Tags : Applications

Applications/Notifications

ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ: ಅರ್ಜಿ ಆಹ್ವಾನ

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರುವ ಹಾಗೂ ಡಿಎಸ್‌ಎಲ್‌ಆರ್ ಕ್ಯಾಮೆರಾವನ್ನು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.Read More

Applications/Notifications

ಐಟಿಐ ಪ್ರವೇಶಾತಿ ಕುರಿತು

ಪ್ರವೇಶಾತಿ ಪಡೆಯುವ ಸಮಯದಲ್ಲಿ ಆಧಾರ್ ನಂಬರ್, ರೇಷನ್ ಕಾರ್ಡ್ ನಂಬರ್ ಇ- ಮೇಲ್, ಮೊಬೈಲ್ ನಂಬರ್ ಕಡ್ಡಾಯವಾಗಿ ನಮೂದಿಸಬೇಕು, ಇ-ಮೇಲ್ ಮತ್ತು ಮೊಬೈಲ್ ನಂಬರ್ ತರಬೇತಿ ಮುಗಿಸಿ ಪರೀಕ್ಷೆಗೆ ಹಾಜರಾಗುವರೆಗೂ ಬದಲಾಯಿಸದಿರಲು ತಿಳಿಸಲಾಗಿದೆ.Read More

News

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಜಿಲ್ಲೆಯಲ್ಲಿ ತೆರವಾಗಿರುವ ಸಾಮಾನ್ಯ ಕರ್ತವ್ಯದ ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ರೋಸ್ಟರ್ ಕಂ ಮೆರಿಟ್ ಆಧಾರದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.Read More

News

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

೨೦೨೫-೨೬ ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳ ೮ ನೇ ತರಗತಿಯಲ್ಲಿ ಓದುತ್ತಿರುವ ೩,೫೦,೦೦೦ ರೂ.ವರೆಗೆ ಕೌಟುಂಬಿಕ  ಆದಾಯ ಹೊಂದಿರುವ ವಿದ್ಯಾರ್ಥಿಗಳು ಸೆ.೩೦ ರೊಳಗೆ ಎನ್.ಎಂ.ಎA.ಎಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.Read More

Featured

Mangalore University to Conduct Interviews for Guest Lecturers

Mangaluru, Aug 06, 2025: Mangalore University has announced the schedule for interviews to appoint Guest Lecturers for its Postgraduate programs for the academic year 2025–26. The interviews will be held at the Syndicate Hall of the Administrative Building on the university campus. Here’s the subject-wise interview schedule: August 11: Arts & Humanities August 12: Science […]Read More

Applications/Notifications

ಅರಿವು ಕಾರ್ಯಾಗಾರ

ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ ಮತ್ತು ಜಿಲ್ಲಾ ಸಣ್ಣ ಕೈಗಾರಿಕಾ ಸಂಘ, ಮಣಿಪಾಲ, ಉಡುಪಿ ರವರ ಸಂಯುಕ್ತಾಶ್ರಯದಲ್ಲಿ ಟ್ರೇಡ್ಸ್ ಫಾರ್ ಎಮ್.ಎಸ್.ಎಮ್.ಇ.ಎಸ್ ಹಾಗೂ ಎನ್‌ವಿರಾರ್ನ್ಮೆಂಟ್ ಆಂಡ್ ಸೋಶಿಯಲ್ ಮ್ಯಾನೇಜ್‌ಮೆಂಟ್ ಸಪೋರ್ಟ್ ಫಾರ್ ಎಮ್.ಎಸ್.ಎಮ್.ಇ.ಎಸ್ ಅಂಡರ್ ರ‍್ಯಾಂಪ್ ಸ್ಕೀಮ್ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರRead More

error: Content is protected !!