Tags : Agriculture

ಕನ್ನಡ

ಅಧಿಕೃತ ಮಾರಾಟಗಾರರಿಂದಲೇ ರಸಗೊಬ್ಬರ ಖರೀದಿಸಲು ಸೂಚನೆ

ಪರವಾನಿಗೆ ಹೊಂದಿದ ಮಳಿಗೆಗಳನ್ನು ಹೊರತುಪಡಿಸಿ ಬೇರೆ ಯಾವುದೇ ಅನಧಿಕೃತ ಮಾರಾಟಗಾರರು ಕಂಡುಬಂದಲ್ಲಿಅಂತಹವರಿಂದ ಗೊಬ್ಬರ ಖರೀದಿಸದೆ, ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ದೂರು ನೀಡಬೇಕು. Read More

ಕನ್ನಡ

ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ಭತ್ತ ಮಾರಾಟ: ನ.30 ರಿಂದ ಡಿ. 30ರವರೆಗೆ ಆನ್‍ಲೈನ್

ಕನಿಷ್ಠ ಬೆಂಬಲಬೆಲೆ ಯೋಜನೆಯಡಿಯಲ್ಲಿ ಭತ್ತವನ್ನು ಮಾರಾಟ ಮಾಡಲಿಚ್ಚಿಸುವ ರೈತರು ನವೆಂಬರ 30 ರಿಂದ ಡಿಸೆಂಬರ 30ರವರೆಗೆ ಆನ್‍ಲೈನ್ ಮೂಲಕ ನೋಂದಣಿ ಮಾಡಬಹುದಾಗಿದೆRead More

ಕನ್ನಡ

ಪರವಾನಿಗೆದಾರರು ತಮ್ಮ 3ನೇ ಶಸ್ತ್ರಾಸ್ತ್ರಗಳ ವಿಲೇವಾರಿ ಅಥವಾ ಠೇವಣಿ ಮಾಡುವುದು ಕಡ್ಡಾಯ

ಮಂಗಳೂರು ನ 23: ಆತ್ಮ ರಕ್ಷಣೆ ಮತ್ತು ಕೃಷಿ ರಕ್ಷಣೆಗಾಗಿ ಅಧಿಕೃತ ಶಸ್ತ್ರಾಸ್ತ್ರ ಪರವಾನಿಗೆದಾರರು ತಮ್ಮ ಶಸ್ತ್ರಾಸ್ತ್ರ ಪರವಾನಿಗೆಯಲ್ಲಿನ 3ನೇ ಆಯುಧವನ್ನು ಹೊಂದಲು ಅವಕಾಶವಿರುವುದಿಲ್ಲ ಮತ್ತು ತಮ್ಮ ಶಸ್ತ್ರಾಸ್ತ್ರ ಪರವಾನಿಗೆಯಲ್ಲಿ ಗರಿಷ್ಠ 2 ಶಸ್ತ್ರಾಸ್ತ್ರವನ್ನು ಹೊಂದಲು ಮಾತ್ರ ಅವಕಾಶವಿರುತ್ತದೆ. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಎಲ್ಲಾ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ 3ನೇ ಶಸ್ತ್ರಾಸ್ತ್ರವನ್ನು ಡಿಸೆಂಬರ್ 13 ರೊಳಗೆ ಹತ್ತಿರದ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿ  ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡತಕ್ಕದ್ದು […]Read More

error: Content is protected !!