ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಪ್ರಕಾರ ಕಾರಾಗೃಹಗಳ ಸಂದರ್ಶಕರ ಮಂಡಳಿಗೆ ರಾಜ್ಯ ಮಾನವ ಹಕ್ಕುಗಳು ಆಯೋಗದ ಪರವಾಗಿ ಪ್ರತಿನಿಧಿಯೊಬ್ಬರನ್ನು ಸೂಚಿಸಬೇಕಾಗಿರುತ್ತದೆ.Read More
Tags :Applications
ಮಂಗಳೂರು ಸೆ 02: ಡಾ|| ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿಯ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶ, ಪರಿಶಿಷ್ಟ ಪಂಗಡದ ಅರಣ್ಯ ಆಧಾರಿತ ಆದಿವಾಸಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮಸಮುದಾಯಗಳ ಅಭಿವೃದ್ಧಿ ಕೋಶ ಮತ್ತು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ ಪರಿಶಿಷ್ಟ ಜಾತಿ, […]Read More
