Tags :Agriculture

Agriculture

ಮಳೆಯಿಂದ 6.68 ಹೆಕ್ಟೇರ್ ಮಟ್ಟುಗುಳ್ಳ ಬೆಳೆ ಹಾನಿ

ಉಡುಪಿ, ಅ 19: ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಮಳೆಯಿಂದ 29 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ ಹೇಳಿದರು. ಅವರು ಇಂದು ಉಡುಪಿ ಜಿಲ್ಲೆಯ ಮಾಸಿಕ ಕೆಡಿಪಿ ಸಭೆಗೆ ಮಳೆ ಹಾನಿ ಕುರಿತು ಮಾಹಿತಿ ನೀಡಿದರು. ಮಟ್ಟು ಸುತ್ತುಮುತ್ತಲಿನ ಪ್ರದೇಶದಲ್ಲಿ ಬೆಳೆದಿದ್ದ 6.68 ಹೆಕ್ಟೇರ್ ಮಟ್ಟುಗುಳ್ಳ ಬೆಳೆಗೆ ಹಾನಿಯಾಗಿದ್ದು, ಐವತ್ತ ನಾಲ್ಕು ಬೆಳೆಗಾರರು ನಷ್ಟ ಅನುಭವಿಸಿದ್ದಾರೆ. ಎಕರೆಗೆ ₹ 20,000 ದಂತೆ ಪರಿಹಾರ ನೀಡಲು ಸರಕಾರಕ್ಕೆ ಶಿಫಾರಸು ಮಾಡಲಾಗಿದೆ. […]Read More

Agriculture

ಮಳೆಯಿಂದ 6.68 ಹೆಕ್ಟೇರ್ ಮಟ್ಟುಗುಳ್ಳ ಬೆಳೆ ಹಾನಿ

ಉಡುಪಿ, ಅ ೧೯: ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಮಳೆಯಿಂದ 29 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ ಹೇಳಿದರು. ಅವರು ಇಂದು ಉಡುಪಿ ಜಿಲ್ಲೆಯ ಮಾಸಿಕ ಕೆಡಿಪಿ ಸಭೆಗೆ ಮಳೆ ಹಾನಿ ಕುರಿತು ಮಾಹಿತಿ ನೀಡಿದರು. ಮಟ್ಟು ಸುತ್ತುಮುತ್ತಲಿನ ಪ್ರದೇಶದಲ್ಲಿ ಬೆಳೆದಿದ್ದ 6.68 ಹೆಕ್ಟೇರ್ ಮಟ್ಟುಗುಳ್ಳ ಬೆಳೆಗೆ ಹಾನಿಯಾಗಿದ್ದು, ಐವತ್ತ ನಾಲ್ಕು ಬೆಳೆಗಾರರು ನಷ್ಟ ಅನುಭವಿಸಿದ್ದಾರೆ. ಎಕರೆಗೆ ₹ 20,000 ದಂತೆ ಪರಿಹಾರ ನೀಡಲು ಸರಕಾರಕ್ಕೆ ಶಿಫಾರಸು ಮಾಡಲಾಗಿದೆ. […]Read More

ಕನ್ನಡ

ಅಡಿಕೆಯಲ್ಲಿ ಬೇರು ಹುಳದ ಸಮಗ್ರ ಪೀಡೆ ನಿರ್ವಹಣೆಯ ಪ್ರಾತ್ಯಕ್ಷಿಕೆ

ಉಡುಪಿ, ಅ 07 : ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗ, ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರದ ಪ್ರಾತ್ಯಕ್ಷಿಕೆ“ಅಡಿಕೆಯಲ್ಲಿ ಬೇರು ಹುಳದ ಸಮಗ್ರ ಪೀಡೆ ನಿರ್ವಹಣೆಯ” ತರಬೇತಿ ಕಾರ್ಯಕ್ರಮವು ಶಿರ್ಲಾಲು ಗ್ರಾಮದ ಧರಣೀಂದ್ರ ಜೈನ್ ಮನೆಯ ವಠಾರದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಬಿ ಧನಂಜಯ, ಅಡಿಕೆ ಬೇರು ಹುಳದ ಹಾನಿಯಿಂದಾಗುವ ನಷ್ಟದ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ಕೀಟಶಾಸ್ತ್ರಜ್ಞ […]Read More

Agriculture

ಕೃಷಿ ಹೊಂಡ ಹೊಂದಿದವರಿಗೆ ಉಚಿತ ಮೀನಿನ ಮರಿ ವಿತರಣೆ

ತಾಲೂಕಿನನಲ್ಲಿ ಕೃಷಿ ಹೊಂಡ ಇರುವ ರೈತರಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ2) ಅವರ ಕಚೇರಿಯಲ್ಲಿ ಉಚಿತವಾಗಿ 250 ಮೀನಿನ ಮರಿಗಳನ್ನು ನೀಡಲಾಗುತ್ತಿದೆ.Read More

error: Content is protected !!