs.Read More
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು / ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಜೂನ್ 3 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
The Malpe-Tirthahalli road is all set to get a facelift with the the Ministry of Road Transport and Highways (MoRTH) giving its nod for the ₹ 350 crores project.Read More
An elderly couple from Karkala who had consumed poison died at a private hospital in Mangaluru yesterday.Read More
Department of Computer Science of St. Mary's College, Shirva in collaboration with Data Space Security Pvt Ltd organized a virtual workshop on 'Cybersecurity, ethical hacking, and security as a career,' for BCA students on May 28.Read More
ಜಿಲ್ಲೆಯಲ್ಲಿ ಮಕ್ಕಳ ಸ್ನೇಹಿ ಕೋವಿಡ್ ಕೇರ್ ಸೆಂಟರ್ ಸಿದ್ದಮಾಡಿಟ್ಟುಕೊಳ್ಳಬೇಕು. ಅಗತ್ಯವಿದ್ದಲ್ಲಿ ಮಕ್ಕಳ ಜೊತೆಗೆ ಪೋಷಕರು ತಂಗಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕುRead More
ಜೂನ್ 2, 3 ಮತ್ತು 4 ರಂದು ಬೆಳಗ್ಗೆ 8 ಗಂಟೆಗೆ ಹೆಬ್ರಿಯ ಐ.ಬಿ ಬಳಿ ಮತ್ತು ಬೆಳಗ್ಗೆ 9.30 ಕ್ಕೆ ಕಾರ್ಕಳದ ಐ.ಬಿ. ಯ ಬಳಿ ಮೋಟಾರು ವಾಹನ ನಿರೀಕ್ಷಕ ವಿಶ್ವನಾಥ ನಾಯ್ಕ್, ಬೆಳಗ್ಗೆ 8 ಗಂಟೆಗೆ ಕುಂದಾಪುರ ಐ.ಬಿ. ಯ ಬಳಿ ಮತ್ತು 9.30 ಕ್ಕೆ ಬೈಂದೂರು ಐ.ಬಿ. ಯ ಸಮೀಪ ಮೋಟಾರು ವಾಹನ ನಿರೀಕ್ಷಕ ಮಾರುತಿ ನಾಯ್ಕ್, ಬ್ರಹ್ಮಾವರ ತಾಲೂಕು ಕಚೇರಿ ಬಳಿ ಬೆಳಗ್ಗೆ 8 ಗಂಟೆಗೆ ಮತ್ತು ಕಾಪು ತಾಲೂಕು ಸಮೀಪ ಬೆಳಗ್ಗೆ 9.30 ಕ್ಕೆ ಮೋಟಾರು ವಾಹನ ನಿರೀಕ್ಷಕ ಉದಯ ಕುಮಾರ್ ಕಾಮತ್ ಉಪಸ್ಥಿತರಿದ್ದು, ಚಾಲಕರ ಅನುಜ್ಞಾ ಪತ್ರವನ್ನು ಪರಿಶೀಲಿಸಿ, ದೃಢೀಕರಣ ಪತ್ರವನ್ನು ನೀಡಲಿದ್ದಾರೆ.Read More
45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ (ಸೇಂಟ್ ಸಿಸಿಲಿ ಶಾಲೆ) 250 ಡೋಸ್, ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) 150 ಡೋಸ್ ಲಸಿಕೆಯನ್ನು ನೀಡಲಾಗುವುದು.Read More
The district administration has listed the names of those Panchayats which have high number of Covid cases.Read More
ಕೋವಿಡ್ ನ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.Read More
