ಉಡುಪಿ, ಅ 19: ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಮಳೆಯಿಂದ 29 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ ಹೇಳಿದರು. ಅವರು ಇಂದು ಉಡುಪಿ ಜಿಲ್ಲೆಯ ಮಾಸಿಕ ಕೆಡಿಪಿ ಸಭೆಗೆ ಮಳೆ ಹಾನಿ ಕುರಿತು ಮಾಹಿತಿ ನೀಡಿದರು. ಮಟ್ಟು ಸುತ್ತುಮುತ್ತಲಿನ ಪ್ರದೇಶದಲ್ಲಿ ಬೆಳೆದಿದ್ದ 6.68 ಹೆಕ್ಟೇರ್ ಮಟ್ಟುಗುಳ್ಳ ಬೆಳೆಗೆ ಹಾನಿಯಾಗಿದ್ದು, ಐವತ್ತ ನಾಲ್ಕು ಬೆಳೆಗಾರರು ನಷ್ಟ ಅನುಭವಿಸಿದ್ದಾರೆ. ಎಕರೆಗೆ ₹ 20,000 ದಂತೆ ಪರಿಹಾರ ನೀಡಲು ಸರಕಾರಕ್ಕೆ ಶಿಫಾರಸು ಮಾಡಲಾಗಿದೆ. […]Read More
ಉಡುಪಿ, ಅ ೧೯: ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಮಳೆಯಿಂದ 29 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ ಹೇಳಿದರು. ಅವರು ಇಂದು ಉಡುಪಿ ಜಿಲ್ಲೆಯ ಮಾಸಿಕ ಕೆಡಿಪಿ ಸಭೆಗೆ ಮಳೆ ಹಾನಿ ಕುರಿತು ಮಾಹಿತಿ ನೀಡಿದರು. ಮಟ್ಟು ಸುತ್ತುಮುತ್ತಲಿನ ಪ್ರದೇಶದಲ್ಲಿ ಬೆಳೆದಿದ್ದ 6.68 ಹೆಕ್ಟೇರ್ ಮಟ್ಟುಗುಳ್ಳ ಬೆಳೆಗೆ ಹಾನಿಯಾಗಿದ್ದು, ಐವತ್ತ ನಾಲ್ಕು ಬೆಳೆಗಾರರು ನಷ್ಟ ಅನುಭವಿಸಿದ್ದಾರೆ. ಎಕರೆಗೆ ₹ 20,000 ದಂತೆ ಪರಿಹಾರ ನೀಡಲು ಸರಕಾರಕ್ಕೆ ಶಿಫಾರಸು ಮಾಡಲಾಗಿದೆ. […]Read More
Udupi, Oct 19: Udupi district witnessed a steep fall in the COVID cases on Monday.The total positive cases recorded in the district was 68 of which Udupi had 39, Karkala 21 and Kundapura 8. Only four are admitted at Read More
Udupi, Oct 19: Plastic ban will be strictly enforced in the rural areas of Udupi district from November 1. Presiding the monthly KDP meeting on Monday, Udupi Zilla Panchayat president Dinakar Babu asked all the Panchayat Development Read More
ಉಡುಪಿ, ಅ 19: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ನವೆಂಬರ್ 1 ರಿಂದ ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ಕುರಿತಂತೆ ಎಲ್ಲಾ ಪಿಡಿಓಗಳು ಹಾಗೂ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಸೂಚಿಸಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ಲಾಸ್ಟಿಕ್ ನಿಷೇಧ ಕಾಯಿದೆ 2016 ರಲ್ಲಿ ಜಾರಿಯಾಗಿದ್ದರೂ ಸಹ ಗ್ರಾಮೀಣ ಪ್ರದೇಶದಲ್ಲಿ ಈ ಬಗ್ಗೆ ಆದೇಶ ಪಾಲನೆ […]Read More
Udupi, Oct 19: The Shirva police rescued three cattle that were being illegally transported cruelly in a Bolero Pickup. Police said that Shriva Police SI Shrishail D M received information of illegal cattle transport near Kalattur Read More
Udupi district COVID reportRead More
ಉಡುಪಿ, ಅ 18: ರಾಜ್ಯ ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯರವರು ಮದ್ದಳೆ ಮಾಂತ್ರಿಕ ಶತಾಯುಷಿ ಹಿರಿಯಡ್ಕ ಗೋಪಾಲ್ ರಾವ್ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಶನಿವಾರ ನಿಧನರಾದ ಗೋಪಾಲ್ ರಾವ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಮತ್ತು ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅವರಿಗೆ 101 ವರ್ಷ ವಯಸ್ಸಾಗಿತ್ತು. ಯಕ್ಷಗಾನದ ಅತ್ಯಂತ ಹಿರಿಯ ಕಲಾವಿದ್ದರಾಗಿದ್ದ ಹಿರಿಯಡ್ಕ ಗೋಪಾಲ್ ರಾವ್ ಅವರ ನಿಧನ ಯಕ್ಷಗಾನ ಲೋಕಕ್ಕೆ ತುಂಬಲಾರದ ನಷ್ಠವಾಗಿದೆ, ಮೃತರ ಆತ್ಮಕೆ […]Read More
