ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 2 ಅಂಗನವಾಡಿ ಕಾರ್ಯಕರ್ತೆ ಹಾಗೂ 2 ಅಂಗನವಾಡಿ ಸಹಾಯಕಿಯರRead More
Tags :Applications
ಉಡುಪಿ, ಡಿಸೆಂಬರ್ 6 202: ಜಿಲ್ಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಡಿಯಲ್ಲಿ ಆಹಾರ ಪರವಾನಗಿ / ನೊಂದಾವಣಿ ಪಡೆಯಲು ಆನ್ಲೈನ್ ಮೂಲಕ (https://foscos.fssai.gov.in) ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಇನ್ನಿತರ ಅನಧಿಕೃತ ವೆಬ್ಸೈಟ್ನಲ್ಲಿ ಆಹಾರ ಪರವಾನಗಿ / ನೊಂದಾವಣಿಗೆ ಅರ್ಜಿ ಸಲ್ಲಿಸಿರುವ ಆಹಾರ ವಹಿವಾಟುದಾರರು ಮೋಸ ಹೋಗಿ ಹಣ ಕಳೆದುಕೊಂಡಿರುವ ದೂರುಗಳು ಇಲಾಖೆಗೆ ಬಂದಿವೆ. ಸಾರ್ವಜನಿಕರು ಆನ್ಲೈನ್ ವಂಚನೆಗೆ ಒಳಗಾಗದಂತೆ ಮತ್ತು ಹೆಚ್ಚಿನ ಮಾಹಿತಿಗಾಗಿ ಅಂಕಿತ ಅಧಿಕಾರಿಗಳ ಕಚೇರಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, […]Read More
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.Read More
ಶುಶ್ರೂಷಕ, ಗ್ರೂಪ್- ಡಿ ಹುದ್ದೆಗೆ ಸಂದರ್ಶನRead More
ಉಡುಪಿ, ಡಿ 24, 2020: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂಘ- ಸಂಸ್ಥೆಗಳ ಚಟುವಟಿಕೆಗಳಿಗೆ, ವಾದ್ಯ ಪರಿಕರ / ವೇಷ ಭೂಷಣ ಖರೀದಿಗೆ ಚಿತ್ರಕಲಾ / ಶಿಲ್ಪಕಲಾ ಶಿಬಿರಗಳನ್ನು ಏರ್ಪಡಿಸಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 5 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-22230282, 080-22279954 ಅಥವಾ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಕೆ.ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿ ನಗರ, […]Read More
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ಜನವರಿ 15 ಕೊನೆಯ ದಿನ.Read More
ರಾಷ್ಟ್ರೀಯ ವಿದ್ಯಾರ್ಥಿ ವೇತನRead More
ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿ...Read More
ಮಂಗಳೂರು, ಡಿ15 2020: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ಬಾಲೆ, ಕಲೆ, ಸಾಹಿತ್ಯ ಹಾಗೂ ಸಂಸ್ಕøತಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ಸಹಾಯಧನ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಪಿ.ಹೆಚ್.ಡಿ ಮತ್ತು ಎಂ.ಫಿಲ್.ಪದವಿ ಪಡೆದ ಮಹಾಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸೇವಾಸಿಂಧು ಮೂಲಕ ಹಾಗೂ ಸೃಜನೇತರ ಪ್ರಕಟಿತ ಗ್ರಂಥಗಳಿಗೆ ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ ವೆಬ್ ಸೈಟ್ www.kannadasiri.in ನಲ್ಲಿ ಪಡೆದು ಜನವರಿ 16 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತುಸಂಸ್ಕೃತಿ […]Read More
ಮಂಗಳೂರು ಡಿಸೆಂಬರ್ 07, 2020: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕುವೆಂಪು ಸಾಹಿತ್ಯ : ಪರಿಸರಯಾನ ಎಂಬ ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟವನ್ನು ಡಿಸೆಂಬರ್ 27 ರಿಂದ 29 ರವರೆಗೆ ಕುಪ್ಪಳ್ಳಿಯ ಕುವೆಂಪು ಪ್ರತಿಷ್ಠಾನ ಇವರ ಸಹಯೋಗದೊಂದಿಗೆ ಕುಪ್ಪಳ್ಳಿ, ಶಿವಮೊಗ್ಗ ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 40ವರ್ಷದೊಳಗಿನ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಡಿಸೆಂಬರ್ 11 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ, […]Read More
