ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ತೋಟಗಾರಿಕೆ ಕಸಿ/ ಸಸಿ ಗಿಡಗಳನ್ನು ಉತ್ಪಾದಿಸಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. Read More
Tags :Agriculture
ಜಿಲ್ಲೆಯಲ್ಲಿ ರಸಗೊಬ್ಬರದಲ್ಲಿ ನೇರ ನೆರವು ವರ್ಗಾವಣೆ ಯೋಜನೆಯಡಿ ಎಲ್ಲಾ ರಸಗೊಬ್ಬರ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿRead More
ಕನಿಷ್ಠ ಬೆಂಬಲಬೆಲೆ ಯೋಜನೆಯಡಿಯಲ್ಲಿ ಭತ್ತವನ್ನು ಮಾರಾಟ ಮಾಡಲಿಚ್ಚಿಸುವ ರೈತರು ನವೆಂಬರ 30 ರಿಂದ ಡಿಸೆಂಬರ 30ರವರೆಗೆ ಆನ್ಲೈನ್ ಮೂಲಕ ನೋಂದಣಿ ಮಾಡಬಹುದಾಗಿದೆRead More
ಮಂಗಳೂರು ನ 23: ಆತ್ಮ ರಕ್ಷಣೆ ಮತ್ತು ಕೃಷಿ ರಕ್ಷಣೆಗಾಗಿ ಅಧಿಕೃತ ಶಸ್ತ್ರಾಸ್ತ್ರ ಪರವಾನಿಗೆದಾರರು ತಮ್ಮ ಶಸ್ತ್ರಾಸ್ತ್ರ ಪರವಾನಿಗೆಯಲ್ಲಿನ 3ನೇ ಆಯುಧವನ್ನು ಹೊಂದಲು ಅವಕಾಶವಿರುವುದಿಲ್ಲ ಮತ್ತು ತಮ್ಮ ಶಸ್ತ್ರಾಸ್ತ್ರ ಪರವಾನಿಗೆಯಲ್ಲಿ ಗರಿಷ್ಠ 2 ಶಸ್ತ್ರಾಸ್ತ್ರವನ್ನು ಹೊಂದಲು ಮಾತ್ರ ಅವಕಾಶವಿರುತ್ತದೆ. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಎಲ್ಲಾ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ 3ನೇ ಶಸ್ತ್ರಾಸ್ತ್ರವನ್ನು ಡಿಸೆಂಬರ್ 13 ರೊಳಗೆ ಹತ್ತಿರದ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡತಕ್ಕದ್ದು […]Read More
ಜಿಲ್ಲೆಯಲ್ಲಿ ಟೊಮ್ಯಾಟೊ ಬೆಳೆಗೆ ಎಲೆ ಸುರಂಗ ಹಾಗೂ ಕಾಯಿಕೊರೆಯುವ /ಹೂಜಿ ಹುಳುವಿನ ಕೀಟವು ತುಂಬಾ ಹಾನಿಯನ್ನುಂಟು ಮಾಡುತ್ತಿದ್ದುRead More
New Delhi, Nov 11: IFFCO today announced the reduction of ₹50/bag in the price of NP 20:20:0:13 Ammonium Phosphate Sulphate Fertilisers across India with immediate effect on all stocks. According to an IFFCO statement of the cost Read More
ಉಡುಪಿ, ನ 09: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ ಪಂಚಾಯತ್ ಮಟ್ಟಕ್ಕೆ ಹಾಗೂ ಉದ್ದು, ನೆಲಗಡಲೆ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದೆ. ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಉಡುಪಿ ತಾಲೂಕಿನ 15 ಗ್ರಾಮ ಪಂಚಾಯತ್, ಕುಂದಾಪುರ ತಾಲೂಕಿನ 34 ಗ್ರಾಮ ಪಂಚಾಯತ್, ಕಾರ್ಕಳ ತಾಲೂಕಿನ 32 ಗ್ರಾಮ ಪಂಚಾಯತ್ ಒಟ್ಟು 81 ಗ್ರಾಮ ಪಂಚಾಯತ್ಗಳಲ್ಲಿ ವಿಮಾ ಮೊತ್ತ 86,000 ರೂ. (ಪ್ರತಿ ಹೆಕ್ಟರ್) ಗೆ, ವಿಮಾ […]Read More
ಮಂಗಳೂರು ನ 07 : ಕಿರು ಅರಣ್ಯ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ಒದಗಿಸುವ ಕಾರ್ಯಕ್ರಮದಲ್ಲಿ ವನ-ಧನ ಕೇಂದ್ರಗಳನ್ನು ಸ್ಥಾಪಿಸಿ ಮೌಲ್ಯವರ್ಧಿತ ಮಾರುಕಟ್ಟೆ ಸೃಷ್ಟಿಸುವುದರ ಮೂಲಕ ಬುಡಕಟ್ಟು ಜನರನ್ನು ಆರ್ಥಿಕ ಸದೃಡರನ್ನಾಗಿಸುವ ವನಧನ ವಿಕಾಸ ಯೋಜನೆಯನ್ನು ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು. ಜಿಲ್ಲಾಪಂಚಾಯತ್ನಲ್ಲಿ ವೀಡಿಯೋ ಕಾನ್ಫೆರೆನ್ಸ್ ಮೂಲಕ ಆಯೋಜಿಸಲಾದ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಮಂಜೂರಾದ 02 ವನ-ಧನ ವಿಕಾಸ […]Read More
ಉಡುಪಿ, ನ 02:: ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತಂತೆಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ, ಕಾರ್ಕಳ ಮತ್ತು ಕುಂದಾಪುರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಾಮಾನ್ಯ ಭತ್ತವನ್ನು ಕ್ವಿಂಟಾಲ್ ಗೆ ೧೮೬೮ ರೂ ದರದಲ್ಲಿ ಮತ್ತು ಗ್ರೇಡ್ […]Read More
Shwetha S Udupi, Oct 26: B K Devarao, the agriculturist who grows over 170 paddy varieties, was felicitated at Udupi Sri Krishna Matha on Monday. Devarao hails from Mittabagilu village of Belthangady Taluk and has been preserving Read More
