Udupi, Oct 19: The Shirva police rescued three cattle that were being illegally transported cruelly in a Bolero Pickup. Police said that Shriva Police SI Shrishail D M received information of illegal cattle transport near Kalattur Read More
Udupi district COVID reportRead More
ಉಡುಪಿ, ಅ 18: ರಾಜ್ಯ ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯರವರು ಮದ್ದಳೆ ಮಾಂತ್ರಿಕ ಶತಾಯುಷಿ ಹಿರಿಯಡ್ಕ ಗೋಪಾಲ್ ರಾವ್ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಶನಿವಾರ ನಿಧನರಾದ ಗೋಪಾಲ್ ರಾವ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಮತ್ತು ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅವರಿಗೆ 101 ವರ್ಷ ವಯಸ್ಸಾಗಿತ್ತು. ಯಕ್ಷಗಾನದ ಅತ್ಯಂತ ಹಿರಿಯ ಕಲಾವಿದ್ದರಾಗಿದ್ದ ಹಿರಿಯಡ್ಕ ಗೋಪಾಲ್ ರಾವ್ ಅವರ ನಿಧನ ಯಕ್ಷಗಾನ ಲೋಕಕ್ಕೆ ತುಂಬಲಾರದ ನಷ್ಠವಾಗಿದೆ, ಮೃತರ ಆತ್ಮಕೆ […]Read More
ಉಡುಪಿ, ಅ 17: ಮಾಸ್ಕ್ ಧರಿಸದೇ ಬಸ್ಸಿನಲ್ಲಿ ಕುಳಿತಿದ್ದ ಕಂಡಕ್ಟರ್ ಒಬ್ಬರನ್ನು ತರಾಟೆಗೆ ತೆಗೆದುಕೊಂಡ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ , ತನ್ನ ಜೊತೆ ಇದ್ದ ಪೊಲೀಸ್ ಅಧಿಕಾರಿಗಳ ಬಳಿ ದಂಡ ವಿಧಿಸುವಂತೆ ಹೇಳಿದ ಘಟನೆ ಇಂದು ಉಡುಪಿ ನಗರದಲ್ಲಿ ನಡೆಯಿತು. ಘಟನೆ ವಿವರ: ಉಡುಪಿ ಜಿಲ್ಲಾ ನ್ಯಾಯಾಲಯದ ಅವರಣದಲ್ಲಿ ಶನಿವಾರ ನಡೆದ ಕೋವಿಡ್ ಜನಾಂದೋಲನ ಮಾಹಿತಿ ಕಾರ್ಯಕ್ರಮದ ನಂತರ, ಸಮೀಪದ ವಸತಿ ಸಂಕೀರ್ಣದ ಮನೆಗೆ “ನನ್ನ ಕುಟುಂಬ ನನ್ ಜವಾಬ್ದಾರಿ” ಅಭಿಯಾನ ಕಾರ್ಯಕ್ರಮದ ಸ್ಟಿಕ್ಕರ್ ಅಳವಡಿಸಿ […]Read More
Jaaji crosses ₹1,000 Read More
Udupi, Oct 06: Udupi district recorded 211 cases and two deaths on Friday. According to the health bulletin, Udupi recorded 85 cases followed by Karkala which recorded 64 cases. Kundapura had 59 cases. Three were from other districts. Of the 211 Read More
