Tags :Applications

ಕನ್ನಡ

ನೂತನ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ಮಹಾನಗರ ಪಾಲಿಕೆ ವ್ಯಾಪ್ತಿಯ ಜೆಪ್ಪು, ಕಸಬ ಬೆಂಗರೆ, ಕೋಡಿಕಲ್, ಶಕ್ತಿನಗರ, ಬೈಕಂಪಾಡಿ ಅಥವಾ ಪಣಂಬೂರು, ಯೆಯ್ಯಾಡಿ, ಪೆರ್ಮನ್ನೂರು ಪ್ರದೇಶಗಳಲ್ಲಿ ನೂತನ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.Read More

ಕನ್ನಡ

ಕರ್ನಾಟಕ ಪಾಲಿಟೆಕ್ನಿಕ್‍: ಅರ್ಜಿ ಆಹ್ವಾನ

ಪಾಲಿಮರ್ ಕೋರ್ಸ್‍ಗೆ ಮೊದಲು ಬರುವ ಅರ್ಹ ಅಭ್ಯರ್ಥಿಗಳಿಗೆ ಆದ್ಯತೆ ಮೇರೆಗೆ ಪ್ರಾಂಶುಪಾಲರ ಹಂತದಲ್ಲಿಯೇ ಸ್ಥಳದಲ್ಲಿಯೇ ಪ್ರವೇಶಾತಿ ನೀಡಲಾಗುವುದು.  ಉಳಿದಿರುವ 07 ವಿವಿಧ ಕೋರ್ಸ್‍ಗಳಿಗೆ ಮೆರಿಟ್ ಹಾಗೂ ರೋಸ್ಟರ್‍ಗೆ ಅನುಗುಣವಾಗಿ ಆನ್‍ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುವುದು.Read More

Dakshina Kannada

ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪ್ರಥಮ ಪಿಯುಸಿ, ಪಿಸಿಎಂಬಿ ಹಾಗೂ ಪಿಸಿಎಂಸಿ ಸಂಯೋಜನೆಗಳಿಗೆ ತಲಾ 40 ವಿದ್ಯಾರ್ಥಿಗಳನ್ನು ಎಸ್.ಎಸ್.ಎಲ್.ಸಿ ಅಂಕ ಮತ್ತು ಸರ್ಕಾರದ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.Read More

ಕನ್ನಡ

ಪರಿಶಿಷ್ಟ ವರ್ಗಕ್ಕೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂನ್.6ರೊಳಗೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.Read More

Udupi

ಮನೆ ಮಂಜೂರಾತಿ :ಅರ್ಜಿ ಆಹ್ವಾನ

ಉಡುಪಿ ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿಗೆ ಬಸವ ವಸತಿ ಯೋಜನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಹೊಸಮನೆ ನಿರ್ಮಿಸಲು ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ಹಾಗೂ ಅಲ್ಪಸಂಖ್ಯಾತ ವರ್ಗದ ಸ್ವಂತ ನಿವೇಶನ ಹೊಂದಿದವರಿಂದ ಅರ್ಜಿ ಆಹ್ವಾನಿಸಲಾಗಿದೆ.    Read More

Uttara Kannada

ಸಾವಯವ ಸಿರಿ ಯೋಜನೆ: ಅರ್ಜಿ ಆಹ್ವಾನ

ಆಸಕ್ತ ಅರ್ಹ ನೊಂದಾಯಿತ ಸಾಮಾಜಿಕ ಸಂಸ್ಥೆಗಳು ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಸಾವಯವ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರಬೇಕು. ಸಾವಯವ ಕೃಷಿ ಸಂಬಂಧಿತ ತರಬೇತಿ/ಕಾರ್ಯಾಗಾರಗಳನ್ನು ಆಯೋಜಿಸಲು ಅವಶ್ಯಕವಾದ ಮೂಲಭೂತ ಸೌಲಭ್ಯಗಳನ್ನು ಹೊಂದಿರಬೇಕು. Read More

Applications/Notifications

ಕಲಾತಂಡಗಳಿಂದ ಅರ್ಜಿ ಆಹ್ವಾನ

ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಂ.ಎಸ್.ಕಾಯ್ದೆ 2013ರ ಪ್ರಮುಖ ಅಂಶಗಳನ್ನು ಸಾರ್ವಜನಿಕರು ಹಾಗೂ ಕಾರ್ಮಿಕರಲ್ಲಿ ಅರಿವು ಮೂಡಿಸಲು 60 ನಿಮಿಷಗಳ ಅವಧಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟಗಳ ರಂಗಮಂದಿರ ಅಥವಾ ಒಳಾಂಗಣದಲ್ಲಿ ಕಲಾತಂಡದವರಿಂದ ನಾಟಕಗಳನ್ನು ಪ್ರರ್ದಶಿಸಲು ಅರ್ಹ ಕಲಾತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.Read More

ಕನ್ನಡ

ಅರೆಕಾಲಿಕ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಐ.ಟಿ.ಐ ಉತ್ತೀರ್ಣರಾಗಿರುವವರು ಅಥವಾ ವಿಜ್ಞಾನ/ತಾಂತ್ರಿಕ ವಿಷಯದಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ಮಂಗಳೂರು ಮಹಾನಗರ ಪಾಲಿಕೆ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕು, ಬಂಟ್ವಾಳ ತಾಲ್ಲೂಕು ಹಾಗೂ ಉಡುಪಿ ಜಿಲ್ಲೆಯ ಉಡುಪಿ ತಾಲ್ಲೂಕುಗಳಲ್ಲಿನ ಯಾವುದೇ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಾರ್ಖಾನೆ, ಕೈಗಾರಿಕೆ, ಸಂಸ್ಥೆಗಳಲ್ಲಿ ಎರಡು ವರ್ಷಗಳ ಸೇವಾನುಭವ ಹೊಂದಿರುವ ರಾಜ್ಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏ.20 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.Read More

ಕನ್ನಡ

ಬಾಲ ಗೌರವ ಪ್ರಶಸ್ತಿ: ಅರ್ಜಿ ಆಹ್ವಾನ

ಕ್ರೀಡಾ, ನೃತ್ಯ, ಸಂಗೀತ, ಸಾಹಿತ್ಯ, ಕರಕುಶಲ, ಚಿತ್ರಕಲೆ ಕ್ಷೇತ್ರಗಳಲ್ಲಿ ಹಾಗೂ ಬಹುಮುಖ ಪ್ರತಿಭೆ, ನಾಟಕ ಕ್ಷೇತ್ರದಂತಹ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಪ್ರಶಸ್ತಿ ಪುರಸ್ಕೃತ ಮಕ್ಕಳು ಸ್ವಯಂ ದೃಢೀಕೃತ ನಕಲು, ಸ್ವವಿವರ, ದಾಖಲೆಗಳೊಂದಿಗೆ ಹಾಗೂ 2021 ರ ಜನವರಿಯಿಂದ ಡಿಸೆಂಬರ್‌ವರೆಗೆ ಪ್ರಕಟಗೊಂಡ ಸ್ವ-ರಚಿತ ಮಕ್ಕಳ ಸಾಹಿತ್ಯದ ಕೃತಿಗಳ (ಮಕ್ಕಳೇ ರಚಿಸಿದ) 4 ಪ್ರತಿಯೊಂದಿಗೆ ಮಾರ್ಚ್ 31 ರ ಒಳಗೆ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ-ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ-580004 ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸಲ್ಲಿಸುವಾಗ ಅಕಾಡೆಮಿ ಬಾಲಗೌರವ ಪ್ರಶಸ್ತಿ ಅರ್ಜಿ ಎಂದು ಲಕೋಟೆ ಮೇಲೆ ನಮೂದಿಸಿರಬೇಕು.Read More

error: Content is protected !!