ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ 2020-21 ನೇ ಸಾಲಿನ ಕನ್ನಡ ಭಾಷೆ, ಕಲೆ, ಸಾಹಿತ್ಯ ಹಾಗೂ ಸಂಸ್ಕøತಿಗೆ ಸಂಬಂಧಿಸಿದಂತೆ ಪಿ ಎಚ್ ಡಿ ಮತ್ತು ಎಂಫಿಲ್ ಪದವಿ ಪಡೆದ ಮಹಾಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸೇವಾಸಿಂಧು ಯೋಜನೆಯ ಮೂಲಕ ಹಾಗೂ ಸೃಜನಾತ್ಮಕ ಪ್ರಕಟಿತ ಪುಸ್ತಕಗಳನ್ನು ಪ್ರಕಟಿಸಲು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.Read More
Tags :Applications
ರೇಷ್ಮೆ ಇಲಾಖೆಯಿಂದ 2020-21 ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿರುವ ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಿದೆ.Read More
ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದಿಂದ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಅಧ್ಯಯನ ಮಾಡಲು ಪ.ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಲಾಗಿದ್ದು, 6ನೇ ತರಗತಿ ಸೇರ್ಪಡೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆಯಡಿ ಸ್ವ-ಸಹಾಯ ಗುಂಪುಗಳನ್ನು ಕಿರು ಉದ್ದಿಮೆ ಸಂಸ್ಥೆಗಳನ್ನಾಗಿ ರೂಪಿಸಲು ತಲಾ 1 ಲಕ್ಷ ರೂ. ನಂತೆ ಬೀಜಧನ ಒದಗಿಸಲಾಗುತ್ತಿದೆ. Read More
ಬೊಂದೇಲ್ನಲ್ಲಿರುವ ಸರಕಾರಿ ಮಹಿಳಾ ಪಾಲಿಟಕ್ನಿಕ್ನಲ್ಲಿ ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲಿಷ್ ಮತ್ತು ಕನ್ನಡ) ಹಾಗೂ ಲೈಬ್ರರಿ ಅಂಡ್ ಇನ್ಫರ್ಮೇಷನ್ ಸೈನ್ಸ್ ಕೋರ್ಸ್ನ ಪ್ರಥಮ ವರ್ಷದ ಡಿಪ್ಲಮೋ ಪ್ರವೇಶಕ್ಕೆ ಉಳಿದಿರುವ ಸೀಟುಗಳ ಭರ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಕಾನೂನು ಪದವೀಧರರಿಗೆ 4 ವರ್ಷಗಳ ತರಬೇತಿ ಭತ್ಯೆ ಪಡೆಯಲು ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಕರ್ನಾಟಕ ಸರ್ಕಾರಿ ಸಂಧ್ಯಾ ಪಾಲಿಟೆಕ್ನಿಕ್ ನಲ್ಲಿ 2021-22ನೇ ಸಾಲಿನ ಪ್ರಥಮ ವರ್ಷದ ಪ್ರವೇಶಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಎಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.Read More
ಜಿಲ್ಲಾ ಮತ್ತು ಸತ್ರ ನ್ಯಾಯಲಯದ ಘಟಕದಲ್ಲಿ ಖಾಲಿ ಇರುವ 8 ಶೀಘ್ರ ಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More
Karkala Government Polytechnic has invited applications for the first-year Computer Science and Engineering Diploma courses.Read More
ಉಡುಪಿ, ಆಗಸ್ಟ್ 28, 2021: ಜಿಲ್ಲೆಯ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ಮತ್ತು ಕಿಶೊರ ಕಾರ್ಮಿಕರನ್ನು ಸಮೀಕ್ಷೆ ಮೂಲಕ ಗುರುತಿಸಲು ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳು ನಿಗದಿತ ದಾಖಲೆಗಳೊಂದಿಗೆ ಸೆಪ್ಟೆಂಬರ್ 7 ರೊಳಗೆ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ : ಎ-201, ಎ ಬ್ಲಾಕ್ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ ರಜತಾದ್ರಿ ಮಣಿಪಾಲ ಸಂಪರ್ಕಿಸಬಹುದು. ಅರ್ಜಿ ಸಲ್ಲಿಕೆ ಕುರಿತು […]Read More
