Tags :Agriculture

ಕನ್ನಡ

ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ಭತ್ತ ಮಾರಾಟ: ನ.30 ರಿಂದ ಡಿ. 30ರವರೆಗೆ ಆನ್‍ಲೈನ್

ಕನಿಷ್ಠ ಬೆಂಬಲಬೆಲೆ ಯೋಜನೆಯಡಿಯಲ್ಲಿ ಭತ್ತವನ್ನು ಮಾರಾಟ ಮಾಡಲಿಚ್ಚಿಸುವ ರೈತರು ನವೆಂಬರ 30 ರಿಂದ ಡಿಸೆಂಬರ 30ರವರೆಗೆ ಆನ್‍ಲೈನ್ ಮೂಲಕ ನೋಂದಣಿ ಮಾಡಬಹುದಾಗಿದೆRead More

ಕನ್ನಡ

ಪರವಾನಿಗೆದಾರರು ತಮ್ಮ 3ನೇ ಶಸ್ತ್ರಾಸ್ತ್ರಗಳ ವಿಲೇವಾರಿ ಅಥವಾ ಠೇವಣಿ ಮಾಡುವುದು ಕಡ್ಡಾಯ

ಮಂಗಳೂರು ನ 23: ಆತ್ಮ ರಕ್ಷಣೆ ಮತ್ತು ಕೃಷಿ ರಕ್ಷಣೆಗಾಗಿ ಅಧಿಕೃತ ಶಸ್ತ್ರಾಸ್ತ್ರ ಪರವಾನಿಗೆದಾರರು ತಮ್ಮ ಶಸ್ತ್ರಾಸ್ತ್ರ ಪರವಾನಿಗೆಯಲ್ಲಿನ 3ನೇ ಆಯುಧವನ್ನು ಹೊಂದಲು ಅವಕಾಶವಿರುವುದಿಲ್ಲ ಮತ್ತು ತಮ್ಮ ಶಸ್ತ್ರಾಸ್ತ್ರ ಪರವಾನಿಗೆಯಲ್ಲಿ ಗರಿಷ್ಠ 2 ಶಸ್ತ್ರಾಸ್ತ್ರವನ್ನು ಹೊಂದಲು ಮಾತ್ರ ಅವಕಾಶವಿರುತ್ತದೆ. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಎಲ್ಲಾ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ 3ನೇ ಶಸ್ತ್ರಾಸ್ತ್ರವನ್ನು ಡಿಸೆಂಬರ್ 13 ರೊಳಗೆ ಹತ್ತಿರದ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿ  ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡತಕ್ಕದ್ದು […]Read More

Agriculture

ಟೊಮ್ಯಾಟೊ ಬೆಳೆಯಲ್ಲಿ ಎಲೆ ಸುರಂಗ ಹಾಗೂ ಕಾಯಿಕೊರಕ/ಹೂಜಿ ಹುಳುವಿನ ನಿಯಂತ್ರಣ ಕ್ರಮಗಳು

ಜಿಲ್ಲೆಯಲ್ಲಿ ಟೊಮ್ಯಾಟೊ ಬೆಳೆಗೆ ಎಲೆ ಸುರಂಗ ಹಾಗೂ ಕಾಯಿಕೊರೆಯುವ /ಹೂಜಿ ಹುಳುವಿನ ಕೀಟವು ತುಂಬಾ ಹಾನಿಯನ್ನುಂಟು ಮಾಡುತ್ತಿದ್ದುRead More

Udupi

ಬೆಳೆ ವಿಮೆ ಯೋಜನೆ-ನೋಂದಣಿಗೆ ಸೂಚನೆ

ಉಡುಪಿ, ನ 09: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ  ಬೆಳೆಯಾದ ಭತ್ತವನ್ನು ಗ್ರಾಮ ಪಂಚಾಯತ್ ಮಟ್ಟಕ್ಕೆ ಹಾಗೂ ಉದ್ದು, ನೆಲಗಡಲೆ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದೆ. ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಉಡುಪಿ ತಾಲೂಕಿನ 15 ಗ್ರಾಮ ಪಂಚಾಯತ್, ಕುಂದಾಪುರ ತಾಲೂಕಿನ 34 ಗ್ರಾಮ ಪಂಚಾಯತ್, ಕಾರ್ಕಳ ತಾಲೂಕಿನ 32 ಗ್ರಾಮ ಪಂಚಾಯತ್ ಒಟ್ಟು 81 ಗ್ರಾಮ ಪಂಚಾಯತ್‌ಗಳಲ್ಲಿ ವಿಮಾ ಮೊತ್ತ 86,000 ರೂ. (ಪ್ರತಿ ಹೆಕ್ಟರ್) ಗೆ, ವಿಮಾ […]Read More

Agriculture

ವನಧನ ವಿಕಾಸ ಯೋಜನೆ ಬಗ್ಗೆ ಚರ್ಚೆ

ಮಂಗಳೂರು ನ 07 : ಕಿರು ಅರಣ್ಯ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ಒದಗಿಸುವ ಕಾರ್ಯಕ್ರಮದಲ್ಲಿ ವನ-ಧನ ಕೇಂದ್ರಗಳನ್ನು ಸ್ಥಾಪಿಸಿ ಮೌಲ್ಯವರ್ಧಿತ ಮಾರುಕಟ್ಟೆ ಸೃಷ್ಟಿಸುವುದರ ಮೂಲಕ ಬುಡಕಟ್ಟು ಜನರನ್ನು ಆರ್ಥಿಕ ಸದೃಡರನ್ನಾಗಿಸುವ ವನಧನ ವಿಕಾಸ ಯೋಜನೆಯನ್ನು ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು. ಜಿಲ್ಲಾಪಂಚಾಯತ್‍ನಲ್ಲಿ ವೀಡಿಯೋ ಕಾನ್ಫೆರೆನ್ಸ್ ಮೂಲಕ ಆಯೋಜಿಸಲಾದ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಮಂಜೂರಾದ 02 ವನ-ಧನ ವಿಕಾಸ […]Read More

ಕನ್ನಡ

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ :ಜಿಲ್ಲಾಧಿಕಾರಿ

ಉಡುಪಿ, ನ 02:: ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತಂತೆಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ, ಕಾರ್ಕಳ ಮತ್ತು ಕುಂದಾಪುರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಾಮಾನ್ಯ ಭತ್ತವನ್ನು ಕ್ವಿಂಟಾಲ್ ಗೆ ೧೮೬೮ ರೂ ದರದಲ್ಲಿ ಮತ್ತು ಗ್ರೇಡ್ […]Read More

error: Content is protected !!