ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Read More
Tags :Applications
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ಕೈಗಾರಿಕೆಗಳ ಸಮಸ್ಯೆಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ಮೈಸೂರು ವಿಭಾಗ ಮಟ್ಟದ ಕೈಗಾರಿಕಾ ಅದಾಲತ್ ನಡೆಯಲಿದೆ.Read More
2021-22ನೇ ಸಾಲಿನ ರಂಗಶಿಕ್ಷಣ ಡಿಪ್ಲೋಮಾಕ್ಕೆ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.Read More
ಪ್ರಸಕ್ತ ಸಾಲಿನ ಕೃಷಿ ಇಲಾಖೆ ವತಿಯಿಂದ ಕೃಷಿ ಪ್ರಶಸ್ತಿ ಹಾಗೂ ರೈತರಿಗೆ ಉತ್ಪಾದನಾ ಬಹುಮಾನ ಕಾರ್ಯಕ್ರಮದಡಿ ಮುಂಗಾರು ಭತ್ತದ ಬೆಳೆ ಸ್ಪರ್ದೆಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.Read More
2021-22 ನೇ ಸಾಲಿನಲ್ಲಿ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಉಪಘಟಕವಾದ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ, ಜಿಲ್ಲಾ ನಗರಸಭಾ ವ್ಯಾಪ್ತಿಯಲ್ಲಿ ಬರುವ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕಟುಂಬದ 18 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ಗುಂಪು ಉದ್ದಿಮೆ ಹಾಗೂ ಸ್ವ-ಸಹಾಯ ಗುಂಪುಗಳಿಗೆ ಸಾಲ-ಸೌಲಭ್ಯ ನೀಡಲು ಅರ್ಜಿ ಅಹ್ವಾನಿಸಲಾಗಿದೆ.Read More
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸಲಾಗುವುದು. ಈ ಸಂದರ್ಭದಲ್ಲಿ ಶಿಕ್ಷಣ, ಸಾಹಿತ್ಯ, ಕಲಾ ಕ್ಷೇತ್ರ, ಕಾನೂನು, ಪ್ರತಿಭೆ, ಕ್ರೀಡೆಗಳಲ್ಲಿ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿ ಮತ್ತು ಸಂಸ್ಥೆಗೆ 1 ಪ್ರಶಸ್ತಿ ಸೇರಿದಂತೆ ಒಟ್ಟು 7 ರಾಜ್ಯ ಪ್ರಶಸ್ತಿಗಳನ್ನು ನೀಡಲಾಗುತ್ತದೆ.Read More
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆಯಡಿ 2020-21ನೇ ಸಾಲಿನಲ್ಲಿ ಸಹಾಯಧನ ಹಾಗೂ ಕ್ರೀಡಾಗಂಟು ನೀಡಲು ಅರ್ಹ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.Read More
ಭಾರತ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವಕೇಂದ್ರ, ವಿದ್ಯಾನಗರ, ಬೆಂಗಳೂರು ಅನ್ನು ರಾಜ್ಯ ಉತ್ಕ್ರಷ್ಟತಾ ಕೇಂದ್ರ (ಈಜು, ಅಥ್ಲೆಟಿಕ್ಸ್ ಮತ್ತು ಶೂಟಿಂಗ್) ಎಂದು ಘೋಷಿಸಿ ಮಂಜೂರು ಮಾಡಲಾಗಿದೆ. Read More
ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ 2000 ದ ಪ್ರಕರಣ 59(3) ರಂತೆ ಮಂಗಳೂರು ವಿಶ್ವ ವಿದ್ಯಾನಿಲಯದ ಸಂಯೋಜನೆಗೊಳಪಟ್ಟಿರುವ ಎಲ್ಲಾ ಕಾಲೇಜು ಅಥವಾ ವಿದ್ಯಾಸಂಸ್ಥೆಗಳಿಂದ ಶೈಕ್ಷಣಿಕ ವರ್ಷ 2021-22ನೇ ಸಾಲಿಗೆ ಶಾಶ್ವತ /ಮುಂದುವರಿಕೆ/ವಿಸ್ತರಣಾ ಮತ್ತು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿರುವ ಆಸಕ್ತ ವಿದ್ಯಾ ಸಂಸ್ಥೆಗಳಿಂದ ಹೊಸ ಸಂಯೋಜನೆ ನೀಡುವ ಬಗ್ಗೆ ಅರ್ಜಿ ಆಹ್ವಾನಿಸಲಾಗಿದೆ.Read More
ಕೃಷಿ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. Read More
