Tags : Aadhar

ಕನ್ನಡ

ಮೇ.10 ರಂದು ಆಧಾರ್ ಸೇವಾ ಕೇಂದ್ರಕ್ಕೆ ಚಾಲನೆ

ಹಂಪನಕಟ್ಟೆಯ ಬಲ್ಮಠ ರಸ್ತೆಯಲ್ಲಿರುವ ಕ್ರಿಸ್ಟಲ್ ಆರ್ಕೇಡ್‍ನಲ್ಲಿ ಯು.ಐ.ಡಿ.ಎ.ಐ ವತಿಯಿಂದ ನೂತನವಾಗಿ ಆಧಾರ್ ಸೇವಾ ಕೇಂದ್ರವು ಮೇ.10ರ ಮಂಗಳವಾರ ಯು.ಐ.ಡಿ.ಎ.ಐ ಉನ್ನತ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಉಪಸ್ಥಿತಿಯಲ್ಲಿ ಉದ್ಘಾಟನೆಯಾಗಲಿದೆ.Read More

Udupi

ಮೀನುಗಾರರಿಗೆ ಸಹಾಯಧನ: ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯ

ಮೀನುಗಾರಿಕೆ ಇಲಾಖೆಯ ವತಿಯಿಂದ ಡೀಸೆಲ್ ಮಾರಾಟ ತೆರಿಗೆ ಮರುಪಾವತಿ, ಕೇಂದ್ರ ಪುರಸ್ಕೃತ ಉಳಿತಾಯ ಪರಿಹಾರ ಯೋಜನೆ ಹಾಗೂ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೋವಿಡ್ ಪರಿಹಾರವನ್ನು ಡಿ.ಬಿ.ಟಿ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ತಂತ್ರಾಂಶದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರವಾಗಿ ಸಹಾಯಧನ ಪಾವತಿಸಲು ಕ್ರಮವಹಿಸಲಾಗಿರುತ್ತದೆ.    Read More

ಕನ್ನಡ

ಅಂಚೆ ಕಚೇರಿಗಳಲ್ಲಿ ಅ.6 ರಂದು ಆಧಾರ್ ಅಭಿಯಾನ

ಉಡುಪಿ ಅ 04: ಉಡುಪಿ ಅಂಚೆ ವಿಭಾಗವು ಅಕ್ಟೋಬರ್ 6 ರಂದು ಉಡುಪಿ ಅಂಚೆವಿಭಾಗದ ಅಂಚೆ ಕಚೇರಿಗಳಲ್ಲಿ ಆಧಾರ್ ಅಭಿಯಾನವನ್ನು ಹಮ್ಮಿಕೊಂಡಿದೆ. ಆಯ್ದ ಅಂಚೆ ಕಚೇರಿಗಳಲ್ಲಿ ಗರಿಷ್ಟ 150 ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಸೇವೆ ಲಭ್ಯವಿದ್ದು, ಪ್ರತೀ ಕಚೇರಿಯಲ್ಲಿ ಬೆಳಿಗ್ಗ 8 ರಿಂದ ಆಧಾರ್ ಅಭಿಯಾನ ಆರಂಭವಾಗಲಿದೆ. ಆಸಕ್ತರು ಮುಂಗಡ ಟೋಕನ್ ಪಡೆದುಕೊಂಡು ನಿಗದಿತ ಸಮಯಕ್ಕೆ ಅಂಚೆ ಕಚೇರಿಗೆ ಭೇಟಿ ನೀಡಿ ಆಧಾರ್ ಸಂಬಂಧಿತ ಸೇವೆಯನ್ನು ಪಡೆದುಕೊಳ್ಳಬಹುದು. ಆಧಾರ್ ಅಭಿಯಾನ ನಡೆಯುವ ಅಂಚೆ ಕಚೇರಿಗಳು: ಉಡುಪಿ […]Read More

error: Content is protected !!