The India Meteorological Department (IMD) has issued a nowcast alerting thunderstorm accompanied by rain in 15 districts.Read More
The district administration has asked the private hospitals volunteering to treat COVID patients to get themselves registered with the Suvarna Arogya Suraksha Trust.Read More
ಜಿಲ್ಲೆಯಲ್ಲಿ ಅಕಾಲಿಕ ಮಳೆ ಸುರಿಯುತ್ತಿದ್ದು, ಭಾಗಶಃ ಮಳೆಗಾಲ ಚುರುಕುಗೊಂಡಿರುವುದರಿಂದ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯಾ ಮತ್ತು ಮೆದುಳು ಜ್ವರ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತವೆ. ಜನ ಜಾಗೃತರಾಗಿ ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.Read More
ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾಸ್ಪತ್ರೆಯಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿರ್ವಹಿಸಲು ಹಾಗೂ ವೈದ್ಯಕೀಯ ಸೇವೆಗಳನ್ನು ಒದಗಿಸಲು ಅಗತ್ಯವಿರುವ ಫಾರ್ಮಾಸಿಸ್ಟ್ -4 ಹುದ್ದೆಗಳನ್ನು ಹಾಗೂ ಗ್ರೂಪ್ ಡಿ/ ಸೆಕ್ಯೂರಿಟಿ ಗಾರ್ಡ್-10 ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಮೇ 19 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನರ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.Read More
ಜಿಲ್ಲೆಯಲ್ಲಿ ನ್ಯಾಯಾಧೀಶರುಗಳಿಗೆ, ಅಧಿಕಾರಿ, ಸಿಬ್ಬಂದಿ ಹಾಗೂ ನ್ಯಾಯವಾದಿಗಳಿಗೆ ಕೋವಿಡ್-19 ಸೋಂಕು ತಗುಲಿದಲ್ಲಿ ಚಿಕಿತ್ಸೆಗೆ ಸ್ಪಂದಿಸುವ ಸಲುವಾಗಿ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಬಿ. ಸದಾಶಿವ ಪ್ರಭು ಆದೇಶ ಹೊರಡಿಸಿದ್ದಾರೆ.Read More
ರಾಜ್ಯದಲ್ಲಿ ಕೋವಿಡ್ ಎರಡನೆ ಅಲೆ ನಿಯಂತ್ರಣ ಕುರಿತಂತೆ ಕೈಗೊಳ್ಳಬಹುದಾದ ಕ್ರಮಗಳು ಹಾಗೂ ಕೋವಿಡ್ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುವ ಕುರಿತಂತೆ ರಾಜ್ಯದ ವಿವಿಧ ಜಿಲ್ಲೆಗಳ 11 ಮಂದಿ ಪರಿಣಿತ ವೈದ್ಯರಿಂದ ಇಂದು ವೀಡಿಯೋ ಸಂವಾದದ ಮೂಲಕ ಸಲಹೆ ಸೂಚನೆ ಆಲಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉಡುಪಿಯ ಟಿ.ಎಂ.ಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಶಿಕಿರಣ್ ಅವರಿಂದ ಸಲಹೆಗಳನ್ನು ಕೋರಿದರು.Read More
The low-pressure area in the Arabian Sea has resulted in heavy rain in Udupi and Dakshina Kannada districts.Read More
ಶ್ರೀ ಶೀರೂರು ಮಠದ ನೂತನ ಉತ್ತರಾಧಿಕಾರಿಯಾಗಿ ಇಂದು ನೇಮಕಗೊಂಡ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದರು.Read More
ಪೇಜಾವರ ಮಠದ ಪರಂಪರೆಯ ಶ್ರೀವಿಜಯಧ್ವಜ ತೀರ್ಥ ಶ್ರೀಪಾದರ ಆರಾಧನೆಯ ಪ್ರಯುಕ್ತ ಶ್ರೀಕೃಷ್ಣದೇವರ ಮುಂಬಾಗದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹಾಗೂ ಕಾಣಿಯೂರು ಮಠಾಧೀಶರದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಅರ್ಘ್ಯ ಪಾದ್ಯಾದಿಗಳನ್ನಿತ್ತು ವಿಶೇಷ ಪೂಜೆ ಸಲ್ಲಿಸಿದರು.Read More
The Central Arecanut and Cocoa Marketing and Processing Cooperative (Campco) Ltd, will reopen the procurement operations from May 17.Read More
